ಉತ್ತರ ಕರ್ನಾಟಕ ಭಾಗಕ್ಕೆ ನೀರಾವರಿಯಲ್ಲಿ ದೊಡ್ಡ ಮಟ್ಟದ ಅನ್ಯಾಯವಾಗಿದ್ದು, ಕಾವೇರಿಗೆ ನೀಡುವ ಅರ್ಧದಷ್ಟೂ ಹಣ ಕೃಷ್ಣಾ ಯೋಜನೆಗಳಿಗೆ ನೀಡುತ್ತಿಲ್ಲ. ಗ್ಯಾರಂಟಿಗಳ ಬದಲು ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆಗೆ ಹಣ ನೀಡಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.