• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನಗೆ ಹಣ ಕೊಟ್ಟವರ ‘ಮೊಬೈಲ್‌’ ಮೇಲೆ ಐಶ್ವರ್ಯಾ ಕಣ್ಣು! ಅಕ್ರಮವಾಗಿ ಸಿಡಿಆರ್‌ ಪಡೆದಿರುವುದು ಬೆಳಕಿಗೆ

Feb 09 2025, 01:15 AM IST
ತನಗೆ ಹಣ ಕೊಟ್ಟವರ ಮೇಲೆ ಐಶ್ವರ್ಯಾ ಗೌಡ ನಿಗಾ ಇಟ್ಟಿದ್ದಾಳೆ. ಇದಕ್ಕಾಗಿ ಅಕ್ರಮವಾಗಿ ಪೊಲೀಸರ ಸಹಾಯದಿಂದ ಮೊಬೈಲ್‌ಗಳ ಸಿಡಿಆರ್‌ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಎಟಿಎಂ ತುಂಬಿಸಬೇಕಿದ್ದ ಹಣ ಕದ್ದರು, ಹಣ ಹಂಚಿಕೆಕೊಳ್ಳುವಾಗ ಜಗಳವಾಡಿ ಸಿಕ್ಕಿಬಿದ್ದರು!

Feb 08 2025, 01:46 AM IST
ಎಟಿಎಂಗೆ ತುಂಬಿಸಬೇಕಿದ್ದ ಹಣ ಕದ್ದು ಅದನ್ನು ಹಂಚಿಕೊಳ್ಳುವಾಗ ಜಗಳವಾಡಿ ಆರು ಮಂದಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ರುದ್ರಭೂಮಿ ಅಭಿವೃದ್ಧಿಗೆ ಹಣ ಮೀಸಲಿಡಿ

Feb 08 2025, 12:33 AM IST
ಪಟ್ಟಣದಲ್ಲಿರುವ ಅನೇಕ ಪುರಸಭೆ ಉದ್ಯಾನವನಗಳಿಗೆ ಗೇಟುಗಳಿಲ್ಲ, ಅನೇಕ ಉದ್ಯಾನವನಗಳಲ್ಲಿ ಜಾಲಿಕಂಟಿ ಬೆಳೆದು ನಿಂತಿವೆ.

ಸಾಲದ ಹಣ ಕಟ್ಟುವಂತೆ ರೌಡಿಗಳಿಂದ ಧಮ್ಕಿಗೆ ರೈತರಿಂದ ಖಂಡನೆ

Feb 08 2025, 12:31 AM IST
ಕಡ್ಲೆಪುರಿ ತಿನ್ನುತ್ತಾ ಎರಡು ಗಂಟೆಗೂ ಹೆಚ್ಚು ಕಾಲ ಗೋ ಬ್ಯಾಂಕ್ ಆಫ್ ಬರೋಡ ಎನ್ನುತ್ತಾ ಧರಣಿ ಮುಂದುವರಿಸಿದರು. ಧರಣಿ ಸ್ಥಳಕ್ಕೆಆಗಮಿಸಿದ ಬ್ಯಾಂಕ್ ಮ್ಯಾನೇಜರನ್ನು ರೈತ ಸಂಘದ ಮುಖಂಡರು ತರಾಟೆಗೆ ತೆಗೆದುಕೊಂಡರು.

ರೈತನಿಂದ ಪಡೆದಿದ್ದ ಹೆಚ್ಚುವರಿ ಹಣ ವಾಪಸ್ ಕೊಡಿಸಿದ ಎಸಿ

Feb 06 2025, 11:45 PM IST
ಸಿಬ್ಬಂದಿಯನ್ನು ತಕ್ಷಣ ಅಮಾನತು ಮಾಡಿ ಎಂದು ದೂರುದಾರ ಕೆ.ಆರ್.ಎಸ್ ಪಕ್ಷದ ಅಧ್ಯಕ್ಷ ನಾಗರಾಜು ಎಸಿ ಅವರಿಗೆ ಲಿಖಿತ ದೂರು ನೀಡಿದ್ದು, ಲಂಚ ಪಡೆದ ನೌಕರನ ವಿರುದ್ಧ ಕ್ರಮ ಜರುಗಿಸುವುದಾಗಿ ಎಸಿ ಡಾ.ಶ್ರೀನಿವಾಸ್ ತಿಳಿಸಿದ್ದಾರೆ.

ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ

Feb 06 2025, 12:18 AM IST
ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.

15ನೇ ಹಣಕಾಸು ಯೋಜನೆ ಬಡ್ಡಿ ಹಣ ವಾಪಸ್‌ಗೆ ಗ್ರಾಮ ಪ್ರತಿನಿಧಿಗಳ ಒಕ್ಕೂಟ ವಿರೋಧ

Feb 06 2025, 12:16 AM IST
೧೫ನೇ ಹಣಕಾಸು ಆಯೋಗದ ಕ್ರೋಡೀಕರಣದ ಬಡ್ಡಿ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ಇ- ಸ್ವರಾಜ್ ತಂತ್ರಾಂಶದಲ್ಲಿ ಅಳವಡಿಸಿ, ಸಪ್ಲಿಮೆಂಟರಿ ಆಕ್ಷನ್ ಪ್ಲಾನ್ ಮಾಡಲು ಅವಕಾಶ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸುಭದ್ರ ಸಮಾಜ ನಿರ್ಮಾಣಕ್ಕೆ ಹಣ ಗುಣ ಎರಡೂ ಬೇಕು: ಶಿವಾನಂದ ಹೆಗಡೆ ಕಡತೋಕಾ

Feb 04 2025, 12:33 AM IST
ಹಣದ ಜತೆಗೆ ಒಳ್ಳೆಯ ಗುಣವೂ ಬೇಕು. ಹಣವಂತರಲ್ಲಿ ಗುಣವಿದ್ದರೆ ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.

ಹಣ ವಾಪಸ್ ನೀಡುವಂತೆ ಸೋತ ಅಭ್ಯರ್ಥಿಯಿಂದ ಮತದಾರರಿಗೆ ಧಮ್ಕಿ: ಎಚ್.ಮಂಜುನಾಥ್

Feb 04 2025, 12:32 AM IST
ಚುನಾವಣೆಗಳಲ್ಲಿ ಮತದಾರರಿಗೆ ಹಣದ ಆಮಿಷ ನೀಡುವುದೇ ಅಪರಾಧ. ಆದರೆ, ಕೆ.ರಾಮಚಂದ್ರ ಮತದಾರರಿಗೆ ಹಣಕೊಟ್ಟು ಚುನಾವಣೆಯಲ್ಲಿ ಗೆಲುವು ಸಾಧಿಸಲು ತಂತ್ರರೂಪಿಸಿ ಸೋಲುಂಡಿದ್ದಾರೆ. ಮತದಾರರ ಬಳಿ ಹೋಗಿ ಕೊಟ್ಟಿರುವ ಹಣ ವಾಪಸ್ಸು ನೀಡುವಂತೆ ಧಮ್ಕಿ ಹಾಕುತ್ತಿದ್ದಾರೆ.

ಇದು ಜನರ ಜೇಬಿಗೆ ಹಣ ತುಂಬಿಸುವ ಬಜೆಟ್ - ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಶ್ಲಾಘನೆ

Feb 02 2025, 07:53 AM IST

ಪ್ರಧಾನಿ ನರೇಂದ್ರ ಮೋದಿಯವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಜನರ ಕೈಗೆ ಹೆಚ್ಚು ಹಣ ನೀಡುವ ‘ಜನರ ಬಜೆಟ್’ ಎಂದು ಬಣ್ಣಿಸಿದ್ದಾರೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved