• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಪ್ರಕ್ರಿಯೆ ನಿಯಂತ್ರಣ ನಮ್ಮ ಕೆಲಸವಲ್ಲ: ಸುಪ್ರೀಂ ಕೋರ್ಟ್‌

Apr 25 2024, 01:09 AM IST
ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿಪ್ಯಾಟ್‌ಗೆ ಬಿದ್ದ ಮತಗಳ ನಡುವೆ ತಾಳೆ ಆಗದ ಕುರಿತು ಹಾಗೂ ಎಲ್ಲ ವಿವಿಪ್ಯಾಟ್‌ ಮತಗಳನ್ನೂ ತಾಳೆ ಮಾಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಗಿಸಿದೆ ಹಾಗೂ ತೀರ್ಪು ಕಾಯ್ದಿರಿಸಿದೆ.

ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್‌

Mar 24 2024, 01:34 AM IST
ಬರ ಪರಿಹಾರ ಪಡೆಯುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.

ಕೋರ್ಟ್‌ನಲ್ಲಿ ಸ್ತ್ರೀಯರ ಪ್ರಾತಿನಿಧ್ಯಕ್ಕೆ ರಾಜ್ಯ ಮಾದರಿ: ಸುಪ್ರೀಂ ಸಿಜೆ ನ್ಯಾ.ಚಂದ್ರಚೂಡ್‌ ಶ್ಲಾಘನೆ

Mar 24 2024, 01:33 AM IST
ಪ್ರಕರಣಗಳ ಇತ್ಯರ್ಥ ಮತ್ತು ನ್ಯಾಯಾಧೀಶರ ಹುದ್ದೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ನೀಡುವಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರ್ನಾಟಕ ನ್ಯಾಯಾಂಗ ಮುಂಚೂಣಿಯಲ್ಲಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶ್ಲಾಘಿಸಿದ್ದಾರೆ.

ಬಿಜೆಪಿಯ ನಿಜಬಣ್ಣ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಸಲ್ಲಿಸಿದ ವರದಿಯಲ್ಲಿ ಬಯಲು-ಶಾಸಕ ಮಾನೆ

Mar 23 2024, 01:07 AM IST
ಕೊರೋನಾ ವ್ಯಾಕ್ಸಿನ್ ಕಂಪನಿ ಕೋವಿಶೀಲ್ಡ್ ಬಿಜೆಪಿಗೆ ಬರೋಬ್ಬರಿ ೫೦೦ ಕೋಟಿ ರು. ದೇಣಿಗೆ ಕೊಟ್ಟಿದೆ ಎನ್ನುವುದನ್ನು ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಸ್ವತಃ ವರದಿ ಸಲ್ಲಿಸಿದೆ. ಇದು ಲಂಚದ ಹಣ ಅಲ್ಲ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಎದೆತಟ್ಟಿ ಹೇಳಿ ಬಿಡಲಿ ಎಂದು ಶಾಸಕ ಶ್ರೀನಿವಾಸ ಮಾನೆ ಸವಾಲು ಹಾಕಿದರು.

ಸುಪ್ರೀಂ ಕೋರ್ಟ್‌ ನಿಗಾದಲ್ಲಿ ಚುನಾವಣಾ ಬಾಂಡ್‌ ತನಿಖೆಗೆ ಕಾಂಗ್ರೆಸ್‌ ಆಗ್ರಹ

Mar 17 2024, 01:48 AM IST
ಚುನಾವಣಾ ಬಾಂಡ್‌ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್‌ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್‌ ಆಗ್ರಹಿಸಿದೆ.

ಕಳೆಂಜ ಜನರಿಗೆ ಭೂಮಿ ಹಕ್ಕು ಕೊಡಿಸಲು ಸುಪ್ರೀಂ ಕೋರ್ಟ್‌ವರೆಗೂ ಹೋರಾಟಕ್ಕೆ ಸಿದ್ಧ: ಹರೀಶ್‌ ಪೂಂಜ

Mar 14 2024, 02:07 AM IST
ಸರ್ವೇ ನಂಬರ್ 309ರಲ್ಲಿ ಕಳೆದ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ ಎಂಬುದಕ್ಕೆ ಅಲ್ಲಿನ ಕೃಷಿ ಸಾಕ್ಷಿ. ಆದರೆ ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು, ಸರ್ವೆ ಇಲಾಖೆಯವರನ್ನು ಕರೆಸದೆ ಸರ್ವೆ ನಡೆಸಿದ್ದೇವೆ ಎಂದು ಹೇಳುವುದನ್ನು ನಂಬಲು ಸಾಧ್ಯವಿಲ್ಲ. ಮುಂದೆ ಸರ್ವೆ ಕಾರ್ಯಕ್ಕೆ ಬಂದಾಗ ನನ್ನನ್ನು ಕರೆಯಿರಿ ನಾನು ಬರುತ್ತೇನೆ, ನಮ್ಮ ಸಮಕ್ಷಮದಲ್ಲಿ ಸರ್ವೇ ನಡೆಯಲಿ ಎಂದ ಶಾಸಕ ಪೂಂಜ ಗ್ರಾಮಸ್ಥರಿಗೆ ಹೇಳಿದರು.

ಸುಪ್ರೀಂ ಕೋರ್ಟ್‌ ಪ್ರಕರಣದಲ್ಲಿ ಅಡಕೆ ಬೆಳೆಗಾರರ ಹಿತಕಾಯಿರಿ

Mar 09 2024, 01:36 AM IST
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ವಿಷಯ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆ ಬೆಳೆಗಾರರ ಹಿತಾಸಕ್ತಿ ಕಾಯುವಂತೆ ಒತ್ತಾಯಿಸಿ, ಅಡಕೆ ಸಹಕಾರ ಸಂಘಗಳ ಮಹಾಮಂಡಲ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಗವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಉದಯನಿಧಿಗೆ ಸುಪ್ರೀಂ ಬಳಿಕ ಹೈಕೋರ್ಟ್‌ನಿಂದ ಛೀಮಾರಿ

Mar 07 2024, 01:49 AM IST
ಸನಾತನ ಧರ್ಮವನ್ನು ರೋಗಕ್ಕೆ ಹೋಲಿಸುವುದು ಅಸಾಂವಿಧಾನಿಕ. ಸಾಂವಿಧಾನಿಕ ಹುದ್ದೆಗಳಲ್ಲಿರುವ ಧರ್ಮ ವಿಭಜಕ ಹೇಳಿಕೆ ನೀಡಬಾರದು ಎಂದು ಉದಯನಿಧಿ ಸ್ಟಾಲಿನ್‌ ಅವರಿಗೆ ಮದ್ರಾಸ್‌ ಹೈಕೋರ್ಟ್‌ ಎಚ್ಚರಿಕೆ ನೀಡಿದೆ. ಆದರೆ ಶಿಕ್ಷೆ ಘೋಷಣೆಯಾಗದ ಕಾರಣ ತಕ್ಷಣಕ್ಕೆ ಉದಯನಿಧಿ ಶಾಸಕ ಸ್ಥಾನದಿಂದ ವಜಾ ಮಾಡಲು ಆಗದು ಎಂದು ಪ್ರಕಟಿಸಿದೆ.

ಕೋರ್ಟ್‌ಗಳು ನೀಡುವ ತಡೆಯಾಜ್ಞೆ ತನ್ನಿಂತಾನೆ ರದ್ದಾಗುವುದಿಲ್ಲ: ಸುಪ್ರೀಂ

Mar 01 2024, 02:17 AM IST
‘ಅಧೀನ ಮತ್ತು ಹೈಕೋರ್ಟ್‌ಗಳು ಸಿವಿಲ್‌ ಹಾಗೂ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ನೀಡಿದ ತಡೆಯು 6 ತಿಂಗಳ ತಡೆ ಅವಧಿ ಮುಗಿದ ಬಳಿಕ ತಂತಾನೆ ರದ್ದಾಗದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಗುರುವಾರ ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್‌ಗೇ ಹೋಗಿ: ಹೇಮಂತ್‌ಗೆ ಸುಪ್ರೀಂ ಸೂಚನೆ

Feb 03 2024, 01:48 AM IST

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ನಕಾರ ವ್ಯಕ್ತಪಡಿಸಿದೆ. ಈ ನಡುವೆ 5 ದಿನ ಹೇಮಂತ್‌ ಅವರನ್ನು ಇ.ಡಿ ವಶಕ್ಕೆ ನೀಡಿದೆ.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved