• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ಹಣ ರೈತರ ಖಾತೆಗೆ ಜಮಾ ಮಾಡಿ

May 16 2024, 12:50 AM IST
ನ್ಯಾಫೆಡ್ ಮೂಲಕ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಕೊಬ್ಬರಿ ಖರೀದಿ ಮಾಡಿಕೊಂಡ ಹಣ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕಿನ ಕಿಬ್ಬನಹಳ್ಳಿ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ!

May 15 2024, 01:35 AM IST
ಸರ್ಕಾರ ಹಣ ನೀಡಿದರೂ ಪರಿಹಾರ ಕೊಡದ ಬ್ಯಾಂಕುಗಳುಬರ ಪರಿಹಾರವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳುಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಆತಂಕದಲ್ಲಿ ಅನ್ನದಾತ

ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ

May 15 2024, 01:33 AM IST
ಪ್ರತಿಷ್ಠಾಪಿಸಲು ಉದ್ದೇಶಿಸಿರುವ ಡಾ.ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ ಒದಗಿಸಲಾಗುವುದು ಎಂದು ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದರು.

ನರೇಗಾ ಕೂಲಿ ಹಣ ಪಾವತಿಗೆ ಆಗ್ರಹಿಸಿ ಗ್ರಾಪಂ ಮುತ್ತಿಗೆ

May 15 2024, 01:33 AM IST
ಕಡಿಮೆ ಕೂಲಿ ಹಣ ಪಾವತಿ ಮಾಡಿರುವುದು ಮತ್ತು ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಉದ್ಯೋಗ ಖಾತರಿ ನೂರಾರು ಕೂಲಿ ಕಾರ್ಮಿಕರು ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್‌!

May 15 2024, 01:32 AM IST
"ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡ.. " ಎನ್ನುವಂತೆ, ಬರದಿಂದ ನೊಂದು ಬೆಂದಿರುವ ರೈತರಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ, ರೈತರಿಗೆ ಸಲ್ಲಬೇಕಾಗಿರುವ ಈ ಪರಿಹಾರದ ಹಣವನ್ನು ಬ್ಯಾಂಕುಗಳು ಬೆಳೆ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ

May 14 2024, 01:01 AM IST
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾವಿರಾರು ರೈತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ತಹಸೀಲ್ದಾರ್ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಅಂಬಾನಿ ಹಣ ಬಂದ್ರೆ ಟೀಕೆ ಸ್ಟಾಪ್ : ಅಧೀರ್

May 13 2024, 12:07 AM IST
ಅಂಬಾನಿ- ಅದಾನಿ ಹಣದ ಕುರಿತು ರಾಹುಲ್‌ ಮೌನಕ್ಕೆ ಶರಣಾಗಿರುವುದರ ಹಿಂದೆ ಟೆಂಪೋ ತುಂಬಾ ಹಣ ರವಾನೆಯಾಗಿದ್ದು ಕಾರಣವಿರಬೇಕು ಎಂಬ ಮೋದಿ ಆರೋಪದ ಬೆನ್ನಲ್ಲೇ, ಹಣ ಬಂದರೆ ಅವರ ವಿರುದ್ಧ ಟೀಕೆ ನಿಲ್ಲಿಸುತ್ತೇವೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಎಕರೆಗೆ ರು. 3400ರಂತೆ ಹಣ ಬಿಡುಗಡೆಗೊಳಿಸದಿದ್ದರೆ ಹೋರಾಟ

May 13 2024, 12:02 AM IST
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ರು. 3400 ರಂತೆ ಹಣ ಬಿಡುಗಡೆಗೊಳಿಸದಿದ್ದರೆ ನ್ಯಾಯಾಲಯದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುವುದು ನಿಶ್ಚಿತ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ ಹೇಳಿಕೆ ನೀಡಿದ ಪ್ರಧಾನಿ ವಿರುದ್ಧ ಪ್ರತಿಭಟನೆ

May 11 2024, 01:30 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಅದಾನಿ ಹಾಗೂ ಅಂಬಾನಿ ಕಾಂಗ್ರೆಸ್‌ಗೆ ಹಣ ನೀಡುತ್ತಾರೆ ಎಂದಿದ್ದಾರೆ ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ್‌ ಗೌಡ ಆರೋಪಿಸಿದ್ದಾರೆ.

2 ಹೆಂಡಿರು ಇದ್ರೆ ಡಬಲ್ ಹಣ: ಕೈ ನಾಯಕ ವಿವಾದ

May 10 2024, 11:50 PM IST
ಇಬ್ಬರು ಪತ್ನಿಯರನ್ನು ಹೊಂದಿರುವ ಪುರುಷರಿಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಮಹಾಲಕ್ಷ್ಮಿ ಯೋಜನೆಯಡಿ ಡಬಲ್ ನೆರವು ಸಿಗಲಿದೆ’ ಎಂದು ಮಧ್ಯಪ್ರದೇಶದ ರತ್ಲಾಮ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಾಂತಿಲಾಲ್ ಭೂರಿಯಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved