• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿನ್ನವನ್ನು ಎಟಿಎಂ ಯಂತ್ರದಲ್ಲಿ ಹಾಕಿದರೆ ಅದಕ್ಕೆ ಅನುಗುಣವಾದ ಹಣ ಬ್ಯಾಂಕ್‌ ಖಾತೆಗೆ ವರ್ಗ

Apr 21 2025, 12:47 AM IST
ಚೀನೀಯರು ಏನೇನೋ ಆವಿಷ್ಕರಿಸುತ್ತಿರುತ್ತಾರೆ. ಇದೀಗ ಅದಕ್ಕೆ ಹೊಸ ಸೇರ್ಪಡೆ ಚಿನ್ನ ಕರಗಿಸಿ ಹಣ ನೀಡುವ ಎಟಿಎಂ!

ನರೇಗಾ: ಟ್ರ್ಯಾಕ್ಟರ್ ಬಾಡಿಗೆ ಹಣ ಪಾವತಿಸಿ

Apr 16 2025, 12:35 AM IST
೨೦೨೨-೨೩ ಹಾಗೂ ೨೦೨೩-೨೪ರಲ್ಲಿಯೇ ನರೇಗಾ ಕಾಮಗಾರಿಗೆ ಟ್ರ್ಯಾಕ್ಟರ್ ಬಾಡಿಗೆ ಪೂರೈಕೆ ಮಾಡಿದ್ದೇವೆ. ನರೇಗಾ ಕಾಮಗಾರಿಯ ಒಟ್ಟು ₹ ೬೨ ಲಕ್ಷ ಖೋಟಿ ಬಿಲ್ ಮಾಡಿ ಹಣ ಎತ್ತುವಳಿ ಮಾಡಿದ್ದಾರೆ. ಆದರೆ, ನಮ್ಮ ಪಾಲಿನ, ಕಾಮಗಾರಿಗೆ ಟ್ರ್ಯಾಕ್ಟರ್ ಪೂರೈಸಿದ ರೈತರಿಗೆ ₹ ೧೨ ಲಕ್ಷ ಬಾಕಿ ಉಳಿಸಿಕೊಂಡಿದ್ದಾರೆ.

ವಾಟ್ಸಾಪ್‌ ಲಿಂಕ್‌ ಕ್ಲಿಕ್‌ ಮಾಡಿ 65 ಲಕ್ಷ ರು. ಕಳೆದುಕೊಂಡ : ಹೂಡಿಕೆ ನೆಪದಲ್ಲಿ ಹಣ ವಂಚನೆ

Apr 15 2025, 02:01 AM IST
ಅಧಿಕ ಲಾಭದ ಅಮಿಷವೊಡ್ಡಿ ಹೂಡಿಕೆ ನೆಪದಲ್ಲಿ ವ್ಯಕ್ತಿಯೊಬ್ಬರಿಂದ 65.51 ಲಕ್ಷ ಪಡೆದು ವಂಚಿಸಿದ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಗ ಉತ್ಸವಕ್ಕೆ ಬಿಬಿಎಂಪಿ ಹಣ ಬಿಡುಗಡೆ ಮಾಡಿಲ್ಲ: ಧರ್ಮರಾಯಸ್ವಾಮಿ ವ್ಯವಸ್ಥಾಪನಾ ಸಮಿತಿಯಿಂದ ಆರೋಪ

Apr 13 2025, 02:06 AM IST
ವಿಶ್ವ ವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದರೆ, ಮತ್ತೊಂದು ಕಡೆ ಉತ್ಸವಕ್ಕೆ ಬಿಬಿಎಂಪಿಯಿಂದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿತ್ತು.

ಯುಪಿಐನಲ್ಲಿ ಮತ್ತೆ ದೋಷ : ಹಣ ಕಳಿಸಲಾಗದೇ ಭಾರಿ ಸಮಸ್ಯೆ - 15 ದಿನದಲ್ಲಿ 3ನೇ ಸಲ ಈ ತೊಂದರೆ

Apr 13 2025, 02:03 AM IST
ತಾಂತ್ರಿಕ ಕಾರಣಗಳಿಂದಾಗಿ ದೇಶಾದ್ಯಂತ ಶನಿವಾರ ಗೂಗಲ್‌ ಪೇ, ಫೋನ್‌ ಪೇ, ಭೀಮ್‌ ಆ್ಯಪ್‌ನಂಥ ಯುಪಿಐ ಬಳಕೆದಾರರು ಮತ್ತೆ ಸಮಸ್ಯೆ ಎದುರಿಸಿ ತೀವ್ರವಾಗಿ ಪರದಾಡಿದ್ದಾರೆ. ಬೆಳಗ್ಗೆ 11.30 ನಂತರ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಹಣಪಾವತಿಗೆ ಬಳಕೆದಾರರು ಪರದಾಡಬೇಕಾಯಿತು.

ಪಿಂಚಣಿ ಹಣಕ್ಕಾಗಿ ತಾಯಿ ಕೊಂದ ಮಗ ಸೆರೆ : ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ಹತ್ಯೆ

Apr 12 2025, 01:32 AM IST
ತನಗೆ ಮದ್ಯ ಸೇವನೆಗೆ ಪಿಂಚಣಿ ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ತಾಯಿ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಂದು ಪರಾರಿಯಾಗಿದ್ದ ಕಿಡಿಗೇಡಿ ಮಗನೊಬ್ಬನನ್ನು ಬಾಗಲಗುಂಟೆ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಕ್ ಹಣ ದುರ್ಬಳಕೆ ಮಾಡಿಕೊಂಡಿಲ್ಲ: ನೌಕರ ಸ್ಪಷ್ಟನೆ

Apr 12 2025, 12:45 AM IST
ಹಿರಿಯ ಸಹಕಾರಿ ಅಧಕಾರಿಗಳಿಗೆ ಚಿನ್ನಸ್ವಾಮಿ ತನಗೆ ಅನ್ಯಾಯವಾಗಿದೆ ಎಂದು ನೀಡಿರುವ ದೂರು ಪ್ರತಿ.

ರೈತರ ಕಬ್ಬಿನ ಬಾಕಿ ಹಣ ಪಾವತಿಸಿ: ಮಲ್ಲನಗೌಡ

Apr 11 2025, 12:33 AM IST
Pay farmers' sugarcane dues: Mallana Gowda

ಕೋಟಿ ಕೋಟಿ ಹಣ ತಂದು ಕ್ಷೇತ್ರ ಅಭಿವೃದ್ಧಿ

Apr 10 2025, 01:03 AM IST
ಹೊಳಲ್ಕೆರೆ ತಾಲೂಕಿನ ತೊಡರನಾಳ್ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ಬಂಕ್‌ನಲ್ಲಿ ಹಣ ವ್ಯತ್ಯಾಸ: ನೌಕರನ ಮೇಲೆ ಆರೋಪ

Apr 10 2025, 01:00 AM IST
ಟಿಎಪಿಸಿಎಂಎಸ್ ಸ್ವಾಧೀನದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಾಗಿರುವ ವ್ಯತ್ಯಾಸದ ಹಣವನ್ನು ನಿಯಮ ಮೀರಿ ಡಿಗ್ರೂಪ್ ನೌಕರರೊಬ್ಬರಿಂದ 90 ಸಾವಿರ ಕಟ್ಟಿಸಿಕೊಳ್ಳಲು ಇಲ್ಲಿನ ಪ್ರಭಾರಿ ಕಾರ್ಯದರ್ಶಿ ಒತ್ತಡ ಹೇರುತ್ತಿದ್ದಾರೆ. ನಿಯಮ ಮೀರಿ ವಾಮಮಾರ್ಗ ಅನುಸರಿಸಿ ನೌಕರನನ್ನು ಕೆಲಸಕ್ಕೆ ಸೇರಿಸಿಕೊಳ್ಳದೆ ಕಳೆದ 9 ದಿನಗಳಿಂದಲೂ ದೂರವಿಟ್ಟು ಒತ್ತಡ ತಂತ್ರ ಹೇರಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 78
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved