• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಕಸ್ಮಿಕ ಬೆಂಕಿಯಿಂದ 5 ಕುರಿಮರಿ ಹಾಗೂ 10 ಲಕ್ಷ ರೂ. ಹಣ ಭಸ್ಮ

Apr 23 2024, 12:46 AM IST
ಕುರಿದೊಡ್ಡಿಯಲ್ಲಿದ್ದ 5 ಕುರಿಮರಿಗಳು ಸೇರಿದಂತೆ ಎಲ್ಲ ಸಾಮಗ್ರಿಗಳು ಸುಟ್ಟು ಭಸ್ಮವಾದ ಘಟನೆ ಸೋಮವಾರ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್‌ ಸರ್ಕಾರಕ್ಕೆ ಹಾಲಿನ ಬಾಕಿ ಕೊಡಲು ಹಣ ಇಲ್ಲ

Apr 22 2024, 02:04 AM IST
ಮೋದಿ ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಸಂಸ್ಕಾರ ಮಾಡಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ

ಭಗವಂತ ಖೂಬಾರಿಂದ ಬ್ರಿಮ್ಸ್‌ ಕಾರ್ಮಿಕರ ಹಣ ಲೂಟಿ: ಈಶ್ವರ ಖಂಡ್ರೆ

Apr 21 2024, 02:29 AM IST
ಹೊರಗುತ್ತಿಗೆ ದಲಿತ ಕಾರ್ಮಿಕರಿಗೆ ₹5-6 ಸಾವಿರ ಸಂಬಳ ನೀಡಿದ್ದ ಸಚಿವ ಭಗವಂತ ಖೂಬಾ. ದಲಿತರ ಹಣ ಲೂಟಿ ಹೊಡೆದಿರುವ ಖೂಬಾರನ್ನು ಈ ಬಾರಿ ಎಲ್ಲ ದಲಿತ ಮತದಾರರೂ ತಿರಸ್ಕರಿಸುತ್ತಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಾರಿನಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣ ಜಪ್ತಿ

Apr 21 2024, 02:19 AM IST
ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹಣ ಇಲ್ಲದವರಿಂದ ಪ್ರಜಾಪ್ರಭುತ್ವದ ಉಳಿವು

Apr 19 2024, 01:03 AM IST
ಹಣ ಇದ್ದವರು ರಾಜಕಾರಣಕ್ಕೆ ಬರುವುದು ಪುನಃ ಹಣ ಗಳಿಸುವುದಕ್ಕೆ. ಆದರೆ ಹಣ ಇರದವರು ರಾಜಕಾರಣಕ್ಕೆ ಬರುವುದು ಪ್ರಜಾತಂತ್ರ ವ್ಯವಸ್ಥೆ ಉಳಿಸುವುದಕ್ಕಾಗಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನದಾಸ್ ಅಗರವಾಲ್ ಹೇಳಿದರು.

ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ

Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.

ರೈತರಿಗೆ ಕಿಸಾನ್ ಸಮ್ಮಾನ್ ಹಣ ಸ್ಥಗಿತಗೊಳಿಸಿದ್ದೇಕೆ?: ಡಾ.ಮಂಜುನಾಥ್‌

Apr 18 2024, 02:16 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿರುವಂತೆ ಮತ ಮತ್ತು ಮತದಾನ ಮನೆಯ ಮಗಳಿದ್ದಂತೆ. ಯಾವುದೇ ಕಾರಣಕ್ಕೂ ನಾವು ಅದನ್ನು ಮಾರಿಕೊಳ್ಳಬಾರದು ಎಂದು ಮಂಜುನಾಥ್ ಹೇಳಿದರು.

ಹಣ- ಆಮಿಷಗಳಿಗೆ ಬಲಿಯಾಗದೇ ಕುಮಾರಸ್ವಾಮಿಯನ್ನು ಬೆಂಬಲಿಸಿ: ಮೈತ್ರಿ ಮುಖಂಡರು

Apr 16 2024, 01:09 AM IST
ಮದ್ದೂರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಚುನಾವಣೆ ಮುಗಿದ ನಂತರ ನಿಲ್ಲುತ್ತವೆ. ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾದರೆ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಾರೆ. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಅಷ್ಟೇ ಮುಖ್ಯವಾಗಿದ್ದಾರೆ.

ಪೊಲೀಸರ ಭರ್ಜರಿ ಭೇಟೆ; ₹ 2 ಕೋಟಿಗೂ ಅಧಿಕ ಹಣ ಜಪ್ತಿ

Apr 16 2024, 01:01 AM IST
ಬೆಂಗಳೂರು ಪಾಸಿಂಗ್‌ ಇರುವ ಬ್ರಿಜಾ ಕಾರಿನಲ್ಲಿ ಹಣದ ಬ್ಯಾಗ್‌ಗಳನ್ನು ತುಂಬಿಕೊಂಡು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಿಂದ ಬರಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಇದು ನಿಲ್ಲಲಿಲ್ಲ.

ಆನೆಗಳ ನಿಯಂತ್ರಣಕ್ಕೆ ವೆಚ್ಚ ಮಾಡಿರುವ ಕೋಟ್ಯಂತರ ರು. ಹಣ ವ್ಯರ್ಥ

Apr 15 2024, 01:21 AM IST

ಕಾಡಾನೆಗಳ ನಿಯಂತ್ರಣಕ್ಕೆ ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳು ವಿಫಲಗೊಂಡಿದ್ದು, ಕಳೆದ ಎರಡು ವರ್ಷಗಳ ಹಿಂದೆ ರು.5.6ಕೋಟಿ ವೆಚ್ಚದ ರೈಲ್ವೆ ಬ್ಯಾರಿಕೇಡ್‌ ಯೋಜನೆ ಕೂಡ ನೀರು ಪಾಲಾಗಿದೆ.  

  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved