• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ನೀಡಿ ಸೇವೆ ಪಡೆಯುವ ಪ್ರತಿಯೊಬ್ಬರೂ ಗ್ರಾಹಕರು: ಈಶ್ವರಪ್ಪ ಬಿ.ಎಸ್.

Dec 25 2024, 12:45 AM IST
ಸೇವೆಯಲ್ಲಿ ಲೋಪಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೇ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಈಶ್ವರಪ್ಪ ಬಿ.ಎಸ್. ಹೇಳಿದರು.

ಗೌರಿ ಗಣೇಶ ಸ್ಟೈಲಲ್ಲಿ 3 ತಂದೆಯರಿಂದ ಹಣ ವಸೂಲಿ!

Dec 25 2024, 12:45 AM IST
ತೊಂಬತ್ತರ ದಶಕದ ಖ್ಯಾತ ನಟ ಅನಂತ್ ನಾಗ್‌ ಹಾಗೂ ಮಾಸ್ಟರ್ ಆನಂದ್ ನಟನೆಯ ‘ಗೌರಿ ಗಣೇಶ’ ಚಲನಚಿತ್ರದ ಮಾದರಿಯಲ್ಲೇ ಚಿನ್ನಾಭರಣ ವಂಚನೆ ಪ್ರಕರಣದ ಆರೋಪಿ ಶ್ವೇತಾಗೌಡ ಕೂಡ ತನ್ನ ಮಗನನ್ನು ಮುಂದಿಟ್ಟುಕೊಂಡು ಮೂವರಿಗೆ ಟೋಪಿ ಹಾಕಿ ಹಣ ವಸೂಲಿ ಮಾಡಿದ್ದ ಕುತೂಹಲಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಟೆಕ್ಕಿಗೆ ಡಿಜಿಟೆಲ್‌ ಆರೆಸ್ಟ್‌ ಮಾಡಿ ₹11.83 ಕೋಟಿ ವಂಚನೆ

Dec 24 2024, 01:30 AM IST
ಅಕ್ರಮ ಹಣ ವರ್ಗಾವಣೆ ಸಂಬಂಧ ಡಿಜಿಟೆಲ್‌ ಅರೆಸ್ಟ್‌ ಮಾಡಿ 1 ತಿಂಗಳು ನಗರದ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರನ್ನು ಬೆದರಿಸಿರುವ ಸೈಬರ್‌ ವಂಚಕರು, ವಿವಿಧ ಹಂತಗಳಲ್ಲಿ ಬರೋಬ್ಬರಿ ₹11.83 ಕೋಟಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

ಹೆಚ್ಚು ಹಣ ಕೊಡ್ಲಿಲ್ಲ ಎಂದು ಪ್ರಯಾಣಿಕನಿಗೆಓಲಾ ಕ್ಯಾಬ್ ಚಾಲಕ ನಿಂದನೆ

Dec 23 2024, 01:02 AM IST
ಅಧಿಕ ಹಣಕ್ಕೆ ಬೇಡಿಕೆ ಇರಿಸಿದ ಓಲಾ ಕ್ಯಾಬ್‌ ಚಾಲಕನೊಬ್ಬ ಪ್ರಯಾಣಿಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಪದ್ಮನಾಭಗರದ ಆರ್‌.ಕೆ.ಲೇಔಟ್‌ನಲ್ಲಿ ನಡೆದಿದೆ.

ತೆರಿಗೆ ಹಣ ಪ್ರಾಮಾಣಿಕವಾಗಿ ಬಳಕೆಯಾಗಲಿ: ಶಾಸಕ ಸಿದ್ದು ಸವದಿ

Dec 23 2024, 01:01 AM IST
ಸರ್ಕಾರದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಲ್ಲಿ ಸಾರ್ವಜನಿಕರ ಹಣ ಅಪವ್ಯಯವಾಗುವುದು ತಪ್ಪುತ್ತದೆ

ಕಾರ್ಮಿಕರಿಂದ ಸಂಗ್ರಹಿಸಿದ್ದ ಪಿಎಫ್‌ ಹಣ ಬಾಕಿ : ಕ್ರಿಕೆಟರ್‌ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌

Dec 22 2024, 01:30 AM IST
ಕಾರ್ಮಿಕರಿಂದ ಸಂಗ್ರಹಿಸಿದ್ದ ಭವಿಷ್ಯ ನಿಧಿ ಹಣವನ್ನು ಸರ್ಕಾರಕ್ಕೆ ಸಂದಾಯ ಮಾಡದ ಸೆಂಚುರಿ ಲೈಫ್‌ಸ್ಟೈಲ್‌ ಕಂಪನಿಯ ನಿರ್ದೇಶಕ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ನೀಡಲಾಗಿದೆ.

‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು ಹಣ ವಸೂಲು : ಉದ್ಯಮಿ ವಿಜಯ ಮಲ್ಯ ಕಿಡಿ

Dec 20 2024, 12:45 AM IST
‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು (8 ಸಾವಿರ ಕೋಟಿ ರು.) ಹಣವನ್ನು ಜಪ್ತಿ ಮಾಡಿದೆ. ಇದರ ವಿರುದ್ಧ ಹೋರಾಟ ಮಾಡುವೆ’ ಎಂದು ದೇಶಭ್ರಷ್ಟ ಉದ್ಯಮಿ ವಿಜಯ ಮಲ್ಯ ಹೇಳಿದ್ದಾರೆ.

ಕಾವೇರಿ ರೀತಿ ಕೃಷ್ಣಾಗೆ ಹಣ ಸಿಕ್ತಿಲ್ಲ- ಗ್ಯಾರಂಟಿಗಳ ಬದಲು ಕೃಷ್ಣೆಗೆ ಹಣ ನೀಡಿ: ಯತ್ನಾಳ್‌

Dec 19 2024, 11:57 AM IST

ಉತ್ತರ ಕರ್ನಾಟಕ ಭಾಗಕ್ಕೆ ನೀರಾವರಿಯಲ್ಲಿ ದೊಡ್ಡ ಮಟ್ಟದ ಅನ್ಯಾಯವಾಗಿದ್ದು, ಕಾವೇರಿಗೆ ನೀಡುವ ಅರ್ಧದಷ್ಟೂ ಹಣ ಕೃಷ್ಣಾ ಯೋಜನೆಗಳಿಗೆ ನೀಡುತ್ತಿಲ್ಲ. ಗ್ಯಾರಂಟಿಗಳ ಬದಲು ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆಗೆ ಹಣ ನೀಡಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ವೃದ್ಧೆಗೆ ಡಿಜಿಟಲ್ ಅರೆಸ್ಟ್: ₹1.5 ಕೋಟಿ ಸುಲಿಗೆ

Dec 19 2024, 01:31 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 83 ವರ್ಷದ ವೃದ್ಧೆಯೊಬ್ಬರನ್ನು ಡಿಜಿಟಲ್ ಅರೆಸ್ಟ್‌ಗೊಳಪಡಿಸಿ ಸೈಬರ್ ವಂಚಕರು ₹1.34 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.

ಶಾಲೆಗೆ ಬಿಡುಗಡೆಯಾಗಿದ್ದ ಹಣ ವಾಪಾಸ್ ಗೆ ಆಕ್ರೋಶ

Dec 18 2024, 12:49 AM IST
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಏಕಾಏಕಿ ಹಿಂತೆಗೆದುಕೊಂಡ ಸರ್ಕಾರದ ವಿರುದ್ಧ ಗ್ರಾಮಾಂತರ ಶಾಸಕ ಸುರೇಶಗೌಡ ಅವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved