• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ತೆರಿಗೆ ಹಣ ಬಿಹಾರ ಚುನಾವಣೆ, ಎಐಸಿಸಿಗೆ

Jul 10 2025, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಷ ಕೋಟಿ ಬಜೆಟ್ ಮಂಡಿಸಿದ್ದಾರೆ. ಬೆಲೆ ಏರಿಕೆಯನ್ನೂ ಮಾಡಿದ್ದರಿಂದ ರಾಜ್ಯದಲ್ಲಿ ತೆರಿಗೆ ಹಣ ಸಾಕಷ್ಟುಸಂಗ್ರಹವಾಗಿದೆ. ಆದಾಯವು ಹೆಚ್ಚಿದೆ. ಬಿಹಾರ ಚುನಾವಣೆ ಮತ್ತು ಎಐಸಿಸಿಗೆ ರಾಜ್ಯದ ಹಣ ಹರಿದು ಹೋಗುತ್ತಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಡಿಜಿಪಿ ಭಾಸ್ಕರ ರಾವ್‌ ಆರೋಪಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಶೇ. 80ರಷ್ಟು ಹಣ ಶಿಕ್ಷಣಕ್ಕೆ ಮೀಸಲು

Jul 07 2025, 11:48 PM IST
ಶಾಸಕ ಬಸವರಾಜ ರಾಯರಡ್ಡಿ ಅವರು ನನ್ನ ಇಲಾಖೆಯಿಂದ ಬರುವ ಹಣಕ್ಕಿಂತ ತಮ್ಮ ಕ್ಷೇತ್ರದಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಪರಿಹಾರದ ಹಣ ನಿರಾಕರಿಸಿದ ಮೃತ ವಿದ್ಯಾರ್ಥಿನಿ ಕುಟುಂಬಸ್ಥರು

Jul 06 2025, 01:49 AM IST
ಕೊಪ್ಪ , ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾರದ ಹಿಂದೆ ೯ನೇ ತರಗತಿ ವಿದ್ಯಾರ್ಥಿನಿ ಶಮಿತಾ ಸಾವಿಗೀಡಾಗಿರುವುದು ದುಃಖಕರ ವಿಷಯ. ಆ ಸಮಯದಲ್ಲಿ ನಾನು ಗುಜರಾತ್‌ನಲ್ಲಿ ಅಧ್ಯಯನ ಪ್ರವಾಸದಲ್ಲಿದ್ದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಶುಕ್ರವಾರ ಗುಜರಾತ್ ನಿಂದ ಬಂದವನೇ ನೇರವಾಗಿ ಬೋಳಾಪುರದ ಹಸೂಡಿಯಲ್ಲಿರುವ ವಿದ್ಯಾರ್ಥಿನಿ ಮನೆಗೆ ಹೋಗಿ ಪೋಷಕರಿಗೆ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದೇನೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ನಕಲಿ ಕಲಾಂ ಸಂಸ್ಥೆ: 12ರಂದು ಹಣ ವಾಪಸ್ ಪಾವತಿಸುವ ಭರವಸೆ

Jul 04 2025, 11:53 PM IST
ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಕಲಾಂ ಎಂಬ ಫೇಕ್ ಸಂಸ್ಥೆಯ ಶ್ರೀಕಂಠು, ಸುಂದರ ಮತ್ತು ಕೃಷ್ಣ ಎಂಬುವರನ್ನುಕರೆಸಿ ಹೋರಾಟಗಾರ ಬಸವರಾಜು ಅವರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಯಿತು.

ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌

Jul 04 2025, 11:47 PM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಐದು ವರ್ಷದ ಆಡಳಿತದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ₹3 ಲಕ್ಷ ಕೋಟಿ ನೇರ ಫಲಾನುಭವಿಗಳ ಖಾತೆಗೆ ಹಣ ಒದಗಿಸುತ್ತಿದೆ.

ವಾಹನಗಳಿಗೆ ವಿಎಲ್‌ಟಿ ಅಳವಡಿಕೆಗೆ ಬೇಕಾಬಿಟ್ಟಿ ಹಣ ವಸೂಲಿ!

Jul 04 2025, 11:47 PM IST
ವಿಎಲ್‌ಟಿ ಮತ್ತು ಪ್ಯಾನಿಕ್‌ ಬಟನ್‌ ಅಳವಡಿಸಿದ ನಂತರವಷ್ಟೇ ವಾಹನಗ‍ಳ ನವೀಕರಣ ಮಾಡಿಸಿಕೊಳ್ಳಬೇಕು, ನವೀಕರಣ ವೇ‍ಳೆ ಹೀಗೆ ಅಳವಡಿಸಿದ ಸಾಧನಗಳ ಜಿಎಸ್‌ಟಿ ಬಿಲ್‌ಗಳ ಸಲ್ಲಿಕೆ ಕಡ್ಡಾಯವಾಗಿದೆ. ಆದರೆ, ಧಾರವಾಡದಲ್ಲಿ ಸಾಧನ ಅ‍ಳವಡಿಸುತ್ತಿರುವ ಕಂಪನಿ ವಾಹನಗ‍ಳ ಮಾಲೀಕರಿಂದ ಹೆಚ್ಚು ಹಣ ಪಡೆದು ಬಿಲ್‌ ಸಹ ನೀಡದೆ ಮೋಸ ಮಾಡುತ್ತಿದೆ.

ರೇಣುಕಾಚಾರ್ಯ ಹಣ ಪಡೆದ ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ

Jul 03 2025, 11:47 PM IST
ಭದ್ರಾ ಅಚ್ಚುಕಟ್ಟು ರೈತರ ಹಿತಕ್ಕಾಗಿ ಹೋರಾಟ ನಡೆಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಇತರರನ್ನು ನಿರುದ್ಯೋಗಿಗಳು ಎಂದು ಹಗುರ ಮಾತನಾಡಿರುವ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ. ಶಿವಗಂಗಾ ತಕ್ಷಣ ಕ್ಷಮೆ ಕೇಳಬೇಕು ಎಂದು ಹೊನ್ನಾಳಿ ಬಿಜೆಪಿ ಹಾಗೂ ವೀರಶೈವ- ಲಿಂಗಾಯತ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.

ಠೇವಣಿ ಹಣ ಮರಳಿಸಲು ಸತಾಯಿಸುತ್ತಿರುವ ಸೊಸೈಟಿ: ದೂರು

Jul 02 2025, 11:50 PM IST
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಠೇವಣಿ ಹಣ ಕೊಡಿಸಬೇಕು ಎಂದು ನೂರಾರು ಗ್ರಾಹಕರು ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್‌ ವಾಸುದೇವ ಸ್ವಾಮಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಜಿಪಂ, ತಾಪಂ ಚುನಾವಣೆ ಬರುವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ: ನಿಖಿಲ್ ಕುಮಾರಸ್ವಾಮಿ

Jul 01 2025, 12:47 AM IST
ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಹಾಕುತ್ತಾರೆ. ಈ ಹಿಂದೆ ಉಪಚುನಾವಣೆ, ಸಂಸತ್ ಚುನಾವಣೆ ವೇಳೆ ಹಾಕಿದ್ದರು. ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಬರೋವರೆಗೂ ಹಣ ಹಾಕಲ್ಲ. ಸರ್ಕಾರದ ಗ್ಯಾರಂಟಿಗಳನ್ನು ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ.

₹೬೪ ಲಕ್ಷ ಹಣ ಯುವ ನಿಧಿಗೆ ಸಂದಾಯ: ಸುಹಾಸ್

Jun 29 2025, 01:36 AM IST
ಕೊಪ್ಪ, ಯುವ ನಿಧಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ₹೬೪ ಲಕ್ಷ ಹಣ ಡಿಬಿಟಿ ಮೂಲಕ ಸಂದಾಯವಾಗಿದೆ ಎಂದು ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಸುಹಾಸ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved