• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಸಲ್ ಭೀಮಾ ವಿಮೆ ಹಣ ದುರ್ಬಳಿಕೆ 36 ಜನರನ್ನು ಬಂಧಿಸಲು ಮನವಿ

May 21 2024, 12:40 AM IST
ದೇವದುರ್ಗದಲ್ಲಿ ಫಸಲ್ ಬಿಮಾ ಯೋಜನೆಯಡಿ ವಿಮೆ ಹಣ ದುರ್ಬಳಿಕೆ 36 ಜನರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಸಮಿತಿ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು.

ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!

May 21 2024, 12:37 AM IST
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಹಣ ಕೊಟ್ಟಿರುವೆ: ವೈಎಎನ್‌

May 21 2024, 12:37 AM IST
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ₹25 ರಿಂದ ₹30 ಕೋಟಿ ಅನುದಾನ ನೀಡಿದ್ದೇನೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬರ ಪರಿಹಾರ ಸಾಲಕ್ಕೆ ಜಮೆ; ಹಣ ಮರಳಿಸುವ ಬಗ್ಗೆ ಬ್ಯಾಂಕ್‌ಗಳಲ್ಲಿ ಗೊಂದಲ

May 21 2024, 12:33 AM IST
ಭಾಗ್ಯಲಕ್ಷ್ಮೀ, ಪಿಂಚಣಿ, ನರೇಗಾ ಕೂಲಿ, ವೃದ್ದಾಪ್ಯ ವೇತನ, ಗ್ಯಾಸ್‌ ಸಬ್ಸಿಡಿಯೂ ಸಾಲಕ್ಕೆ ಜಮೆ ಮಾಡಲಾಗಿದ್ದು, ಬ್ಯಾಂಕುಗಳ ಕ್ರಮದ ಬಗ್ಗೆ ರೈತಾಪಿ ವಲಯದಿಂದ ತೀವ್ರ ಆಕ್ರೋಶ, ಸಾಲಕ್ಕೆ ಜಮೆ ಮಾಡಿಕೊಂಡ ಬ್ಯಾಂಕುಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಕಾರಣ ಕೇಳಿ ನೋಟೀಸ್‌ ನೀಡಿದ್ದಾರೆ.

ಸಬ್ಸಿಡಿ ಹಣ ಸಾಲಕ್ಕೆ ಮುಟ್ಟುಗೋಲು ಖಂಡಿಸಿ ಇಂದು ಪ್ರತಿಭಟನೆ

May 20 2024, 01:40 AM IST
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್‌ನಲ್ಲಿ ಮಹಿಳಾ ಗ್ರಾಹಕರ ಸಾಮಾಜಿಕ ಭದ್ರತೆ, ಸಬ್ಸಿಡಿ ಹಣವನ್ನು ಸಾಲದ ಹಣ‍ಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬ್ಯಾಂಕ್‌ ವ್ಯವಸ್ಥಾಪಕರ ಈ ಕ್ರಮ ದುಂಡಾವರ್ತನೆಯಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಹಾರ ಹಣ ಸದ್ಬಳಕೆ ಮಾಡಿಕೊಳ್ಳಿ: ಧರೆಪ್ಪ

May 20 2024, 01:30 AM IST
ರಬಕವಿಯ ಶ್ರೀ ಬೀರೇಶ್ವರ್ ಕೋ ಆಪ್ ಕ್ರೆಡಿಟ್ ಸೊಸೈಟಿ ರಬಕವಿ ಶಾಖೆಯಲ್ಲಿ ಪತಿ ಅಕಾಲಿಕ ನಿಧನರಾದ ಕಾರಣ ಅವರ ಪತ್ನಿ ರುಕ್ಸಾನಾ ಸಲೀಮ್‌ ಗುರಾಡಿಗೆ ಸಂಸ್ಥೆಯ ಸದಸ್ಯರ ಕಲ್ಯಾಣ ನಿಧಿಯಿಂದ ₹ ೩೦ ಸಾವಿರ ಪರಿಹಾರ ಮೊತ್ತದ ಮಂಜೂರಾತಿ ಪತ್ರ ವಿತರಿಸಲಾಯಿತು.

ಎಫ್‌ಪಿಒಗಳಿಗೆ ಬಾಕಿ ಹಣ ಬಿಡುಗಡೆ ಮಾಡಡುವಂತೆ ಒತ್ತಾಯ

May 20 2024, 01:30 AM IST
ಕೇಂದ್ರದ ಮಾದರಿಯಂತೆ ರಾಜ್ಯ ಸರ್ಕಾರ ಎಫ್‌ಪಿಒ ರಚನೆ ಮಾಡಿದೆ. ಆದರೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ರೈತರಿಂದ ಕಾಳು ಖರೀದಿಸಿ ಹಣ ನೀಡದೇ ದಲ್ಲಾಳಿ ಪರಾರಿ

May 19 2024, 01:50 AM IST
ಹಳಕಟ್ಟಿ ಅವರು ಹತ್ತಾರು ವರ್ಷಗಳಿಂದ ಮಾರುಕಟ್ಟೆಯಲ್ಲಿ ರೈತರಿಂದ ಖರೀದಿ ಮಾಡುತ್ತಿದ್ದಾರೆ. ಸರಿಯಾಗಿಯೇ ಹಣ ನೀಡುತ್ತಿದ್ದ ಅವರು ಇತ್ತೀಚೆಗೆ ಹಲವು ರೈತರಿಂದ ಖರೀದಿಸಿದ ಕಾಳಿನ ಬಿಲ್‌ ಪಾವತಿ ಮಾಡಿಲ್ಲ.

ಬರ, ನರೇಗಾ ಹಣ ಸಾಲಕ್ಕೆ ಜಮಾ ಖಂಡನೀಯ: ಡಿ.ಸಿ.ತಮ್ಮಣ್ಣ

May 19 2024, 01:47 AM IST
ಮಳೆ ಇಲ್ಲದೇ ಕಂಗೆಟ್ಟಿದ್ದ ರೈತರಿಗೆ ಈಗಷ್ಟೇ ಮಳೆ ಪ್ರಾರಂಭವಾಗಿದೆ. ಬರದಿಂದ ತತ್ತರಿಸಿದ ರೈತರು ಹಣವಿಲ್ಲದೇ ಮತ್ತೆ ಬ್ಯಾಂಕ್‌ಗೆ ಹೋಗುವ ಸನ್ನಿವೇಶ ಬಂದಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಬರ ಪರಿಹಾರವನ್ನು ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಬರ ಪರಿಹಾರ, ಪಿಂಚಣಿ ಹಣ ಸಾಲಕ್ಕೆ ಜಮೆ ಮಾಡುವಂತಿಲ್ಲ

May 18 2024, 01:36 AM IST
ಬ್ಯಾಂಕುಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಪಿಂಚಣಿ, ಉದ್ಯೋಗ ಖಾತ್ರಿ ಹಣವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಸೂಚಿಸಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved