• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರಿನಲ್ಲಿ ವರ್ಗಾವಣೆ ದಂಧೆಯ ಹಣ ಹಂಚಿಕೆ ವಿಚಾರದಲ್ಲಿ ಮಂತ್ರಿ ಮೇಲೆಯೇ ಹಲ್ಲೆ : ಎಚ್‌ಡಿಕೆ!

Nov 10 2024, 07:43 AM IST

ವರ್ಗಾವಣೆ ದಂಧೆಯ ಹಣ ಹಂಚಿಕೆ ವಿಚಾರದಲ್ಲಿ ಮೈಸೂರಿನಲ್ಲಿ ಸಚಿವರು, ಇನ್ನಿತರರು ಹೊಡೆದಾಡಿಕೊಂಡಿದ್ದಾರೆಂಬ ಮಾಹಿತಿಯಿದೆ.

ನಾನು ಬಿಡಲ್ಲ, ಹೋರಾಡಿ ಭಾಗ್ಯಲಕ್ಷ್ಮಿ ಬಾಂಡ್‌ ಹಣ ಕೊಡಿಸ್ತೇನೆ: ಬಿ.ಎಸ್‌.ಯಡಿಯೂರಪ್ಪ

Nov 10 2024, 01:45 AM IST

  ನಾನು ‘ಭಾಗ್ಯಲಕ್ಷ್ಮೀ’ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ಈಗ ಈ ಬಾಂಡ್‌ಗಳು ಮೆಚ್ಯುರಿಟಿಗೆ ಬಂದಿದ್ದರೂ ಅದನ್ನು ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಆದರೆ, ನಾನು ಬಿಡುವುದಿಲ್ಲ. ಹೋರಾಟ ಮಾಡಿಯಾದರೂ ಆ ಹಣವನ್ನು ಕೊಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ 

ಹಳಿಯಾಳ ಶಾಸಕರು ಕಬ್ಬು ಬಾಕಿ ಹಣ ಕೊಡಿಸಲಿ: ಕುಮಾರ

Nov 09 2024, 01:21 AM IST
ಚುನಾಯಿಸಿದ ಕ್ಷೇತ್ರದ ಶಾಸಕರು ರೈತರ ಪರವಾಗಿ ಚಿಂತಿಸದೇ, ಪ್ರತಿ ಬಾರಿಯೂ ಕಬ್ಬು ನುರಿಸುವ ಹಂಗಾಮು ಆರಂಭವಾಗುವ ಹೊಸ್ತಿಲ್ಲಲ್ಲಿ ಕಾರ್ಖಾನೆಯ ಪರವಾಗಿ ಪತ್ರಿಕಾ ಹೇಳಿಕೆಗಳನ್ನು ಕ್ಷೇತ್ರದ ಶಾಸಕರು ನೀಡುತ್ತಿದ್ದಾರೆ.

ಬೆಳೆ ವಿಮೆ ಬಾಕಿ ಹಣ ಚುಕ್ತಾಕ್ಕೆ ಆಗ್ರಹಿಸಿ ಗ್ರಾಪಂ ಕಚೇರಿಗೆ ಬೀಗ

Nov 09 2024, 01:07 AM IST
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಇಲ್ಲಸಲ್ಲದ ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶುಕ್ರವಾರ ತಾಲೂಕಿನ ಅಂತರವಳ್ಳಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ₹25 ಕೋಟಿ ಹಣ: ಎಚ್.ಕೆ. ಪಾಟೀಲ

Nov 06 2024, 01:19 AM IST
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ ₹25 ಕೋಟಿ ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಹಣ ಮರಳಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ

Nov 06 2024, 12:54 AM IST
ದಾವಣಗೆರೆ ರಸವಂತಿ ಜ್ಯೂಸ್ ಸ್ಟಾಲ್ ನಲ್ಲಿ ₹1.20 ಲಕ್ಷ ಹಣವಿದ್ದ ಚೀಲ ಬಿಟ್ಟು ಹೋಗಿದ್ದ ವಾರಸುದಾರ ರಾಣೆಬೆನ್ನೂರಿನ ವೆಂಕಟೇಶ್‌ಗೆ ಶಾಸಕ ಕೆ.ಎಸ್.ಬಸವಂತಪ್ಪ ಹಣವನ್ನು ಚೀಲದ ಸಮೇತ ಮರಳಿಸಿ ಮಾನವೀಯತೆ ಮೆರೆದರು.

ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

Nov 06 2024, 12:49 AM IST
ಹಿರೇಮಠ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಮಂಗಳವಾರ ಎಸ್ಪಿ ಕಚೇರಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ್ ಅವರನ್ನು ಭೇಟಿಯಾಗಿ, ದಾಖಲೆಗಳೊಂದಿಗೆ ಸಂಸ್ಥೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ಹಣ ಪಡೆದ ಕಾಂಗ್ರೆಸ್ಸಿಗೆ ಮತ ನೀಡ್ತಾರೆ

Nov 06 2024, 12:40 AM IST
ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಹಣ ಕೆಲಸ ಮಾಡುವುದಿಲ್ಲ ಎಂಬುವುದು ನನ್ನ ನಂಬಿಕೆ. ಹಾಗಾಗಿ ಬಿಜೆಪಿಯವರು ಹಂಚುವ ಹಣವನ್ನು ಮತದಾರರು ಪಡೆದು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ಬೆಳೆವಿಮೆ ಹಣ ಲೂಟಿಗೆ ನಿಂತ ಏಜೆಂಟರ ವಿರುದ್ಧ ದೂರು ಕ್ರಮ ಜರುಗಿಸಿ: ಶಾಸಕ ಕೃಷ್ಣನಾಯ್ಕ

Nov 06 2024, 12:40 AM IST
ಹೂವಿನಹಡಗಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಹೆಣದ ಮೇಲೆ ಹಣ ಮಾಡಿದ ಬಿಜೆಪಿಗರು: ಡಿಸಿಎಂ ಡಿ.ಕೆ. ಶಿವಕುಮಾರ್

Nov 06 2024, 12:37 AM IST
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಅವರ ಪರ ಡಿ.ಕೆ. ಶಿವಕುಮಾರ ಅವರು ತಿಮಲಾಪುರ, ಎಳುಬೆಂಜಿಯಲ್ಲಿ ಮಂಗಳವಾರ ಪ್ರಚಾರ ನಡೆಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 84
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved