• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೈಬರ್ ವಂಚಕರ ಬಗ್ಗೆ ಎಚ್ಚರಿಕೆ ವಹಿಸಿ: ಬಿ.ಎಸ್. ನೇಮಗೌಡ್ರ

Jun 13 2024, 12:47 AM IST
ಇತ್ತೀಚಿನ ದಿನಮಾನಗಳಲ್ಲಿ ಸೈಬರ್ ವಂಚಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ್ರ ಹೇಳಿದರು.

ಡೇಟಾ, ಸೈಬರ್ ಸುರಕ್ಷತೆ ಪ್ರಾಮುಖ್ಯತೆಯ ಬಗ್ಗೆ ಅರಿವು ಅಗತ್ಯ

May 09 2024, 12:46 AM IST
ಸೈಬರ್ ಭದ್ರತೆ ಮತ್ತು ನೈತಿಕ ಹ್ಯಾಕಿಂಗ್‌ನಲ್ಲಿ ಪರಿಣತಿ ಹೊಂದಿರುವ ಪ್ರಸಿದ್ಧ ಸಂಸ್ಥೆಯಾದ ಟೆಕ್ಟೈಹಾರ್ಟ್ ಭಾರತದಲ್ಲಿ ಹೆಚ್ಚುತ್ತಿರುವ ಇಂಟರ್ ನೆಟ್‌ಗಳ ಹಗರಣಗಳ ಬೆದರಿಕೆಯನ್ನು ಎದುರಿಸಲು ಉಪಕ್ರಮವಾದ ಸೈಬರ್ ಸ್ಮಾರ್ಟ್ ಅನ್ನು ಪ್ರಾರಂಭಿಸಿದೆ. ಇದು ಸೈಬರ್ ಸುರಕ್ಷತೆಯ ಪ್ರಾಮುಖ್ಯತೆಯ ಬಗ್ಗೆ ಶಿಕ್ಷಣ ನೀಡುವ ಗುರಿ ಹೊಂದಿದೆ.

ಜಾತ್ರೆಗಳಲ್ಲಿ ಸೈಬರ್ ವಂಚನೆ ಜಾಗೃತಿ

Feb 26 2024, 01:31 AM IST
ಸೈಬರ್‌ ವಂಚನೆ ಪ್ರಕರಣಗಳಲ್ಲಿ ಲಕ್ಷಾಂತರ ರುಪಾಯಿ ಹಣ ಹಾಗೂ ಸಂಚಾರಿ ನಿಯಮ ಪಾಲಿಸದೇ ಅನೇಕ ಜನರು ಜೀವ ಕಳೆದುಕೊಂಡವರಿದ್ದಾರೆ.

ಆಳ್ವಾಸ್ ಎಂಜಿನಿಯರಿಂಗ್, ತಂತ್ರಜ್ಞಾನ ಕಾಲೇಜಿನಲ್ಲಿ ಸೈಬರ್ ತರಬೇತಿ

Feb 20 2024, 01:47 AM IST
ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ (ಸಿಎಸ್‌ಎಫ್‌ಎಸ್)’ ತರಬೇತಿ ಉದ್ಘಾಟನೆಯಾಗಿದೆ. ಕರ್ನಾಟಕದ ೧೫ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ ೫೦ ಜನ ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದು, ಸೈಬರ್ ಸೆಕ್ಯುರಿಟಿಗೆ ಸಂಬಂಧಿ ೨೦೦ ಗಂಟೆಗಳ ತರಬೇತಿ ಪಡೆಯಲಿದ್ದಾರೆ.

ಸೈಬರ್ ಸೆಕ್ಯೂರಿಟಿಯಲ್ಲಿ ಎಐ ತಂತ್ರಜ್ಞಾನ ಪ್ರಮುಖ: ಪ್ರಶಾಂತ ಬಡಿಗೇರ

Feb 13 2024, 12:46 AM IST
ಬಾಗಲಕೋಟೆ: ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಯಲ್ಲಿ ಕ್ರತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ಕಂಪನಿಗಳು ತಮ್ಮ ಸೈಬರ್ ಸೆಕ್ಯೂರಿಟಿ ಕಾರ್ಯತಂತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪ್ರಮುಖ ಸಾಧನವನ್ನಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಬೆಳಗಾವಿಯ ಐಸೆಕ್ ಸೈಬರ್ ಸೆಕ್ಯೂರಿಟಿ ಸಲ್ಯೂಷನ್ಸ್ ನ ಮುಖ್ಯ ಎಂಜಿನಿಯರ್ ಪ್ರಶಾಂತ ಬಡಿಗೇರ ಹೇಳಿದರು.

ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ

Jan 26 2024, 01:48 AM IST
ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ. ರಾಜ್ಯದ ಎಲ್ಲ ಪೊಲೀಸರನ್ನು ಸೈಬರ್‌ ಪ್ರಕರಣ ತನಿಖೆ ರೀತಿಯಲ್ಲಿ ಸಶಕ್ತಗೊಳಿಸಲಾಗುತ್ತದೆ: ಅಲೋಕ್‌ ಮೋಹನ್‌

ಸೈಬರ್ ಕ್ರೈಂ ಹೆಸರಿನಲ್ಲೂ₹40 ಸಾವಿರ ಕಿತ್ತ ಕಿಡಿಗೇಡಿ

Jan 23 2024, 01:45 AM IST
ಮಹಿಳೆಗೆ ಅಧಿಕ ಲಾಭದ ಆಸೆ ತೋರಿಸಿ ವಂಚಿಸಿದ ಸೈಬರ್‌ ವಂಚಕರು, ಬಳಿಕ ಪೊಲೀಸರ ಹೆಸರಲ್ಲೂ 40 ಸಾವಿರ ವಂಚಿಸಿದ್ದಾರೆ.

ರೂಂ ಬುಕ್ ಮಾಡುವ ನೆಪದಲ್ಲಿ 18 ಸಾವಿರ ರು. ವಂಚಿಸಿದ ಸೈಬರ್ ವಂಚಕರು

Jan 19 2024, 01:45 AM IST
ಮಡಿಕೇರಿ ನಗರದ ಹೊಟೇಲೊಂದರ ಮಾಲೀಕರಿಗೆ ಸೈಬರ್ ವಂಚಕರು ಕೊಠಡಿ ಬುಕ್‌ ಮಾಡುವ ನೆಪದಲ್ಲಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ೧೮ ಸಾವಿರ ಕಳೆದುಕೊಂಡದ್ದು ತಿಳಿದು ಎಚ್ಚೆತ್ತ ಮಾಲೀಕರಿಂದ ಕೊಡಗು ಜಿಲ್ಲಾ ಸೈಬರ್ ಅಪರಾಧ ಪತ್ತೆದಳಕ್ಕೆ ದೂರು.

ಸೈಬರ್ ವಂಚನೆ ಪ್ರಕರಣಗಳಿಗೆ ನಲುಗಿದ ಮಹಾನಗರ

Dec 31 2023, 01:30 AM IST
2023ರಲ್ಲಿ ಅತಿ ಹೆಚ್ಚಾಗಿ ಕಾಡಿದ್ದು ಸೈಬರ್‌ ಅಪರಾಧ. ಆನ್‌ಲೈನ್‌ ಮೂಲಕ ವಂಚಿಸುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ.

ಸೈಬರ್ ಅಪರಾಧದಲ್ಲಿ ದೂರು ಸಲ್ಲಿಸಲು ವಿಳಂಬ ಬೇಡ

Nov 22 2023, 01:00 AM IST
ಸೈಬರ್ ಅಪರಾಧದಲ್ಲಿ ದೂರು ಸಲ್ಲಿಸಲು ವಿಳಂಬ ಬೇಡಸುಮ್ಮ ಸುಮ್ಮನೆ ದುರಾಸೆಗೆ ಒಳಗಾಗಿ ಅಪರಿಚಿತರ ಮೆಸೆಜ್ ನೋಡದಂತೆ ಸಾರ್ವಜನಿಕರಿಗೆ ಎಡಿಜಿಪಿ ಅಲೋಕಕುಮಾರ್‌ ಸಲಹೆ
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved