ಕಾಡಾನೆಗಳ ನಿಯಂತ್ರಣಕ್ಕೆ ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳು ವಿಫಲಗೊಂಡಿದ್ದು, ಕಳೆದ ಎರಡು ವರ್ಷಗಳ ಹಿಂದೆ ರು.5.6ಕೋಟಿ ವೆಚ್ಚದ ರೈಲ್ವೆ ಬ್ಯಾರಿಕೇಡ್ ಯೋಜನೆ ಕೂಡ ನೀರು ಪಾಲಾಗಿದೆ.
ದೇಶದಲ್ಲಿ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದೆ, ದೇಶದಲ್ಲಿ ನಿರ್ಮಿಸಲಾಗಿರುವ ಸೇತುವೆಗಳು, ಕಾರ್ಖಾನೆಗಳು, ಎಲ್ಲವು ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ. ರಾಜ್ಯ ಸರ್ಕಾರ 5 ಗ್ಯಾರೆಂಟಿಗಳನ್ನು ಈಡೇರಿಸಿದೆ