• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೀಯೂಷ್‌ಗೆ ರಾಜ್ಯ ಸರ್ಕಾರ ತಪರಾಕಿ - ಅವರೇನು ಮಾವನ ಮನೆಯಿಂದ ಹಣ ತಂದು ಕೊಡ್ತಾರಾ?

Feb 11 2025, 01:46 AM IST
ಹೆಚ್ಚು ತೆರಿಗೆ ಕಟ್ಟುತ್ತೇವೆಂದು ಕರ್ನಾಟಕ ಹಾಗೂ ಇತರೆ ರಾಜ್ಯಗಳು ಹೆಚ್ಚಿನ ಪಾಲು ಕೇಳುವುದೇ ಸಣ್ಣತನ ಎಂದಿರುವ ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರ ವಿರುದ್ಧ ರಾಜ್ಯದ ಸಚಿವರು ತೀವ್ರ ಕಿಡಿಕಾರಿದ್ದಾರೆ.

ರಸ್ತೆ ದುರಸ್ತಿ ಪಡಿಸಿ, ಇಲ್ಲ ಹಣ ನಗರಸಭೆಗೆ ವರ್ಗಾವಣೆ ಮಾಡಿ: ಕೆ.ಶೇಷಾದ್ರಿ

Feb 11 2025, 12:47 AM IST
ದುರಸ್ತಿ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಾಗಿತ್ತು. ಆನಂತರ ಮತ್ತೊಂದು ಸಭೆಯಲ್ಲಿ ಜಲಮಂಡಳಿ ಕೈಗೊಳ್ಳಬೇಕಾದ ದುರಸ್ತಿಯನ್ನು ಕೈಗೊಳ್ಳುವಂತೆ ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ರಸ್ತೆ ದುರಸ್ತಿ ಕಾಮಗಾರಿ ನಡೆದೇ ಇಲ್ಲ ಎಂದು ನಗರಸಭಾ ಸದಸ್ಯರು ತುರ್ತು ಸಭೆಯಲ್ಲಿ ವಾದಿಸಿದರು.

ಕುಡಿವ ನೀರಿಗಾಗಿ ₹750 ಕೋಟಿ ಹಣ ಬಿಡುಗಡೆ: ಶಾಸಕ ಬೇಳೂರು ಗೋಪಾಲಕೃಷ್ಣ

Feb 10 2025, 01:50 AM IST
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ 750 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಮಾಲಾದೇವಿ ಕ್ರೀಡಾಂಗಣ ಹಣ ಮೈದಾನ ಪ್ರಗತಿಗೆ ಬಳಕೆಯಾಗಲಿ: ಮಾಜಿ ಶಾಸಕಿ ರೂಪಾಲಿ ನಾಯ್ಕ

Feb 10 2025, 01:49 AM IST
ಕ್ರೀಡೆಯಿಂದ ಉತ್ತಮ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಕ್ರೀಡೆ ಮನುಷ್ಯನ ಜೀವನದ ದೈನಂದಿನ ಅವಶ್ಯಕತೆಯಾಗಬೇಕು.

ಹಣ ವಸೂಲಿಗೆ ನಿಂತಿರುವ ಕೆಲ ದಲಿತ ಸಂಘಟನೆಗಳ ಮುಖಂಡರು: ಕೆ.ಎಂ.ಉದಯ್

Feb 09 2025, 01:16 AM IST
ಮುಖಂಡರ ಬೂಟಾಟಿಕೆ ಮಾತುಗಳಿಗೆ ಜಗ್ಗುವ ಮಗನಲ್ಲ. ಇವರ ಬಂಡವಾಳವೆಲ್ಲವೂ ನನಗೆ ಗೊತ್ತಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂಘಟನೆಗಳ ಮುಖಂಡರು ರಾಜಿ ಪಂಚಾಯತಿ ಹೆಸರಿನಲ್ಲಿ ಹಣ ಮಾಡುವ ದಂಧೆಗೆ ಇಳಿದಿದ್ದಾರೆ.

ತನಗೆ ಹಣ ಕೊಟ್ಟವರ ‘ಮೊಬೈಲ್‌’ ಮೇಲೆ ಐಶ್ವರ್ಯಾ ಕಣ್ಣು! ಅಕ್ರಮವಾಗಿ ಸಿಡಿಆರ್‌ ಪಡೆದಿರುವುದು ಬೆಳಕಿಗೆ

Feb 09 2025, 01:15 AM IST
ತನಗೆ ಹಣ ಕೊಟ್ಟವರ ಮೇಲೆ ಐಶ್ವರ್ಯಾ ಗೌಡ ನಿಗಾ ಇಟ್ಟಿದ್ದಾಳೆ. ಇದಕ್ಕಾಗಿ ಅಕ್ರಮವಾಗಿ ಪೊಲೀಸರ ಸಹಾಯದಿಂದ ಮೊಬೈಲ್‌ಗಳ ಸಿಡಿಆರ್‌ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಎಟಿಎಂ ತುಂಬಿಸಬೇಕಿದ್ದ ಹಣ ಕದ್ದರು, ಹಣ ಹಂಚಿಕೆಕೊಳ್ಳುವಾಗ ಜಗಳವಾಡಿ ಸಿಕ್ಕಿಬಿದ್ದರು!

Feb 08 2025, 01:46 AM IST
ಎಟಿಎಂಗೆ ತುಂಬಿಸಬೇಕಿದ್ದ ಹಣ ಕದ್ದು ಅದನ್ನು ಹಂಚಿಕೊಳ್ಳುವಾಗ ಜಗಳವಾಡಿ ಆರು ಮಂದಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ರುದ್ರಭೂಮಿ ಅಭಿವೃದ್ಧಿಗೆ ಹಣ ಮೀಸಲಿಡಿ

Feb 08 2025, 12:33 AM IST
ಪಟ್ಟಣದಲ್ಲಿರುವ ಅನೇಕ ಪುರಸಭೆ ಉದ್ಯಾನವನಗಳಿಗೆ ಗೇಟುಗಳಿಲ್ಲ, ಅನೇಕ ಉದ್ಯಾನವನಗಳಲ್ಲಿ ಜಾಲಿಕಂಟಿ ಬೆಳೆದು ನಿಂತಿವೆ.

ಸಾಲದ ಹಣ ಕಟ್ಟುವಂತೆ ರೌಡಿಗಳಿಂದ ಧಮ್ಕಿಗೆ ರೈತರಿಂದ ಖಂಡನೆ

Feb 08 2025, 12:31 AM IST
ಕಡ್ಲೆಪುರಿ ತಿನ್ನುತ್ತಾ ಎರಡು ಗಂಟೆಗೂ ಹೆಚ್ಚು ಕಾಲ ಗೋ ಬ್ಯಾಂಕ್ ಆಫ್ ಬರೋಡ ಎನ್ನುತ್ತಾ ಧರಣಿ ಮುಂದುವರಿಸಿದರು. ಧರಣಿ ಸ್ಥಳಕ್ಕೆಆಗಮಿಸಿದ ಬ್ಯಾಂಕ್ ಮ್ಯಾನೇಜರನ್ನು ರೈತ ಸಂಘದ ಮುಖಂಡರು ತರಾಟೆಗೆ ತೆಗೆದುಕೊಂಡರು.

ರೈತನಿಂದ ಪಡೆದಿದ್ದ ಹೆಚ್ಚುವರಿ ಹಣ ವಾಪಸ್ ಕೊಡಿಸಿದ ಎಸಿ

Feb 06 2025, 11:45 PM IST
ಸಿಬ್ಬಂದಿಯನ್ನು ತಕ್ಷಣ ಅಮಾನತು ಮಾಡಿ ಎಂದು ದೂರುದಾರ ಕೆ.ಆರ್.ಎಸ್ ಪಕ್ಷದ ಅಧ್ಯಕ್ಷ ನಾಗರಾಜು ಎಸಿ ಅವರಿಗೆ ಲಿಖಿತ ದೂರು ನೀಡಿದ್ದು, ಲಂಚ ಪಡೆದ ನೌಕರನ ವಿರುದ್ಧ ಕ್ರಮ ಜರುಗಿಸುವುದಾಗಿ ಎಸಿ ಡಾ.ಶ್ರೀನಿವಾಸ್ ತಿಳಿಸಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved