ಹಣ ಗಳಿಸುವುದು ಧರ್ಮಸಂಸ್ಥೆಗಳ ಗುರಿಯಾಗಬಾರದು: ಕೈವಾರ ಧರ್ಮಾಧಿಕಾರಿ ಡಾ.ಜಯರಾಮ್
Jun 22 2025, 11:47 PM IST ಕಾರ್ಯಕ್ರಮದಲ್ಲಿ ಕೈವಾರ ತಾತಯ್ಯನವರ, ತ್ಯಾಗರಾಜ ಸ್ವಾಮಿಗಳ, ಕನಕದಾಸರ, ಪುರಂದರದಾಸರ, ಅನ್ನಮಯ್ಯ ಹಾಗೂ ಹಲವಾರು ಕೀರ್ತನೆಕಾರರ ಕೀರ್ತನೆಗಳನ್ನು ಸಂಗೀತ ವಿದ್ವಾಂಸರು ಸುಶ್ರಾವ್ಯವಾಗಿ ಹಾಡಿದರು. ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನವು ನಡೆಯಿತು.