ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ವೇತನ ಪಾವತಿ ಬಾಕಿ ಉಳಿದಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ರೀತಿ ಸಮಸ್ಯೆಯಾಗಿದೆ. 2-3 ದಿನದಲ್ಲಿ ವೇತನ ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸುಮಾರು 1000 ಹೆಣ್ಣು ಮಕ್ಕಳಿಗೆ ಈ ಭಾಗ್ಯ ಲಭಿಸಿದ್ದು, ಪ್ರಾರಂಭದಲ್ಲಿ ನೋಂದಣಿ ಮಾಡಿಸಿದ ಹೆಣ್ಣು ಮಕ್ಕಳಿಗೆ ಹದಿನೆಂಟು ವರ್ಷ ಮುಕ್ತಾಯಕೊಂಡಿದ್ದು, ಆ ವರ್ಷದ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ 31,650 ರು.ಗಳು ಅವರ ಖಾತೆಗೆ ಜಮೆ
ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆ ಪ್ರಕರಣದ ವರದಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದ ತನಿಖಾ ಸಮಿತಿ ಸಲ್ಲಿಸಿದ್ದು, ನ್ಯಾ। ವರ್ಮಾ ಮನೆಯಲ್ಲಿ ಅವರ ಮನೆಯಲ್ಲಿ ಹಣ ಸಿಕ್ಕಿದ್ದು ನಿಜ ಎಂದು ದೃಢಪಡಿಸಿದೆ.