• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಸ್‌ಆರ್ ಹಣ ಶಿಕ್ಷಣ ಕ್ಷೇತ್ರಕ್ಕೆ ಬಳಕೆಯಾಗಲಿ

Feb 17 2025, 12:34 AM IST
ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ. ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು

ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ತಲುಪದ ಹಣ: ರಾಜ್ಯಾಧ್ಯಕ್ಷ ಬಿ.ದೇವರಾಜು

Feb 17 2025, 12:31 AM IST
ಕಾರ್ಮಿಕರು ತಾವು ದುಡಿದ ಹಣದಲ್ಲಿ ಒಳ್ಳೆಯ ಆಹಾರ ಪದಾರ್ಥಗಳನ್ನು ಖರೀದಿಸಬೇಕು. ಕೆಮಿಕಲ್ ಮಿಶ್ರಿತ ಆಹಾರ ಪದಾರ್ಥಗಳಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಗಾಣದಿಂದ ತಯಾರಿಸಿದ ಎಣ್ಣೆ, ಸಾವಯವ ಆಹಾರ ಪದಾರ್ಥಗಳನ್ನು ಬಳಕೆ ಮಾಡುವಂತೆ ಸಲಹೆ ನೀಡಿದರು.

ಟಿಎಸ್‌ಎಸ್‌ಗೆ ಹಣ ಸಂದಾಯ ಮಾಡಲು ಬದ್ಧ: ಅನಿಲಕುಮಾರ ಮುಷ್ಟಗಿ

Feb 15 2025, 12:32 AM IST
ನಾನು ₹೪೪ ಕೋಟಿ ಮರು ಪಾವತಿ ಮಾಡಲು ತಯಾರಿದ್ದೇನೆ. ಸಾಲ ಮರುಪಾವತಿ ಮಾಡುವುದಿಲ್ಲವೆಂದು ಎಲ್ಲಿಯೂ ಹೇಳಿಲ್ಲ ಎಂದು ಅನಿಲಕುಮಾರ ಮುಷ್ಟಗಿ ತಿಳಿಸಿದರು.

ಹಣ ಕೊಟ್ಟರೂ ಸಿಗುತ್ತಿಲ್ಲ ಸಗಣಿ ಗೊಬ್ಬರ

Feb 13 2025, 12:49 AM IST
ಭೂಮಿಯ ಫಲವತ್ತತೆ, ಹೆಚ್ಚಿನ ಇಳುವರಿಗಾಗಿ ರೈತರು ಸಗಣಿ ಗೊಬ್ಬರು ಬಳಸುತ್ತಿದ್ದರು. ಆನಂತರ ಕಡಿಮೆ ಬೆಲೆಗೆ ರಾಸಾಯನಿಕ ಗೊಬ್ಬರ ದೊರೆಯುತ್ತಿದ್ದಂತೆ ರೈತರು ಸಗಣಿ ಗೊಬ್ಬರ ಬಳಕೆ ಮಾಡುವುದನ್ನೇ ಕೈಬಿಟ್ಟರು.

ಫಿಗ್ಮಿ ಹಣ ಮರು ಪಾವತಿಸುವಂತೆ ಫಿಗ್ಮಿ ಏಟೆಂಟರ್‌ ಉಪವಾಸ ಸತ್ಯಾಗ್ರಹ

Feb 12 2025, 12:34 AM IST
ಸಂಕಷ್ಟದ ನಡುವೆ ಫಿಗ್ಮಿ ಕಟ್ಟಿದ್ದ ಜನರಿಗೆ ಆಡಳಿತ ಮಂಡಳಿ ಮತ್ತು ನೌಕರರ ವಂಚನೆ ಮಾಡುತ್ತಿದ್ದಾರೆ. ಇದರಿಂದ ಫಿಗ್ಮಿದಾರರು ಹಣ ಹಿಂದಿರುಗಿಸುವಂತೆ ನಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೂಡಲೇ ವಸೂಲಿ ಮಾಡಿ ಸಂಘಕ್ಕೆ ಕಟ್ಟಿರುವ ಹಣವನ್ನು ಮರುಪಾವರಿಸಲು ಸೂಚಿಸುವಂತೆ ಶಾಸಕರಿಗೆ ಮನವಿ.

ಪೀಯೂಷ್‌ಗೆ ರಾಜ್ಯ ಸರ್ಕಾರ ತಪರಾಕಿ - ಅವರೇನು ಮಾವನ ಮನೆಯಿಂದ ಹಣ ತಂದು ಕೊಡ್ತಾರಾ?

Feb 11 2025, 01:46 AM IST
ಹೆಚ್ಚು ತೆರಿಗೆ ಕಟ್ಟುತ್ತೇವೆಂದು ಕರ್ನಾಟಕ ಹಾಗೂ ಇತರೆ ರಾಜ್ಯಗಳು ಹೆಚ್ಚಿನ ಪಾಲು ಕೇಳುವುದೇ ಸಣ್ಣತನ ಎಂದಿರುವ ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರ ವಿರುದ್ಧ ರಾಜ್ಯದ ಸಚಿವರು ತೀವ್ರ ಕಿಡಿಕಾರಿದ್ದಾರೆ.

ರಸ್ತೆ ದುರಸ್ತಿ ಪಡಿಸಿ, ಇಲ್ಲ ಹಣ ನಗರಸಭೆಗೆ ವರ್ಗಾವಣೆ ಮಾಡಿ: ಕೆ.ಶೇಷಾದ್ರಿ

Feb 11 2025, 12:47 AM IST
ದುರಸ್ತಿ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಾಗಿತ್ತು. ಆನಂತರ ಮತ್ತೊಂದು ಸಭೆಯಲ್ಲಿ ಜಲಮಂಡಳಿ ಕೈಗೊಳ್ಳಬೇಕಾದ ದುರಸ್ತಿಯನ್ನು ಕೈಗೊಳ್ಳುವಂತೆ ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ರಸ್ತೆ ದುರಸ್ತಿ ಕಾಮಗಾರಿ ನಡೆದೇ ಇಲ್ಲ ಎಂದು ನಗರಸಭಾ ಸದಸ್ಯರು ತುರ್ತು ಸಭೆಯಲ್ಲಿ ವಾದಿಸಿದರು.

ಕುಡಿವ ನೀರಿಗಾಗಿ ₹750 ಕೋಟಿ ಹಣ ಬಿಡುಗಡೆ: ಶಾಸಕ ಬೇಳೂರು ಗೋಪಾಲಕೃಷ್ಣ

Feb 10 2025, 01:50 AM IST
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ 750 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಮಾಲಾದೇವಿ ಕ್ರೀಡಾಂಗಣ ಹಣ ಮೈದಾನ ಪ್ರಗತಿಗೆ ಬಳಕೆಯಾಗಲಿ: ಮಾಜಿ ಶಾಸಕಿ ರೂಪಾಲಿ ನಾಯ್ಕ

Feb 10 2025, 01:49 AM IST
ಕ್ರೀಡೆಯಿಂದ ಉತ್ತಮ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಕ್ರೀಡೆ ಮನುಷ್ಯನ ಜೀವನದ ದೈನಂದಿನ ಅವಶ್ಯಕತೆಯಾಗಬೇಕು.

ಹಣ ವಸೂಲಿಗೆ ನಿಂತಿರುವ ಕೆಲ ದಲಿತ ಸಂಘಟನೆಗಳ ಮುಖಂಡರು: ಕೆ.ಎಂ.ಉದಯ್

Feb 09 2025, 01:16 AM IST
ಮುಖಂಡರ ಬೂಟಾಟಿಕೆ ಮಾತುಗಳಿಗೆ ಜಗ್ಗುವ ಮಗನಲ್ಲ. ಇವರ ಬಂಡವಾಳವೆಲ್ಲವೂ ನನಗೆ ಗೊತ್ತಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂಘಟನೆಗಳ ಮುಖಂಡರು ರಾಜಿ ಪಂಚಾಯತಿ ಹೆಸರಿನಲ್ಲಿ ಹಣ ಮಾಡುವ ದಂಧೆಗೆ ಇಳಿದಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved