• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದ ಬೋರ್ಡ್‌

Nov 12 2024, 12:45 AM IST
ಮುಜರಾಯಿ ಇಲಾಖೆಯಡಿಯ ದೇವಸ್ಥಾನಗಳ ಆದಾಯವನ್ನು ಮುಸಲ್ಮಾನ, ಕ್ರಿಶ್ಚಿಯನ್ನರಿಗೆ ಕೊಡಲಾಗುತ್ತಿದೆ ಎಂಬ ಸಾಮಾಜಿಕ ಜಾಲತಾಣದಲ್ಲಿನ ಅಪಪ್ರಚಾರ ತಡೆದು ಜನತೆಗೆ ನಿಜಾಂಶ ತಿಳಿಸಲು ನಿರ್ಧರಿಸಿರುವ ಸರ್ಕಾರ ದೇವಸ್ಥಾನಗಳಲ್ಲಿ ‘ಈ ದೇವಸ್ಥಾನದ ಆದಾಯ ದೇವಸ್ಥಾನಕ್ಕೇ ಬಳಕೆಯಾಗುತ್ತಿದೆ’ ಎಂದು ಫಲಕ ಹಾಕಲು ಮುಂದಾಗಿದೆ.

ಮದ್ದೂರು : ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ

Nov 11 2024, 11:49 PM IST
ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ಸರ್ಕಾರಿ ನೌಕರರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕೋಟ್ಯಂತರ ರು. ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಂಚಿಸಿರುವ ಆರೋಪದ ಮೇಲೆ ದಂಪತಿ ಸೇರಿ ಮೂವರನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.

ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Nov 11 2024, 11:46 PM IST
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.

ಸರ್ಕಾರಕ್ಕೆ, ಚುನಾವಣೆಗೆ ಹಣ ನೀಡಿಲ್ಲ: ಮದ್ಯ ವ್ಯಾಪಾರಿಗಳ ಸಂಘ ಸ್ಪಷ್ಟನೆ

Nov 11 2024, 11:45 PM IST
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರ ಚುನಾವಣೆಗೆ ಮದ್ಯ ವ್ಯಾಪಾರಿಗಳಿಂದ 800 ಕೋಟಿ ರು. ಹಣ ಪಡೆದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದು, ಇದನ್ನು ಗೋವಿಂದರಾಜ ಹೆಗ್ಡೆ ಅಲ್ಲಗಳೆದಿದ್ದಾರೆ.

ಹಣ ಹಂಚಲು ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಂಸದ ಬಸವರಾಜ ಬೊಮ್ಮಾಯಿ

Nov 11 2024, 01:04 AM IST
ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಚುನಾವಣೆಯಲ್ಲಿ ಹಂಚುತ್ತಿದ್ದಾರೆ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಆರ್ಥಿಕ ಹೊರೆ ಹಿನ್ನೆಲೆ - ಹಣ ಉಳಿಸಲು 850 ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಲೆಸ್‌ ಸೇವೆ

Nov 10 2024, 10:35 AM IST

ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ.

ಮೈಸೂರಿನಲ್ಲಿ ವರ್ಗಾವಣೆ ದಂಧೆಯ ಹಣ ಹಂಚಿಕೆ ವಿಚಾರದಲ್ಲಿ ಮಂತ್ರಿ ಮೇಲೆಯೇ ಹಲ್ಲೆ : ಎಚ್‌ಡಿಕೆ!

Nov 10 2024, 07:43 AM IST

ವರ್ಗಾವಣೆ ದಂಧೆಯ ಹಣ ಹಂಚಿಕೆ ವಿಚಾರದಲ್ಲಿ ಮೈಸೂರಿನಲ್ಲಿ ಸಚಿವರು, ಇನ್ನಿತರರು ಹೊಡೆದಾಡಿಕೊಂಡಿದ್ದಾರೆಂಬ ಮಾಹಿತಿಯಿದೆ.

ನಾನು ಬಿಡಲ್ಲ, ಹೋರಾಡಿ ಭಾಗ್ಯಲಕ್ಷ್ಮಿ ಬಾಂಡ್‌ ಹಣ ಕೊಡಿಸ್ತೇನೆ: ಬಿ.ಎಸ್‌.ಯಡಿಯೂರಪ್ಪ

Nov 10 2024, 01:45 AM IST

  ನಾನು ‘ಭಾಗ್ಯಲಕ್ಷ್ಮೀ’ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ಈಗ ಈ ಬಾಂಡ್‌ಗಳು ಮೆಚ್ಯುರಿಟಿಗೆ ಬಂದಿದ್ದರೂ ಅದನ್ನು ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಆದರೆ, ನಾನು ಬಿಡುವುದಿಲ್ಲ. ಹೋರಾಟ ಮಾಡಿಯಾದರೂ ಆ ಹಣವನ್ನು ಕೊಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ 

ಹಳಿಯಾಳ ಶಾಸಕರು ಕಬ್ಬು ಬಾಕಿ ಹಣ ಕೊಡಿಸಲಿ: ಕುಮಾರ

Nov 09 2024, 01:21 AM IST
ಚುನಾಯಿಸಿದ ಕ್ಷೇತ್ರದ ಶಾಸಕರು ರೈತರ ಪರವಾಗಿ ಚಿಂತಿಸದೇ, ಪ್ರತಿ ಬಾರಿಯೂ ಕಬ್ಬು ನುರಿಸುವ ಹಂಗಾಮು ಆರಂಭವಾಗುವ ಹೊಸ್ತಿಲ್ಲಲ್ಲಿ ಕಾರ್ಖಾನೆಯ ಪರವಾಗಿ ಪತ್ರಿಕಾ ಹೇಳಿಕೆಗಳನ್ನು ಕ್ಷೇತ್ರದ ಶಾಸಕರು ನೀಡುತ್ತಿದ್ದಾರೆ.

ಬೆಳೆ ವಿಮೆ ಬಾಕಿ ಹಣ ಚುಕ್ತಾಕ್ಕೆ ಆಗ್ರಹಿಸಿ ಗ್ರಾಪಂ ಕಚೇರಿಗೆ ಬೀಗ

Nov 09 2024, 01:07 AM IST
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಇಲ್ಲಸಲ್ಲದ ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶುಕ್ರವಾರ ತಾಲೂಕಿನ ಅಂತರವಳ್ಳಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved