• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ

Nov 13 2024, 12:47 AM IST
ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

‘ಸಾಲ ಬೇಡ ಠೇವಣಿ ಹಣ ವಾಪಸ್‌ ನೀಡಿ’

Nov 13 2024, 12:08 AM IST
ಹುತ್ತೂರು ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು ೧೧೬ ಮಹಿಳಾ ಸಂಘಗಳಿಂದ ೧.೩೫ ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತದೆ

ಬಟ್ಟೆ ಷೋ ರೂಮ್‌ವೊಂದರಲ್ಲಿ ₹ 31 ಸಾವಿರ ಮೌಲ್ಯದ ಬಟ್ಟೆ ಖರೀದಿಸಿ ಹಣ ಹಾಕದೆ ಧೋಖಾ

Nov 12 2024, 01:31 AM IST

ನಗರದ ಪ್ರತಿಷ್ಠಿತ ಬಟ್ಟೆ ಷೋ ರೂಮ್‌ವೊಂದರಲ್ಲಿ ₹31 ಸಾವಿರ ಮೌಲ್ಯದ ಬಟ್ಟೆಗಳನ್ನು ಖರೀದಿಸಿ ಬಳಿಕ ಆನ್‌ಲೈನ್‌ನಲ್ಲಿ ಹಣ ಪಾವತಿಸಿರುವುದಾಗಿ ಹೇಳಿ ತನ್ನದೇ ಖಾತೆಗೆ ಹಣ ವರ್ಗಾಯಿಸಿಕೊಂಡು ವಂಚಿಸಿದ ಆರೋಪದಡಿ   ಯುವತಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದ ಬೋರ್ಡ್‌

Nov 12 2024, 12:45 AM IST
ಮುಜರಾಯಿ ಇಲಾಖೆಯಡಿಯ ದೇವಸ್ಥಾನಗಳ ಆದಾಯವನ್ನು ಮುಸಲ್ಮಾನ, ಕ್ರಿಶ್ಚಿಯನ್ನರಿಗೆ ಕೊಡಲಾಗುತ್ತಿದೆ ಎಂಬ ಸಾಮಾಜಿಕ ಜಾಲತಾಣದಲ್ಲಿನ ಅಪಪ್ರಚಾರ ತಡೆದು ಜನತೆಗೆ ನಿಜಾಂಶ ತಿಳಿಸಲು ನಿರ್ಧರಿಸಿರುವ ಸರ್ಕಾರ ದೇವಸ್ಥಾನಗಳಲ್ಲಿ ‘ಈ ದೇವಸ್ಥಾನದ ಆದಾಯ ದೇವಸ್ಥಾನಕ್ಕೇ ಬಳಕೆಯಾಗುತ್ತಿದೆ’ ಎಂದು ಫಲಕ ಹಾಕಲು ಮುಂದಾಗಿದೆ.

ಮದ್ದೂರು : ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ

Nov 11 2024, 11:49 PM IST
ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ಸರ್ಕಾರಿ ನೌಕರರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕೋಟ್ಯಂತರ ರು. ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಂಚಿಸಿರುವ ಆರೋಪದ ಮೇಲೆ ದಂಪತಿ ಸೇರಿ ಮೂವರನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.

ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Nov 11 2024, 11:46 PM IST
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.

ಸರ್ಕಾರಕ್ಕೆ, ಚುನಾವಣೆಗೆ ಹಣ ನೀಡಿಲ್ಲ: ಮದ್ಯ ವ್ಯಾಪಾರಿಗಳ ಸಂಘ ಸ್ಪಷ್ಟನೆ

Nov 11 2024, 11:45 PM IST
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರ ಚುನಾವಣೆಗೆ ಮದ್ಯ ವ್ಯಾಪಾರಿಗಳಿಂದ 800 ಕೋಟಿ ರು. ಹಣ ಪಡೆದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದು, ಇದನ್ನು ಗೋವಿಂದರಾಜ ಹೆಗ್ಡೆ ಅಲ್ಲಗಳೆದಿದ್ದಾರೆ.

ಹಣ ಹಂಚಲು ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಂಸದ ಬಸವರಾಜ ಬೊಮ್ಮಾಯಿ

Nov 11 2024, 01:04 AM IST
ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಚುನಾವಣೆಯಲ್ಲಿ ಹಂಚುತ್ತಿದ್ದಾರೆ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಆರ್ಥಿಕ ಹೊರೆ ಹಿನ್ನೆಲೆ - ಹಣ ಉಳಿಸಲು 850 ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಲೆಸ್‌ ಸೇವೆ

Nov 10 2024, 10:35 AM IST

ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ.

ಮೈಸೂರಿನಲ್ಲಿ ವರ್ಗಾವಣೆ ದಂಧೆಯ ಹಣ ಹಂಚಿಕೆ ವಿಚಾರದಲ್ಲಿ ಮಂತ್ರಿ ಮೇಲೆಯೇ ಹಲ್ಲೆ : ಎಚ್‌ಡಿಕೆ!

Nov 10 2024, 07:43 AM IST

ವರ್ಗಾವಣೆ ದಂಧೆಯ ಹಣ ಹಂಚಿಕೆ ವಿಚಾರದಲ್ಲಿ ಮೈಸೂರಿನಲ್ಲಿ ಸಚಿವರು, ಇನ್ನಿತರರು ಹೊಡೆದಾಡಿಕೊಂಡಿದ್ದಾರೆಂಬ ಮಾಹಿತಿಯಿದೆ.

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 92
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved