ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಕೊಡಿ, ಅಭಿವೃದ್ಧಿಗೆ ಹಣ ಕೊಡಿ ಎಂದರೆ ಇಲ್ಲ ಎನ್ನುವ ಸರ್ಕಾರಕ್ಕೆ ಗ್ಯಾರಂಟಿ ಸಮಾವೇಶ ಮಾಡುವುದಕ್ಕೆ ಎಲ್ಲಿಂದ ಹಣ ಬರುತ್ತಿದೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು.