• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುರ್ಗಾಮಾತಾ ಸಹಕಾರ ಸಂಘದ ಬಗ್ಗೆ ಅಸಮಾಧಾನ: ಹಣ ಹಿಂದಿರುಗಿಸಲು ಒತ್ತಾಯ

Jun 29 2025, 01:32 AM IST
ಜನವರಿ 2025 ರಿಂದ ಯಾವುದೇ ಠೇವಣಿ ಹಣವನ್ನು ಹಿಂತಿರುಗಿಸುತ್ತಿಲ್ಲ

ಉದ್ಯಮಿಯಿಂದ 2 ಕೋಟಿ ರು. ಹಣ ದೋಚಿ ಕಿಡಿಗೇಡಿಗಳು ಪರಾರಿ

Jun 28 2025, 01:33 AM IST
ವಿದೇಶಿ ಹಣ ಪರಿವರ್ತನೆ ನೆಪದಲ್ಲಿ ಉದ್ಯಮಿಯೊಬ್ಬರಿಂದ ಎರಡು ಕೋಟಿ ರು. ಹಣ ದೋಚಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯ ಸರ್ಕಾರದಲ್ಲಿ ಹಣ ನೀಡಿದವರಿಗೆ ಆಶ್ರಯ ನಿವೇಶನ ಸಿಗುತ್ತಿದೆ: ಬಿ.ಎಸ್.ಆಶೀಶ್ ಕುಮಾರ್ ಆರೋಪ

Jun 28 2025, 12:24 AM IST
ನರಸಿಂಹರಾಜಪುರ, ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದ್ದು ಆಶ್ರಯ ಯೋಜನೆಯಡಿ ಹಣ ನೀಡಿದವರಿಗೆ ನಿವೇಶನ ಸಿಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬಿ.ಎಸ್‌.ಆಶೀಶ್ ಕುಮಾರ್ ಆರೋಪಿಸಿದರು.

ಎಸ್ಸಿ, ಎಸ್ಟಿ, ಹಿಂದುಳಿದ ನಿಗಮಕ್ಕೆ ಹಣ ನೀಡಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

Jun 27 2025, 12:48 AM IST
ಸ್ವಾವಲಂಬಿ ಸಾರಥಿ, ಪಶು ಭಾಗ್ಯ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಜೀರೋ ಗುರಿ ನಿಗದಿಯಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಗುರಿ ನಿಗದಿಪಡಿಸಿದಂತೆ ಇನ್ನುಳಿದ ನಿಗಮಗಳಿಗೂ ಗುರಿ ನಿಗದಿಪಡಿಸಿ ಅನುದಾನ ಕೊಡಬೇಕಿತ್ತು.

ರಾಹೆ 169 ಎ ಅಗಲೀಕರಣ ಭೂಮಾಲಕರಿಗೆ ಹಣ ಪಾವತಿಸಲು ಕೋಟ ಸೂಚನೆ

Jun 25 2025, 11:47 PM IST
ಉಡುಪಿ ಕರಾವಳಿ ಜಂಕ್ಷನ್‌ನಿಂದ ಮಲ್ಪೆಯವರೆಗಿನ ರಾಷ್ಟ್ರೀಯ ಹೆದ್ದಾರಿ 169-ಎ ಇದರ ಅಗಲೀಕರಣ ಕಾಮಗಾರಿಯ ಪ್ರಗತಿಯ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ದೇಗುಲದ ಹುಂಡಿ ಒಡೆದು ಹಣ ದೋಚಿ ಕಳ್ಳರು ಪರಾರಿ

Jun 23 2025, 11:47 PM IST
ದೂರವಾಣಿ ನಗರದಲ್ಲಿರುವ ಪಂಚಮುಖಿ ಗಣಪತಿ ದೇವಾಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಗರ್ಭಗುಡಿಯೊಳಗಿದ್ದ ಹುಂಡಿಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಹಣ ದೋಚಿಕೊಂಡು ಹೋಗಿದ್ದಾರೆ.

ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿಕೆಶಿ

Jun 23 2025, 10:38 AM IST

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಹಣ ಗಳಿಸುವುದು ಧರ್ಮಸಂಸ್ಥೆಗಳ ಗುರಿಯಾಗಬಾರದು: ಕೈವಾರ ಧರ್ಮಾಧಿಕಾರಿ ಡಾ.ಜಯರಾಮ್

Jun 22 2025, 11:47 PM IST
ಕಾರ್ಯಕ್ರಮದಲ್ಲಿ ಕೈವಾರ ತಾತಯ್ಯನವರ, ತ್ಯಾಗರಾಜ ಸ್ವಾಮಿಗಳ, ಕನಕದಾಸರ, ಪುರಂದರದಾಸರ, ಅನ್ನಮಯ್ಯ ಹಾಗೂ ಹಲವಾರು ಕೀರ್ತನೆಕಾರರ ಕೀರ್ತನೆಗಳನ್ನು ಸಂಗೀತ ವಿದ್ವಾಂಸರು ಸುಶ್ರಾವ್ಯವಾಗಿ ಹಾಡಿದರು. ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನವು ನಡೆಯಿತು.

ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಹಣ ಬಳಕೆ

Jun 22 2025, 11:47 PM IST
ಮಾಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕಕ್ಕೆ ನೀಡಬೇಕಾದ ಜಿಎಸ್‌ಟಿ ಹಣ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದು, ನರೇಂದ್ರ ಮೋದಿ ಅಭಿವೃದ್ಧಿ ಮೂಲಕವೇ ಹಣ ಹಿಂತಿರುಗಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ್‌ ನಾರಾಯಣ್ ಹೇಳಿದರು.

ವಸತಿ ಇಲಾಖೆ ಮನೆ ಬೇಕಿದ್ದರೆ ಹಣ ಕೊಡಬೇಕು

Jun 22 2025, 11:04 AM IST

‘ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮನೆ ಸಿಗುತ್ತದೆ’ ಎಂದು ನಾಗಠಾಣ ಶಾಸಕರ ಆಪ್ತ ಸಹಾಯಕ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಉರಿಯುತ್ತಿರುವ ತುಪ್ಪಕ್ಕೆ ಬೆಂಕಿ ಸುರಿದಂತಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved