• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : 14000 ವ್ಯಾಪಾರಿಗಳಿಗೆ ಯುಪಿಐನಡಿ ₹40 ಲಕ್ಷಕ್ಕೂ ಅಧಿಕ ಹಣ!

Jul 15 2025, 01:11 AM IST
ಯುಪಿಐ ಮೂಲಕ ವಾರ್ಷಿಕ 40 ಲಕ್ಷ ರು. ಮತ್ತು ಅದಕ್ಕೂ ಮೇಲ್ಪಟ್ಟು ‘ಹಣ ಸ್ವೀಕಾರ’ ಮಾಡಿರುವ ಬರೊಬ್ಬರಿ 14,000 ವ್ಯಾಪಾರಿಗಳು ಪತ್ತೆಯಾಗಿದ್ದಾರೆ ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಈ ಪೈಕಿ 5,500 ಜನರಿಗೆ ಮೊದಲ ಹಂತದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಸರ್ಕಾರದ ಪರಿಹಾರ ಹಣ ಕಡಿತಗೊಳಿಸಿದರೆ ಬ್ಯಾಂಕ್‌ ವಿರುದ್ಧ ಕ್ರಮ

Jul 15 2025, 01:06 AM IST
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಾವೆಲ್ಲರೂ ಜವಾಬ್ದಾರರು. ಇನ್ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಲು ಈ ಸಭೆ ಮಾಡಿದ್ದು, 50 ಸಾವಿರ ಅಕೌಂಟ್‌ಗಳು ಎನ್‌ಪಿಎ ಆಗಿವೆ. ಈ ಅಕೌಂಟ್‌ಗಳನ್ನು ಎ, ಬಿ, ಸಿ ಎಂದು ವಿಭಾಗಿಸಿ ಯಾರು ತೊಂದರೆಯಲ್ಲಿದ್ದಾರೆ?, ಕಾರಣ ಏನು? ಎಂಬುದನ್ನು ಪತ್ತೆ ಹಚ್ಚಿ ಪರಿಹರಿಸಲು ಪ್ರಯತ್ನಿಸಲಾಗುವುದು.

ಸಂತೆಬೆನ್ನೂರು ಬ್ಯಾಂಕಲ್ಲಿ ಗ್ರಾಹಕರ ಹಣ ಕದ್ದ ಇಬ್ಬರು ಕಳ್ಳಿಯರ ಬಂಧನ

Jul 13 2025, 01:18 AM IST
ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿನ ಕೆನರಾ ಬ್ಯಾಂಕ್‌ಗೆ ಹಣ ಕಟ್ಟಲು ₹3.50 ಲಕ್ಷದೊಂದಿಗೆ ಬಂದಿದ್ದ ತಣಿಗೆರೆ ಗ್ರಾಮದ ಲತಾ ರುದ್ರಯ್ಯ ಎಂಬವರ ಬ್ಯಾಗಿನಲ್ಲಿದ್ದ ಹಣ ಕದ್ದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳಾ ಕಳ್ಳಿಯರು ಸಿಕ್ಕಿಬಿದ್ದ ಘಟನೆ ಶುಕ್ರವಾರ ನಡೆದಿದೆ.

ಕಾರ್ಮಿಕ ಕಲ್ಯಾಣ ಮಂಡಳಿ ಹಣ ಲೂಟಿ

Jul 11 2025, 11:48 PM IST
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟದ ಪತ್ರಿಕಾ ಗೋಷ್ಠಿ ನಡೆಯಿತು.

ಹಣ ಡಬ್ಲಿಂಗ್ : ಚಾಲಾಕಿಯಿಂದ ಕೋಟಿಗಟ್ಟಲೆ ಹಣ ವಂಚನೆ..!

Jul 11 2025, 11:48 PM IST

ಹಣ ಡಬ್ಲಿಂಗ್ ಹಾಗೂ ನನ್ನ ಬಳಿ ಇರುವ 250 ಕೋಟಿ ರು. ಹಣಕ್ಕೆ ಟಿಡಿಎಸ್ ಕಟ್ಟಬೇಕು ಎಂದು ಜನರನ್ನು ನಂಬಿಸಿದ ವ್ಯಕ್ತಿಯೊಬ್ಬ 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರು. ಹಣ ವಂಚಿಸಿರುವ ಘಟನೆ ತಾಲೂಕಿನ ದ್ಯಾಪಸಂದ್ರ ಗ್ರಾಮದಲ್ಲಿ ನಡೆದಿದೆ.  

ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ

Jul 11 2025, 11:48 PM IST
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ

ಮನ್ನಾ ಮಾಡಿರುವ ಕೃಷಿ ಸಾಲದ ಬಡ್ಡಿ ಹಣ ಬಿಡುಗಡೆ ಮಾಡಿ: ಕಲ್ಲೂರು ಮೇಘರಾಜ್

Jul 11 2025, 01:47 AM IST
ಕೃಷಿ ಸಾಲದ(ಎಂಟಿಎಲ್) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದರಿಂದ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣ ಪಾವತಿಸಿದ್ದು, ಕೂಡಲೇ ರಾಜ್ಯ ಸರ್ಕಾರ 2.52 ಕೋಟಿ ರು. ಬಡ್ಡಿ ಹಣವನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.

ರಾಜ್ಯದ ತೆರಿಗೆ ಹಣ ಬಿಹಾರ ಚುನಾವಣೆ, ಎಐಸಿಸಿಗೆ

Jul 10 2025, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಷ ಕೋಟಿ ಬಜೆಟ್ ಮಂಡಿಸಿದ್ದಾರೆ. ಬೆಲೆ ಏರಿಕೆಯನ್ನೂ ಮಾಡಿದ್ದರಿಂದ ರಾಜ್ಯದಲ್ಲಿ ತೆರಿಗೆ ಹಣ ಸಾಕಷ್ಟುಸಂಗ್ರಹವಾಗಿದೆ. ಆದಾಯವು ಹೆಚ್ಚಿದೆ. ಬಿಹಾರ ಚುನಾವಣೆ ಮತ್ತು ಎಐಸಿಸಿಗೆ ರಾಜ್ಯದ ಹಣ ಹರಿದು ಹೋಗುತ್ತಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಡಿಜಿಪಿ ಭಾಸ್ಕರ ರಾವ್‌ ಆರೋಪಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಶೇ. 80ರಷ್ಟು ಹಣ ಶಿಕ್ಷಣಕ್ಕೆ ಮೀಸಲು

Jul 07 2025, 11:48 PM IST
ಶಾಸಕ ಬಸವರಾಜ ರಾಯರಡ್ಡಿ ಅವರು ನನ್ನ ಇಲಾಖೆಯಿಂದ ಬರುವ ಹಣಕ್ಕಿಂತ ತಮ್ಮ ಕ್ಷೇತ್ರದಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಪರಿಹಾರದ ಹಣ ನಿರಾಕರಿಸಿದ ಮೃತ ವಿದ್ಯಾರ್ಥಿನಿ ಕುಟುಂಬಸ್ಥರು

Jul 06 2025, 01:49 AM IST
ಕೊಪ್ಪ , ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾರದ ಹಿಂದೆ ೯ನೇ ತರಗತಿ ವಿದ್ಯಾರ್ಥಿನಿ ಶಮಿತಾ ಸಾವಿಗೀಡಾಗಿರುವುದು ದುಃಖಕರ ವಿಷಯ. ಆ ಸಮಯದಲ್ಲಿ ನಾನು ಗುಜರಾತ್‌ನಲ್ಲಿ ಅಧ್ಯಯನ ಪ್ರವಾಸದಲ್ಲಿದ್ದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಶುಕ್ರವಾರ ಗುಜರಾತ್ ನಿಂದ ಬಂದವನೇ ನೇರವಾಗಿ ಬೋಳಾಪುರದ ಹಸೂಡಿಯಲ್ಲಿರುವ ವಿದ್ಯಾರ್ಥಿನಿ ಮನೆಗೆ ಹೋಗಿ ಪೋಷಕರಿಗೆ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದೇನೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved