• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ಗಳಿಕೆಯೇ ವೈದ್ಯ ವೃತ್ತಿ ಮುಖ್ಯ ಧ್ಯೇಯವಲ್ಲ

Oct 08 2024, 01:02 AM IST
ಪ್ರತಿಯೊಬ್ಬ ರೋಗಿಯನ್ನು ಸಮಾನ ಮನೋಭಾವದಿಂದ ನೋಡಿ. ಹಣ ಗಳಿಕೆಯೇ ವೈದ್ಯ ವೃತ್ತಿಯ ಮುಖ್ಯ ಧ್ಯೇಯವಲ್ಲ ಎಂದು ನವಿ ಮುಂಬೈನ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನ ವಿಶ್ರಾಂತ ಸಂಶೋಧನಾ ನಿರ್ದೇಶಕಿ ಡಾ.ಸಬಿತಾ ಎಂ.ರಾಮ್ ಹೇಳಿದರು.

ನ್ಯಾಯ ಕಲ್ಪಿಸುವಂತೆ ಹಣ ಕಳೆದುಕೊಂಡ ಸಂತ್ರಸ್ತರ ಹೋರಾಟ

Oct 08 2024, 01:00 AM IST
ಹಣ ಡಬಲ್ ಮಾಡುತ್ತೇವೆ ಎಂದು ನಂಬಿಸಿ ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರು. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ (ತಗಿ ಪೀಡಿತ ಜಮಾಕರ್ತ ಪರಿವಾರ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಒಂದು ತಿಂಗಳಿನಿಂದ ಅನಿರ್ದಿಷ್ಟಾವಧಿ ಚಳವಳಿ ಮುಂದುವರಿಸಿದ್ದಾರೆ.

₹1.50 ಕೋಟಿ ಚೀಟಿ ಹಣ ಜತೆ ಪರಾರಿಯಾಗಿದ್ದ ದಂಪತಿ ಸೆರೆ : ಚೀಟಿ ಹೆಸರಿನಲ್ಲಿ 40 ಜನರಿಗೆ ವಂಚನೆ

Oct 07 2024, 01:38 AM IST
ಚೀಟಿ ಹೆಸರಿನಲ್ಲಿ 30-40 ಜನರಿಂದ ಸುಮಾರು ₹1.50 ಕೋಟಿ ಸಂಗ್ರಹಿಸಿ ವಂಚಿಸಿ ರಾತ್ರೋರಾತ್ರಿ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಸೇರಿ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿಂಷಾ ಸಹಕಾರ ಬ್ಯಾಂಕಿನಲ್ಲಿ ಬಹುಕೋಟಿ ಹಣ ದುರ್ಬಳಕೆ

Oct 06 2024, 01:30 AM IST
ವ್ಯವಸ್ಥಾಪಕ ಉಮಾಶಂಕರ್ ತಮ್ಮ ಹಾಗೂ ಕುಟುಂಬದ ಹೆಸರಿನಲ್ಲಿ ಗಮನಕ್ಕೆ ತರದೆ ಸಾಲ ಪಡೆದು ಆಧಾರವಾಗಿ ನೀಡಿದ್ದ ಸ್ಥಿರಾಸ್ತಿಯನ್ನು ಸಾಲ ಬಾಕಿ ಇರುವಾಗಲೇ ಸಾಲ ಪಾವತಿಯಾಗಿದೆ ಎಂದು ಸಬ್ ರಿಜಿಸ್ಟರ್ ಅವರಿಗೆ ಸುಳ್ಳು ಮಾಹಿತಿ ನೀಡಿ, ಆಸ್ತಿ ಗಳಿಸಿ 26.63 ಲಕ್ಷ ರು.ಗಳನ್ನು ವಂಚನೆ ಮಾಡಿದಾರೆ ಎಂದು ಆಡಳಿತ ದೂರಿನಲ್ಲಿ ಆರೋಪಿಸಿದೆ.

100 ಕೋಟಿಗೆ ಪೀಡಿಸಿದರು: ತಾತಾ ವಿರುದ್ಧ ರಮೇಶ್‌ ಗೌಡ ಪ್ರತಿ ದೂರು - ಊಟಕ್ಕೆಂದು ಮನೆಗೆ ಕರೆದು ಹಣ ನೀಡಲು ಕೇಳಿದರು

Oct 04 2024, 08:13 AM IST

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ವಿರುದ್ಧ 100 ಕೋಟಿ ರು. ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಶುಕ್ರವಾರ ಪ್ರತಿ ದೂರು ದಾಖಲಿಸಿದ್ದಾರೆ.

ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಹಣ :7, 9ಕ್ಕೆ ಎರಡು ತಿಂಗಳ ಹಣ ಖಾತೆಗೆ

Oct 04 2024, 01:21 AM IST
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಿಸಿದರು.

ಫಲಾನುಭವಿಗಳಿಂದ ಹಣ ವಸೂಲಿ: ಆರೋಪ

Oct 01 2024, 01:38 AM IST
ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಎಲ್ಲ ಸಮುದಾಯಗಳ ಜನರನ್ನು ಬಡತನ ರೇಖೆಯಿಂದ ಹೊರತಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ

ರಾಮರೂಢ ಸ್ವಾಮೀಜಿಗೆ ಬೆದರಿಕೆ, ಹಣ ವಂಚಿಸಿರುವ ಆರೋಪಿ ಬಂಧನಕ್ಕೆ ಒತ್ತಾಯ

Oct 01 2024, 01:17 AM IST
ರಾಜ್ಯಾದ್ಯಂತ 34 ಶಾಲಾ ಮಠಗಳನ್ನು ಹೊಂದಿರುವ ಬಾಗಲಕೋಟೆಯ ರಾಮರೂಢ ಮಠಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ಲಕ್ಷಾಂತರ ಭಕ್ತರನ್ನು ಹೊಂದಿ ರಾಮರೂಢ ಸ್ವಾಮೀಜಿಗಳನ್ನು ದೇವರೆಂದು ಕಾಣುತ್ತಿರುವ ಭಕ್ತರಿಗೆ ಈ ಘಟನೆಯಿಂದ ತುಂಬಾ ನೋವಾಗಿದೆ.

ಮಿಲನ ಸಂಘದ ಹಣ ಅಕ್ರಮ ವರ್ಗ: ಸಿಬ್ಬಂದಿ, ಮಂಗಳಮುಖಿಯರ ಪ್ರತಿಭಟನೆ

Sep 29 2024, 01:50 AM IST
ಬಾಗಲಕೋಟೆಯ ಮಿಲನ ಸಂಘದ ಸಿಬ್ಬಂದಿ ವೇತನದ ಹಣ ಹಾಗೂ ಮಂಗಳಮುಖಿಯರ ಪರಿಕರಗಳ ವಿತರಣೆ ಹಣವನ್ನು ನಕಲಿ ಸಹಿ ಮಾಡಿ, ಲಕ್ಷಾಂತರ ಹಣ ದುರುಪಯೋಗ ಮಾಡಿದ್ದಾನೆ ಎಂದು ಆರೋಪಿಸಿ ಸಂಘದ ಲೆಕ್ಕಾಧಿಕಾರಿ ಮನೆ ಮುಂದೆ ಮಂಗಳಮುಖಿಯರು ಹಾಗೂ ಸಿಬ್ಬಂದಿ ಪ್ರತಿಭಟನೆ ಮಾಡಿದ ಘಟನೆ ಶನಿವಾರ ನಡೆದಿದೆ.

ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು ಯೋಜನೆ ರದ್ದಾಗಲ್ಲ: ಸಚಿವೆ ಹೆಬ್ಬಾಳಕರ

Sep 29 2024, 01:49 AM IST
ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 79
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved