• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬಡವರ ಕೈಗೆ ನೇರವಾಗಿ ಹಣ ತಲುಪುತ್ತಿದೆ : ಎಚ್. ಎಂ. ರೇವಣ್ಣ

Dec 01 2024, 01:35 AM IST

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನುವುದು ಶುದ್ಧ ಸುಳ್ಳು. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಶ್ವೇತಪತ್ರವನ್ನೇ ಹೊರಡಿಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.

ವಳಲಹಳ್ಳಿ ಗ್ರಾಪಂ ಅಧ್ಯಕ್ಷರಿಂದ ಹಣ ದುರುಪಯೋಗ ಆರೋಪ

Nov 30 2024, 12:46 AM IST
ವಳಲಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು ಕಾಮಗಾರಿ ಹೆಸರಿನಲ್ಲಿ ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ಹಣ ಮಂಜೂರು ಮಾಡಿಸಿಕೊಂಡಿದ್ದು, ಇದು ಸಾಬೀತಾಗಿದೆ. ಹಾಗಾಗಿ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಸದಸ್ಯರೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಗ್ರಾ.ಪಂ ಸದಸ್ಯ ವಳಲಹಳ್ಳಿ ಸುದರ್ಶನ್ ಹೇಳಿದರು. ಇನ್ನೊಂದು ವಾರದ ಒಳಗೆ ಅಧ್ಯಕ್ಷರು ರಾಜೀನಾಮೆ ಕೊಡದಿದ್ದಲ್ಲಿ ನಾವೇ ರಾಜೀನಾಮೆ ಕೊಡುತ್ತೇವೆ ಎಂದರು. ಅಧ್ಯಕ್ಷರು ರಾಜೀನಾಮೆ ನೀಡುವ ಮುಖಾಂತರ ನಮಗೆ ಸಹಕರಿಸಲಿ ಎಂದರು.

ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ

Nov 30 2024, 12:45 AM IST
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನರೇಗಾ ಕೂಲಿ ಹಣ ದುರ್ಬಳಕೆ: ಮರು ಪಾವತಿಗೆ ಸೂಚನೆ

Nov 29 2024, 01:03 AM IST
ಕನಕಪುರ: ಮೃತಪಟ್ಟವರು, ಬೇರೆ ಕಡೆ ವಾಸವಿರುವವರ ಹೆಸರಿನಲ್ಲಿ ಪಾವತಿಯಾಗಿರುವ ಕೂಲಿ ಹಣ, ಎರಡು ಬಾರಿ ಒಂದೇ ಕಾಮಗಾರಿಗೆ ಬಿಡುಗಡೆಯಾಗಿರುವ ಹಣ, ಫಲಾನುಭವಿಗಳು ಕೆಲಸ ಮಾಡದೆ ಇದ್ದರೂ ಬಿಡುಗಡೆಯಾಗಿರುವ ಕೂಲಿಹಣವನ್ನು ಸರ್ಕಾರಕ್ಕೆ ಮರುಪಾವತಿ ಮಾಡುವಂತೆ ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚಿಸಿದರು.

ವಾಹನ ಬಿಡಿ ಭಾಗಗಳ ಮಾರಾಟ ಮಳಿಗೆ ನೌಕರಿನಿಗೆ ಬೆದರಿಸಿ ಹಣ ಸುಲಿಗೆ : ಐವರು ಕಿಡಿಗೇಡಿಗಳ ಬಂಧನ

Nov 29 2024, 01:02 AM IST
ಇತ್ತೀಚಿಗೆ ವಾಹನ ಬಿಡಿ ಭಾಗಗಳ ಮಾರಾಟ ಮಳಿಗೆ ನೌಕರನ ಕೋಣೆಗೆ ನುಗ್ಗಿ ಬೆದರಿಸಿ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಐವರು ಕಿಡಿಗೇಡಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಣ, ತೋಳ್ಬಲ, ಭ್ರಷ್ಟಾಚಾರದ ಹಣ ಚೆಲ್ಲಿ ಗೆದ್ದ ಕಾಂಗ್ರೆಸ್‌

Nov 24 2024, 01:46 AM IST
ದಾವಣಗೆರೆ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪ ಚುನಾವಣೆಯನ್ನು ಹಣ ಬಲ, ತೋಳ್ಬಲ, ಅಧಿಕಾರ ಬಲ, ಭ್ರಷ್ಟಾಚಾರದಿಂದ ಹಣ ಲೂಟಿ ಹೊಡೆದ ಹಣವನ್ನು ಅಲ್ಲಿ ಚೆಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬಿಪಿಎಲ್‌ ಕಾರ್ಡ್‌ ಎಪಿಎಲ್‌ ಆದರೂ ‘ಗೃಹಲಕ್ಷ್ಮೀ’ ಹಣ ಬರುತ್ತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ

Nov 21 2024, 01:00 AM IST

  ಬಿಪಿಎಲ್‌ ಕಾರ್ಡ್‌ ಎಪಿಎಲ್‌ ಆದರೂ ‘ಗೃಹಲಕ್ಷ್ಮೀ’ ಹಣ ಬರುತ್ತೆ. ಆದರೆ, ಎಪಿಎಲ್ ಇರಲಿ, ಬಿಪಿಎಲ್‌ ಇರಲಿ, ತೆರಿಗೆ ಕಟ್ಟಿದರೆ ಗೃಹಲಕ್ಷ್ಮೀ ಹಣ ಸಂದಾಯ ಆಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದ್ದಾರೆ.

ಜಯನಗರ ಕ್ಷೇತ್ರಕ್ಕೆ ಹಣ ನೀಡದಿದ್ದರೆ ಹೋರಾಟ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೊಂದು ಬಾರಿ ಮನವಿ

Nov 18 2024, 01:16 AM IST
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯ ನಿವಾರಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೊಂದು ಬಾರಿ ಮನವಿ ಸಲ್ಲಿಸುವುದು. ಒಂದು ವೇಳೆ ಅನುದಾನ ನೀಡದಿದ್ದರೆ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೆಸರಿನಲ್ಲಿ ಹೋರಾಟ ಮಾಡಲು ವಿವಿಧ ಸಂಘಟನೆಗಳು ನಿರ್ಣಯಿಸಿವೆ.

ಬೆಂಗಳೂರು : ಮನೇಲಿ ಕುಟುಂಬಸ್ಥರು ಇದ್ದಾಗಲೇ ನುಗ್ಗಿ ಚಿನ್ನ, ಹಣ ಹೊತ್ತೊಯ್ದ ಕಳ್ಳ!

Nov 18 2024, 01:16 AM IST
ಇತ್ತೀಚೆಗೆ ಹಾಡಹಗಲೇ ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಶಂಕರಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Nov 17 2024, 01:19 AM IST

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved