• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಆರ್‌ಎಫ್ ಹಣ: ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ

Mar 27 2024, 01:02 AM IST
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ.

ಶ್ರೀಕಂಬದ ನರಸಿಂಹಸ್ವಾಮಿ ದೇಗುಲದ ಗೋಲಕ ಒಡೆದು ಹಣ ಲೂಟಿ..!

Mar 27 2024, 01:01 AM IST
ದೇವಾಲಯದ ಮುಂಬಾಗಿಲ ಬೀಗ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು, ದೇವಾಲಯದ ಒಳಾವರಣದಲ್ಲಿದ್ದ ಎರಡು ಗೋಲಕಗಳನ್ನು ಮುರಿದು ಅದರಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಎರಡೂ ಗೋಲಕಗಳನ್ನು ದೇವಾಲಯದ ಹಿಂಭಾಗದಲ್ಲಿರುವ ಟ್ಯಾಂಕ್ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.

ಜೆಜಿ ಹಳ್ಳಿ ಬಳಿ ₹1.44 ಕೋಟಿ ಹಣ ಜಪ್ತಿ

Mar 24 2024, 01:38 AM IST
ಎಟಿಎಂಗಳಿಗೆ ಹಣ ತುಂಬುವ ವಾಹನ ಶಿರಾ ಗಡಿ ದಾಟಿ ಅನುಮತಿಯಿಲ್ಲದೆ ಹಿರಿಯೂರು ಪ್ರವೇಶ ಮಾಡಿದ್ದರಿಂದಾಗಿ ತಹಶೀಲ್ದಾರ್ ರಾಜೇಶ್ ಕುಮಾರ್ ನೇತೃತ್ವದಲ್ಲಿ ಹಣ ಮತ್ತು ವಾಹನ ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಹಣ ಇಲ್ಲ ಅನ್ನೋ ಕಾಂಗ್ರೆಸ್‌ ವಾದ ಸುಳ್ಳು: ಬಿಜೆಪಿ

Mar 24 2024, 01:38 AM IST
ಆದಾಯ ತೆರಿಗೆ ಇಲಾಖೆ ನಮ್ಮ ಬ್ಯಾಂಕ್‌ ಖಾತೆ ಜಪ್ತಿ ಮಾಡಿದ ಕಾರಣ ರೈಲು ಟಿಕೆಟ್‌ ಖರೀದಿಗೂ ಹಣ ಇಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಪೂರ್ಣ ಸುಳ್ಳು ಎಂದು ಬಿಜೆಪಿ ತಿರುಗೇಟು ನೀಡಿದೆ.

ಕುಮಾರೇಶ್ವರ ಮಠದ ದಾಸೋಹ, ಜಾತ್ರೆಗೆ ಮೂಜಗು ಹಣ ನೀಡಿಲ್ಲ

Mar 24 2024, 01:37 AM IST
ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಾರ್ಷಿಕ ದಾಸೋಹ ಹಾಗೂ ಜಾತ್ರಾ ಮಹೋತ್ಸವಕ್ಕಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಯಾವುದೇ ಹಣ ನೀಡಿಲ್ಲ, ಭಕ್ತರ ದಾನದಿಂದಲೇ ಇದೆಲ್ಲವನ್ನೂ ನಡೆಸಲಾಗುತ್ತಿದೆ ಎಂದು ಸಮಿತಿಗಳ ಸದಸ್ಯರು ಸ್ಪಷ್ಟಪಡಿಸಿದರು.

ದಾಖಲೆ ಇಲ್ಲದ ಹಣ, ಮದ್ಯ, ಸೀರೆ ವಶ

Mar 23 2024, 01:01 AM IST
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದು, ಈ ವೇಳೆ ಎಸ್ಎಸ್ಟಿ ತಂಡವು 65 ಸಾಲಿರ ಮೌಲ್ದ 1020 ಸೀರೆಗಳನ್ನು ವಶಪಡಿಸಿಕೊಂಡಿದೆ. ಎಸ್ಎಸ್ ಟಿ ತಂಡವು 2.70 ಲಕ್ಷ ರೂ. ಹಣವನ್ನು ಹಾಗೂ ಅಬಕಾರಿ ಇಲಾಖೆಯವರು 7.23 ಲಕ್ಷ ಮೌಲ್ಯದ 3883 ಲೀ. ಮದ್ಯ, ಪೊಲೀಸ್ ಇಲಾಖೆಯವರು 2724 ರೂ. ಮೌಲ್ಯದ 6.12 ಲೀ. ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ

Mar 23 2024, 01:00 AM IST
ಲೋಕಸಭಾ ಚುನಾವಣೆ ಘೊಷಣೆಯಾಗಿ ಎಲ್ಲೆಡೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾಗಿದ್ದರಿಂದ ಅನಧಿಕೃತ, ಅಕ್ರಮ ಹಣ, ಮದ್ಯ ಹಾಗೂ ವಸ್ತುಗಳ ಸಾಗಾಣಿಕೆ ಮೇಲೆ ಜಿಲ್ಲಾಡಳಿತ ತೀವ್ರ ನಿಗಾವಹಿಸಿದ್ದು, ಹೀಗೆ ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ವಾಹನಗಳಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 8.30 ಲಕ್ಷ ರು. ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೈತರಿಂದ ಹಣ ವಸೂಲಿ ಆರೋಪ ಸುಳ್ಳು: ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್

Mar 22 2024, 02:15 AM IST
ಅರಸೀಕೆರೆ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಹಾಗೂ ಬೆಂಬಲಿಗರು ತಮ್ಮ ಮೇಲೆ ರೈತ ಸಂಘದ ಹೆಸರಿನಲ್ಲಿ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಕಿ ಹಣ ಪಾವತಿಸದಿದ್ದರೆ ಕಾರ್ಖಾನೆಗೆ ಮುತ್ತಿಗೆ: ರೈತರ ಎಚ್ಚರಿಕೆ

Mar 22 2024, 01:01 AM IST
ಮಾ.28ರೊಳಗೆ ಪ್ರಸಕ್ತ ಹಂಗಾಮಿನ ಬಿಲ್ ಹಾಗೂ ಹಳೇ ಬಾಕಿ ಪ್ರತಿಟನ್ ಕಬ್ಬಿನ ₹ 394 ಪಾವತಿಸದಿದ್ದರೆ ರೈತರೆಲ್ಲ ಸೇರಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ರೈತರು ಗುರುವಾರ ಸ್ಥಳೀಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.

ಸಣ್ಣ ಗುತ್ತಿಗೆದಾರರ ಕಾಮಗಾರಿ ಹಣ ಬಿಡುಗಡೆಗೆ ಆಗ್ರಹ

Mar 22 2024, 01:00 AM IST
ಒಂದು ವೇಳೆ ಸರ್ಕಾರ ಬೇಗ ಬಿಲ್ ಪಾವತಿ ಮಾಡದಿದ್ದರೆ ನಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸರ್ಕಾರಕ್ಕೆ ಎಚ್ಚರಿಕೆ
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved