• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಬಿಟ್ಟು, ಕಾಂಗ್ರೆಸ್‌ನಿಂದ ಹಣ ಬಲದ ಮೇಲೆ ಚುನಾವಣೆ

May 05 2024, 02:04 AM IST
ಅಧಿಕಾರಕ್ಕೆ ಬಂದು ವರ್ಷವಾದರೂ ನೀಡಿದ ಭರವಸೆ ಯಾಕೆ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕರು ಬರಿ ಬಾಯಲ್ಲಿ ಹೇಳುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ಹೇಳಿದ್ದಾರೆ.

ಪಕ್ಷ ಹಣ ಕೊಡಲಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕಣದಿಂದ ಹಿಂದಕ್ಕೆ!

May 05 2024, 02:02 AM IST
ಚುನಾವಣಾ ಪ್ರಚಾರಕ್ಕೆ ಪಕ್ಷದ ನಿಧಿಯಿಂದ ಹಣಕಾಸಿನ ನೆರವು ಸಿಗಲಿಲ್ಲ ಎಂದು ಆರೋಪಿಸಿ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತಾ ಮೊಹಂತಿ, ತಮ್ಮ ಟಿಕೆಟ್ ಹಿಂದಿರುಗಿಸಿದ್ದು, ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ಭಾರಿ ಆಘಾತ ಹಾಗೂ ಮುಜುಗರ ಉಂಟು ಮಾಡಿದೆ.

ಸಿಕ್ಕ ಹಣ ವಾಪಸ್‌ ನೀಡಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ

May 04 2024, 01:37 AM IST
ರಸ್ತೆಯಲ್ಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂದಿರುಗಿಸುವ ಮೂಲಕ ವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ ಮೆರದಿದ್ದಾನೆ.

ಹಣ ಮದದಿಂದ ಕಾಂಗ್ರೆಸ್‌ಗೆ ಗೆಲ್ಲುವ ಭ್ರಮೆ: ವಿಜಯೇಂದ್ರ

May 04 2024, 01:36 AM IST
ಹುಣಸಗಿ ಯುಕೆಪಿ ಕ್ಯಾಂಪಿನ ಪೋಲಿಸ್ ಠಾಣಾ ಆವರಣದಲ್ಲಿ ನಡೆದ ಬಿಜೆಪಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೆಯೇಂದ್ರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ತವರಿಗೆ ಹಣ ಕೊಟ್ಟ ಪತ್ನಿಯ ಕೊಂದ ಪತಿ; ಪ್ರಶ್ನಿಸಿದ ಮಕ್ಕಳಿಗೂ ಕೊಲೆ ಬೆದರಿಕೆ!

May 03 2024, 01:05 AM IST
ಹಣಕಾಸಿನ ವಿಚಾರದ ಜಗಳದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಕೊಲೆಯಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕುಂದುವಾಡ ಕೆರೆ ಹಣ ಲೂಟಿ ಮಾಡಿದ್ದು ಬಿಜೆಪಿಯಲ್ಲ, ಕಾಂಗ್ರೆಸ್

May 03 2024, 01:01 AM IST
ಕುಂದುವಾಡ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅನುದಾನ ಲೂಟಿ ಮಾಡಿದ್ದು ಯಾರು ಎಂಬ ಬಗ್ಗೆ ದಾಖಲೆ ಸಮೇತ ಆರೋಪ ಮಾಡಿ. ಇಲ್ಲದಿದ್ದರೆ ಲೂಟಿ ಮಾಡಿದ್ದು ನಿಮ್ಮದೇ ಸಚಿವರು, ಶಾಸಕರು ಎಂಬುದಕ್ಕೆ ನಾನು ದಾಖಲೆ ನೀಡುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಎಚ್.ಸಿ.ಜಯಮ್ಮ ಸವಾಲು ಎಸೆದಿದ್ದಾರೆ.

ಎಸ್ಸಿ/ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗ-ಕಾರಜೋಳ

May 03 2024, 01:00 AM IST
ಎಸ್‌ಸಿ, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ 28 ಸಾವಿರ ಕೋಟಿ ರು. ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ, ಮತ್ತಿತರ ಯೋಜನೆಗೆ ದುರುಪಯೋಗ ಪಡಿಸಿಕೊಂಡಿದೆ. ಕೂಡಲೇ ಈ ಹಣವನ್ನು ವಾಪಸ್ ಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಆಗ್ರಹಿಸಿದರು.

ಹಣ, ಉಡುಗೊರೆ ಹಂಚಿಕೆ ತಡೆಗೆ ನಿಗಾ ವಹಿಸಿ: ಬಿ. ಮುರಳಿಕುಮಾರ್

May 02 2024, 12:21 AM IST
ಅಕ್ರಮ ತಡೆಗೆ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್‌ನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಸಂಚರಿಸಬೇಕು ಎಂದು ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ. ಮುರಳಿಕುಮಾರ್ ಸೂಚಿಸಿದರು.

ಬಸ್ಸಿನಲ್ಲಿ ಬಿಟ್ಟಿದ್ದ ಹಣ, ಬಂಗಾರ ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿ

May 02 2024, 12:18 AM IST
ಭಾಲ್ಕಿ ಪಟ್ಟಣದ ಬಸ್ ಡಿಪೋದಲ್ಲಿ ಹಣ ಮತ್ತು ಬಂಗಾರ ಬಿಟ್ಟುಹೋದ ಪ್ರಯಾಣಿಕರಿಗೆ ಹಿಂದಿರುಗಿಸಿದ ಚಾಲಕ ಮತ್ತು ನಿರ್ವಾಹಕರಿಗೆ ಡಿಪೋ ಸಿಬ್ಬಂದಿ ಸನ್ಮಾನಿಸಿದರು.

ಕಾರ್ಮಿಕರು ದುಡಿದ ಹಣ ಉಳಿಸಬೇಕು: ಟಿ.ವಿ. ರವಿಕುಮಾರ್

May 02 2024, 12:17 AM IST
ತರೀಕೆರೆ, ಕಾರ್ಮಿಕರು ಹೆಚ್ಚು ಹಣ ಉಳಿತಾಯ ಮಾಡಬೇಕು ಎಂದು ಪಟ್ಟಣದ ಹಿರಿಯ ಗುತ್ತಿಗೆದಾರ ಟಿ.ವಿ. ರವಿಕುಮಾರ್‌ ಹೇಳಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved