• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದ್ಯದಲ್ಲೆ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ - ಪಿ.ಮಾದೇಶ್

Feb 26 2025, 01:05 AM IST
ಸದ್ಯದಲ್ಲಿಯೇ ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ವದಂತಿಗಳಿಗೆ ಕಿಡಿಕೊಡಬಾರದು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಿ. ಮಾದೇಶ್ ತಿಳಿಸಿದರು.

ಮಹಿಳೆಯರಿಗೆ ಗ್ಯಾರಂಟಿ ನೀಡಿ, ಪುರುಷರಿಂದ ಹಣ ವಸೂಲಿ: ಸುರೇಶ ಬಾಬು

Feb 26 2025, 01:03 AM IST
ಭಾಗ್ಯಗಳನ್ನು ಈಡೇರಿಸುವಲ್ಲಿ ಸಂರ್ಪೂಣ ವಿಫಲವಾಗಿರುವ ಸರ್ಕಾರ, ಆದಾಯ ಹೆಚ್ಚಿಸುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು ಹೇಳಿದರು.

ದೇವಸ್ಥಾನದ ದೇಣಿಗೆ ಹಣ ಶಾಲಾ ಕೊಠಡಿಗೆ ಬಳಕೆ ಶ್ಲಾಘನೀಯ

Feb 26 2025, 01:00 AM IST
ಸರ್ಕಾರದ ಕಡೆ ಕೈ ಮಾಡಿ ತೋರಿಸುವ ಇಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ದೇವಾಲಯಕ್ಕೆ ಸಂಗ್ರಹವಾದ ದೇಣಿಗೆಯನ್ನು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ವೆಚ್ಚ ಮಾಡಿರುವುದು ಮಾದರಿಯಾಗಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ದೇಶಾದ್ಯಂತ 10 ಕೋಟಿ ರೈತರ ಖಾತೆಗೆ 22,000 ಕೋಟಿ ರು.

Feb 25 2025, 12:49 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ದೇಶಾದ್ಯಂತ 9.8 ಕೋಟಿ ರೈತರ ಖಾತೆಗೆ ಒಟ್ಟು 22 ಸಾವಿರ ಕೋಟಿ ರು. ಹಣ ಜಮೆಯಾಗಿದೆ.

ರಸ್ತೆ ನಿರ್ಮಿಸಿ, ಪುನಃ ಕೀಳುವುದಕ್ಕೇ ತೆರಿಗೆ ಹಣ ಹಾಳುಗೆಡವಬೇಡಿ

Feb 25 2025, 12:49 AM IST
ನಗರದಲ್ಲಿ ಸಿ.ಸಿ. ರಸ್ತೆ ನಿರ್ಮಿಸಿ, ಐದಾರು ತಿಂಗಳಿಗೆ ಬೇರೆ ಕಾಮಗಾರಿಗೆಂದು ಕಿತ್ತು ಹಾಕಲಾಗಿದೆ. ಆ ಮೂಲಕ ಸಾರ್ವಜನಿಕರು ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇನ್ನಾದರೂ ವಿವೇಚನೆಯಿಂದ ಜನರ ತೆರಿಗೆ ಹಣ ಬಳಸಬೇಕು ಎಂದು ಜಿಲ್ಲಾ ತೆರಿಗೆ ಪಾವತಿದಾರರ ಸಂಘ ಒತ್ತಾಯಿಸಿದೆ.

ಅಕ್ಟೋಬರ್‌ನಲ್ಲಿ ಬಾಬು ಸಾಪಾಳ್ಯದ ಕಟ್ಟಡ ದುರಂತ : ಮೃತಪಟ್ಟವರ 9 ಕುಟುಂಬಕ್ಕೆ ಹಣ

Feb 24 2025, 01:04 AM IST
ಕಳೆದ ಅಕ್ಟೋಬರ್‌ನಲ್ಲಿ ಮಹದೇವಪುರದ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬದ ಸದಸ್ಯರಿಗೆ ಬಿಬಿಎಂಪಿಯಿಂದ ತಲಾ ₹3 ಲಕ್ಷ ಪರಿಹಾರ ನೀಡಲಾಗಿದೆ.

ರಾಜ್ಯ ಸರ್ಕಾರ ಸರ್ಕಾರ ಗೃಹ ಜ್ಯೋತಿ ಸಬ್ಸಿಡಿ ಹಣ ನೀಡದಿದ್ದರೆ ಜನರಿಂದಲೇ ವಸೂಲಿ !

Feb 24 2025, 12:33 AM IST
ದರ ಏರಿಕೆಯ ಜೊತೆಗೆ ರಾಜ್ಯ ಸರ್ಕಾರ ‘ಗೃಹ ಜ್ಯೋತಿ’ಸಬ್ಸಿಡಿ ಹಣ ಮುಂಗಡವಾಗಿ ಪಾವತಿಸದಿದ್ದರೆ ಫಲಾನುಭವಿ ವಿದ್ಯುತ್‌ ಬಳಕೆದಾರರಿಂದಲೇ ಎಸ್ಕಾಂಗಳು ಸಂಗ್ರಹಿಸಬಹುದು ಎಂಬ ಆದೇಶ ಮಾಡಲಿದೆಯೇ ಎಂಬ ಆತಂಕ ಶುರುವಾಗಿದೆ. ಏಕೆಂದರೆ ಇಂಥದ್ದೊಂದು ಅವಕಾಶಕ್ಕೆ ಎಸ್ಕಾಂಗಳು ಕೆಇಆರ್‌ಸಿಯನ್ನು ಕೋರಿವೆ.

ಬೇಕಾಬಿಟ್ಟಿ ಹಣ ಡ್ರಾ ಮಾಡಿ ಬಳಸಿದ ಶಾಲಾ ಮುಖ್ಯಸ್ಥರ ವಿಚಾರಣೆ ಇಂದು

Feb 24 2025, 12:33 AM IST
ಆರ್ಥಿಕ ನಿಯಮ ಉಲ್ಲಂಘಿಸಿ ಬೇಕಾ ಬಿಟ್ಟಿ ಬ್ಯಾಂಕ್‌ ಖಾತೆಯಿಂದ ಡ್ರಾ ಮಾಡಿ ವೆಚ್ಚ ಮಾಡಿದ ಬಿಬಿಎಂಪಿಯ ಶಾಲಾ - ಕಾಲೇಜಿನ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿಯು ಸೋಮವಾರ ವಿಚಾರಣೆ ಕರೆದಿದೆ.

ನಿರ್ಲಕ್ಷ್ಯ, ಹೆಚ್ಚಿನ ಹಣ ಸಂಪಾದನೆಯಿಂದ ಉದ್ಯೋಗದಿಂದ ವಂಚನೆ: ಡಾ. ಅಜಿತ ಪ್ರಸಾದ

Feb 24 2025, 12:33 AM IST
ಕೆಲಸದಲ್ಲಿ ಆಸಕ್ತಿ, ಶ್ರದ್ಧೆ ಮತ್ತು ಏನಾದರೂ ಸಾಧಿಸಬೇಕೆಂಬ ಛಲ ಇದ್ದರೇ, ನೀವು ಕಾರ್ಯನಿರ್ವಹಿಸುವ ಕಂಪನಿ ಹಾಗೂ ನಿಮ್ಮ ಯಶಸ್ಸು ಸಹ ಕಟ್ಟಿಟ್ಟ ಬುತ್ತಿ ಎಂದು ಅಜಿತ್ ಪ್ರಸಾದ್ ಹೇಳಿದರು.

ಭಾರತದ ಚುನಾವಣೆ ಸುಧಾರಣೆಗಾಗಿ 180 ಕೋಟಿ ಹಣ : ಮತ್ತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಿಡಿ

Feb 24 2025, 12:32 AM IST

ಭಾರತದ ಚುನಾವಣೆ ಸುಧಾರಣೆಗಾಗಿ 180 ಕೋಟಿ ರು. ನೀಡಿದ್ದ ಯುಎಸ್‌ ಏಡ್‌ ನಿಧಿಯ ಕುರಿತು ಟ್ರಂಪ್‌ ಮತ್ತೊಮ್ಮೆ ಕಿಡಿಕಾರಿದ್ದಾರೆ. ‘ನಮ್ಮ ವಸ್ತುಗಳಿಗೆ ಶೇ.200 ತೆರಿಗೆ ಹಾಕುವವರಿಗೆ ಅಷ್ಟು ಹಣ ಯಾಕೆ ಕೊಡಬೇಕು? ಅವರು ನಮ್ಮನ್ನು ಚೆನ್ನಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 78
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved