• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೀಟಿ ಹಣ ಕೇಳಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ

Sep 22 2025, 01:00 AM IST
ಸಾಮಾಜಿಕ ಬಹಿಷ್ಕಾರದಂತ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು ಕ್ಷುಲ್ಲಕ ಕಾರಣಕ್ಕೆ ಕುಟುಂಬವನ್ನು ಸಮುದಾಯದಿಂದ ಬಹಿಷ್ಕರಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿಯಲ್ಲಿ ನಡೆದಿದೆ.

ಮಲೆನಾಡು ಪ್ರಗತಿಗೆ ಬಜೆಟ್‌ನಲ್ಲಿ ಹಣ ನೀಡಿ

Sep 22 2025, 01:00 AM IST
ಮಲೆನಾಡಿನ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಅರಣ್ಯ ಕ್ಷೇತ್ರಗಳಲ್ಲಿ ಜೀವ ವೈವಿಧ್ಯತೆ ಕಾಪಾಡಲು ಮಲೆನಾಡು ಸುಸ್ಥಿರ ಅಭಿವೃದ್ಧಿ ಅಜೆಂಡಾ ಜಾರಿ ಮಾಡಬೇಕು. ಈ ಸುಸ್ಥಿರ ಅಭಿವೃದ್ಧಿ ಅಜೆಂಡಾ ಜಾರಿಗೆ ರಾಜ್ಯ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ನಿಯೋಗ ಒತ್ತಾಯಿಸಿದೆ.

ಪಾಳು ಮನೆಯಲ್ಲಿ ಎಸ್‌ಬಿಐ ದರೋಡೆ ಹಣ!

Sep 20 2025, 01:01 AM IST

ರಾಜ್ಯಾದ್ಯಂತ ಸದ್ದು ಮಾಡಿದ್ದ ಜಿಲ್ಲೆಯ ಚಡಚಣದ ಎಸ್‌ಬಿಐನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರೋಡೆಕೋರರು ಕದ್ದೊಯ್ದಿದ್ದ ಚಿನ್ನ ಮತ್ತು ನಗದು ತುಂಬಿದ ಬ್ಯಾಗ್ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ಪತ್ತೆಯಾಗಿದೆ.  

ಗುತ್ತಿಗೆದಾರರಿಂದ ಹಣ ಪಡೆದಿಲ್ಲವೆಂದು ನಾಳೆ ಪ್ರಮಾಣ: ಶಾಂತನಗೌಡ

Sep 19 2025, 01:00 AM IST
ಗುತ್ತಿಗೆದಾರರಿಂದ ನಾನು ಹಣ ಪಡೆದಿಲ್ಲ. ಸೆ.20ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಕುಂದೂರು ಆಂಜನೇಯ ದೇವಸ್ಥಾನಕ್ಕೆ ಬಂದು ಈ ಬಗ್ಗೆ ನಾನು ಪ್ರಮಾಣ ಮಾಡುತ್ತೇನೆ. ನನ್ನ ವಿರುದ್ಧ ಕುಂದೂರಲ್ಲಿ ನಡೆದ ರೈತ ಸಮಾವೇಶದಲ್ಲಿ ಆರೋಪಿಸಿರುವ ಜಿಲ್ಲಾ ರೈತ ಒಕ್ಕೂಟ ಅಧ್ಯಕ್ಷ ಕೊಳೇನಹಳ್ಳಿ ಸತೀಶ್ ನೀವೂ ಬನ್ನಿರಿ ಎಂದು ಶಾಸಕ ಡಿ.ಜಿ.ಶಾಂತನಗೌಡ ಪಂಥಾಹ್ವಾನ ನೀಡಿದ್ದಾರೆ.

ಹಣ ಪತ್ತೆ: ಸಂಸದ ಸುಧಾಕರ್‌ ಮೇಲಿನ ಕೇಸ್‌ ರದ್ದು

Sep 17 2025, 01:05 AM IST
ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಭಕ್ತರ ಹಣ ಸತ್ಕಾರ್ಯಕ್ಕೆ ಬಳಸಿ, ಮದುವೆ ಹಾಲ್‌ಗೆ ಅಲ್ಲ: ಸುಪ್ರೀಂ

Sep 17 2025, 01:05 AM IST
‘ಭಕ್ತರು ದೇವರಿಗೆ ಹಾಕುವ ಕಾಣಿಕೆಯ ಹಣ ಶಿಕ್ಷಣ, ವೈದ್ಯಕೀಯ ಸಂಸ್ಥೆಗಳಂತಹ ಕಾರ್ಯಗಳಿಗೆ ವಿನಿಯೋಗವಾಗಬೇಕೇ ಹೊರತು ಮದುವೆ ಸಭಾಂಗಣಗಳನ್ನು ನಿರ್ಮಿಸುವುದಕ್ಕಲ್ಲ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅಭಿವೃದ್ಧಿ ಕಡೆಗಣಿಸಿ ಅನಗತ್ಯ ಹಣ ಪೋಲು: ಹಾನಗಲ್ಲ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ

Sep 16 2025, 12:03 AM IST
ಪುರಸಭೆ ಸದಸ್ಯ ಜಮೀರ ಶೇಖ್ ಮಾತನಾಡಿ, ಮಳೆಯಿಂದಾಗಿ ರಸ್ತೆ ಹಾಳಾಗಿವೆ. ಇಷ್ಟರಲ್ಲೇ ದುರಸ್ತಿ ಮಾಡಿಸುತ್ತೇವೆ ಎಂದು ಹೇಳಿದರೆ ಸಾಲದು. ಕೂಡಲೇ ಅಗತ್ಯ ತಾತ್ಕಾಲಿಕ ದುರಸ್ತಿಯನ್ನಾದರೂ ಮಾಡಿ ಅಲ್ಲಿನ ಜನರಿಂದ ಪುರಸಭೆಗೆ ಟೀಕೆ ಬರುವುದನ್ನು ತಪ್ಪಿಸಿರಿ ಎಂದರು.

ಪರಿಹಾರ ಹಣ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ

Sep 15 2025, 01:00 AM IST
ಹುಬ್ಬೆ ಹುಣಸೆ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳನ್ನು ರೂಪಿಸಲು ಹಾಗೂ ನಾಲಾ ರಾಡಿ ಮತ್ತು ಗಿಡಗಂಟಿಗಳು ತೆರವುಗೊಳಿಸಿ, ರೈತರಿಗೆ ಬರ ಬೇಕಾಗಿರುವ ಪರಿಹಾರ ಹಣ ನೀಡಲು ಡಿಸಿ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಗುಳ್ಳಾಪುರ-ಹೆಗ್ಗಾರ ಸೇತುವೆ ನಿರ್ಮಾಣಕ್ಕೆ ಹಣ ಮಂಜೂರು

Sep 13 2025, 02:05 AM IST
ತಾತ್ಕಾಲಿಕವಾಗಿ ಸರ್ಕಾರದಿಂದ ಸ್ವಲ್ಪ ಹಣ ತಂದು ಶಾಸಕ ಶಿವರಾಮ ಹೆಬ್ಬಾರ ಗುಳ್ಳಾಪುರದ ಮೇಲ್ಭಾಗದಲ್ಲಿ ಭಾರೀ ಮಳೆ ಇಲ್ಲದಾಗ ಓಡಾಡುವಂತ ಕಿರು ಸೇತುವೆ ನಿರ್ಮಿಸಿದ್ದರು.

ಎಟಿಎಂ, ಒಟಿಪಿ ಸಂಖ್ಯೆ ಹೇಳದಿದ್ದರೂ ಬ್ಯಾಂಕ್‌ನಲ್ಲಿನ ಹಣ ಕಳ್ಳತನ

Sep 12 2025, 01:00 AM IST
ಬ್ಯಾಂಕ್ ಖಾತೆ ಓಟಿಪಿ ಹಾಗೂ ಇತರ ಮಾಹಿತಿಯನ್ನು ಹಂಚಿಕೊಳ್ಳದಂತೆ ಜಾಗೃತಿ ಕರೆಗಳು ಬಳಿಕವೂ ಸಹ ಸೈಬರ್ ವಂಚಕರ ದಾಳಕ್ಕೆ ಅನೇಕ ಗ್ರಾಹಕರು ಮೋಸ ಹೋದ ವರದಿಗಳು ಸಾಮಾನ್ಯ. ಆದರೆ ಇಲ್ಲಿ ಗ್ರಾಹಕರಿಗೆ ತಿಳಿಯದಂತೆ ಖಾತೆಯಿಂದ ಹಣ ಲಪಾಟಿಸಿಯಿಸಿರುವ ಘಟನೆ ನಡೆದಿದ್ದು, ಸಾರ್ವಜನಿರಲ್ಲಿ ಆತಂಕಕ್ಕೆ ಕಾರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved