• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕಂಠೇಶ್ವರ ದೇವಾಲಯದ ಹುಂಡಿ ಹಣ ಎಣಿಕೆ - 1.80 ಕೋಟಿ ಆದಾಯ

Jul 17 2025, 12:30 AM IST
ಯುಎಸ್ಎ 31 ಡಾಲರ್, ಕತಾರ್ ರಿಯಾಬ್ 23, ಕುವಾಯುತ್ ದಿನಾಂ 8, ಕೆನಡಾ ಡಾಲರ್ 2, ನೇಪಾಳ ರುಪೀಸ್ 5, ಓಮನ್

ಜೋಳ ಬೆಳೆಗಾರರ ಹಣ ಪಾವತಿಸಲು ರೈತರ ಆಗ್ರಹ

Jul 15 2025, 11:45 PM IST
ಸಂಬಂಧಿಸಿದ ಇಲಾಖೆಯವರು ತ್ವರಿತಗತಿಯಲ್ಲಿ ರೈತರ ಖಾತೆಗಳಿಗೆ ಹಣ ಸಂದಾಯ ಮಾಡಬೇಕು. ಇಲ್ಲದಿದ್ದರೆ ರೈತರು ಇಲಾಖೆ ಕಚೇರಿ ಎದುರು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ರೈತರು ಎಚ್ಚರಿಸಿದ್ದಾರೆ.

ಗ್ಯಾರಂಟಿಗೆ ಹಣ ಹೊಂದಿಸಿದರೂ ಅಭಿವೃದ್ಧಿಗೆ ಹಣವಿಲ್ಲ: ಶಾಸಕ ಸವದಿ

Jul 15 2025, 11:45 PM IST
ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ನಡೆಸುವಲ್ಲಿ ಪಂಚ ಗ್ಯಾರಂಟಿ ಯೋಜನೆ ಮೂಲಕ ಜನರಿಗೆ ಅವಕಾಶ ಒದಗಿಸಿದ್ದು ಸ್ವಾಗತಾರ್ಹ. ಆದರೆ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿಯಾಗದೇ ತೀವ್ರ ಹಿಂದುಳಿಯುವಂತಾಗಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಸರ್ಕಾರದ ವಿರುದ್ಧ ತೀಕ್ಷ್ಣವಾಗಿ ಹರಿಹಾಯ್ದರು.

ಬೆಂಗಳೂರು : 14000 ವ್ಯಾಪಾರಿಗಳಿಗೆ ಯುಪಿಐನಡಿ ₹40 ಲಕ್ಷಕ್ಕೂ ಅಧಿಕ ಹಣ!

Jul 15 2025, 01:11 AM IST
ಯುಪಿಐ ಮೂಲಕ ವಾರ್ಷಿಕ 40 ಲಕ್ಷ ರು. ಮತ್ತು ಅದಕ್ಕೂ ಮೇಲ್ಪಟ್ಟು ‘ಹಣ ಸ್ವೀಕಾರ’ ಮಾಡಿರುವ ಬರೊಬ್ಬರಿ 14,000 ವ್ಯಾಪಾರಿಗಳು ಪತ್ತೆಯಾಗಿದ್ದಾರೆ ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಈ ಪೈಕಿ 5,500 ಜನರಿಗೆ ಮೊದಲ ಹಂತದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಸರ್ಕಾರದ ಪರಿಹಾರ ಹಣ ಕಡಿತಗೊಳಿಸಿದರೆ ಬ್ಯಾಂಕ್‌ ವಿರುದ್ಧ ಕ್ರಮ

Jul 15 2025, 01:06 AM IST
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಾವೆಲ್ಲರೂ ಜವಾಬ್ದಾರರು. ಇನ್ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಲು ಈ ಸಭೆ ಮಾಡಿದ್ದು, 50 ಸಾವಿರ ಅಕೌಂಟ್‌ಗಳು ಎನ್‌ಪಿಎ ಆಗಿವೆ. ಈ ಅಕೌಂಟ್‌ಗಳನ್ನು ಎ, ಬಿ, ಸಿ ಎಂದು ವಿಭಾಗಿಸಿ ಯಾರು ತೊಂದರೆಯಲ್ಲಿದ್ದಾರೆ?, ಕಾರಣ ಏನು? ಎಂಬುದನ್ನು ಪತ್ತೆ ಹಚ್ಚಿ ಪರಿಹರಿಸಲು ಪ್ರಯತ್ನಿಸಲಾಗುವುದು.

ಸಂತೆಬೆನ್ನೂರು ಬ್ಯಾಂಕಲ್ಲಿ ಗ್ರಾಹಕರ ಹಣ ಕದ್ದ ಇಬ್ಬರು ಕಳ್ಳಿಯರ ಬಂಧನ

Jul 13 2025, 01:18 AM IST
ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿನ ಕೆನರಾ ಬ್ಯಾಂಕ್‌ಗೆ ಹಣ ಕಟ್ಟಲು ₹3.50 ಲಕ್ಷದೊಂದಿಗೆ ಬಂದಿದ್ದ ತಣಿಗೆರೆ ಗ್ರಾಮದ ಲತಾ ರುದ್ರಯ್ಯ ಎಂಬವರ ಬ್ಯಾಗಿನಲ್ಲಿದ್ದ ಹಣ ಕದ್ದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳಾ ಕಳ್ಳಿಯರು ಸಿಕ್ಕಿಬಿದ್ದ ಘಟನೆ ಶುಕ್ರವಾರ ನಡೆದಿದೆ.

ಕಾರ್ಮಿಕ ಕಲ್ಯಾಣ ಮಂಡಳಿ ಹಣ ಲೂಟಿ

Jul 11 2025, 11:48 PM IST
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟದ ಪತ್ರಿಕಾ ಗೋಷ್ಠಿ ನಡೆಯಿತು.

ಹಣ ಡಬ್ಲಿಂಗ್ : ಚಾಲಾಕಿಯಿಂದ ಕೋಟಿಗಟ್ಟಲೆ ಹಣ ವಂಚನೆ..!

Jul 11 2025, 11:48 PM IST

ಹಣ ಡಬ್ಲಿಂಗ್ ಹಾಗೂ ನನ್ನ ಬಳಿ ಇರುವ 250 ಕೋಟಿ ರು. ಹಣಕ್ಕೆ ಟಿಡಿಎಸ್ ಕಟ್ಟಬೇಕು ಎಂದು ಜನರನ್ನು ನಂಬಿಸಿದ ವ್ಯಕ್ತಿಯೊಬ್ಬ 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರು. ಹಣ ವಂಚಿಸಿರುವ ಘಟನೆ ತಾಲೂಕಿನ ದ್ಯಾಪಸಂದ್ರ ಗ್ರಾಮದಲ್ಲಿ ನಡೆದಿದೆ.  

ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ

Jul 11 2025, 11:48 PM IST
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ

ಮನ್ನಾ ಮಾಡಿರುವ ಕೃಷಿ ಸಾಲದ ಬಡ್ಡಿ ಹಣ ಬಿಡುಗಡೆ ಮಾಡಿ: ಕಲ್ಲೂರು ಮೇಘರಾಜ್

Jul 11 2025, 01:47 AM IST
ಕೃಷಿ ಸಾಲದ(ಎಂಟಿಎಲ್) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದರಿಂದ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣ ಪಾವತಿಸಿದ್ದು, ಕೂಡಲೇ ರಾಜ್ಯ ಸರ್ಕಾರ 2.52 ಕೋಟಿ ರು. ಬಡ್ಡಿ ಹಣವನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved