• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹ ಬಾಕ್ಸರ್‌ನ ಬ್ಯಾಗ್‌ನಿಂದ ಹಣ ಕದ್ದು ಪಾಕ್ ಬಾಕ್ಸರ್‌ ಪರಾರಿ!

Mar 06 2024, 02:19 AM IST
ಇಟಲಿಯಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ ಅರ್ಹತಾ ಸುತ್ತಿನ ಬಾಕ್ಸಿಂಗ್‌ ಕೂಟದಲ್ಲಿ ಪಾಲ್ಗೊಂಡಿರುವ ಪಾಕಿಸ್ತಾನದ ಬಾಕ್ಸರ್‌ ಒಬ್ಬ, ತಮ್ಮ ದೇಶದವರೇ ಆದ ಮಹಿಳಾ ಬಾಕ್ಸರ್‌ ಒಬ್ಬರ ಬ್ಯಾಗ್‌ನಿಂದ ಹಣ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ

ಐದು ಗ್ಯಾರಂಟಿಗಳಿಗೆ ನೀಡುವ ಹಣ ವ್ಯರ್ಥವಲ್ಲ: ಶಾಸಕ ಗವಿಯಪ್ಪ

Mar 05 2024, 01:37 AM IST
ಐದು ಗ್ಯಾರಂಟಿಗಳಿಂದ ಮನೆ ಮನೆಗೆ ಸರ್ಕಾರದ ಯೊಜನೆಗಳನ್ನು ತಲುಪಿಸಿದೆ. 1,20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ.

ಹಿಂದೂಗಳಿಗೆ ಹಣ ನೀಡಿದರೆ ಹಿಂದೂ ವಿರೋಧಿ ಆಗ್ತೇವಾ?: ಗುಂಡೂರಾವ್‌

Mar 03 2024, 01:31 AM IST
3.70 ಲಕ್ಷ ಕೋಟಿ ರು. ಬಜೆಟ್‌ ಮೊತ್ತದಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ್ದು ಕೇವಲ 3 ಸಾವಿರ ಕೋಟಿ ರುಪಾಯಿ. ಅದೇ ರೀತಿ 3 ಸಾವಿರ ಕೋಟಿ ರು.ಗಳನ್ನು ಮೀನುಗಾರರಿಗೆ ನೀಡಿದ್ದೇವೆ. ಎಸ್ಸಿಎಸ್ಟಿ ಸಮುದಾಯಕ್ಕೆ 39 ಸಾವಿರ ಕೋಟಿ ರು. ನಿಗದಿ ಮಾಡಲಾಗಿದೆ. ಇವರು ಹಿಂದೂಗಳಲ್ವಾ ಎಂದು ಗುಂಡೂರಾವ್‌ ಪ್ರಶ್ನಿಸಿದರು.

ಅಕ್ರಮ ಹಣ ವರ್ಗಾವಣೆ: ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ₹5 ಕೋಟಿ ದಂಡ

Mar 02 2024, 01:48 AM IST
ಅಕ್ರಮ ಹಣ ವರ್ಗಾವಣೆ ಮಾಡಿದ ಕಾರಣಕ್ಕಾಗಿ ಭಾರತೀಯ ಹಣಕಾಸು ಗುಪ್ತಚರ ಸಂಸ್ಥೆ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ 5 ಕೋಟಿ ರು. ದಂಡ ವಿಧಿಸಿದೆ.

ಬ್ರ್ಯಾಂಡ್‌ ಬೆಂಗಳೂರಿಗಾಗಿಯೇ ಶೇ.54 ಹಣ ಮೀಸಲು

Mar 01 2024, 02:21 AM IST
ಬ್ರ್ಯಾಂಡ್‌ ಬೆಂಗಳೂರು ಯೋಜನೆಗೆ ಬಿಬಿಎಂಪಿ ಹೆಚ್ಚು ಅನುದಾನ ಮೀಡಲು ಇರಿಸಿದೆ. ತನ್ನ ಬಜೆಟ್‌ನಲ್ಲಿ ಶೇ.54ರಷ್ಟು ಅನುದಾನ ನೀಡಿದೆ.

ಬ್ರ್ಯಾಂಡ್‌ ಬೆಂಗಳೂರು ಅನುಷ್ಢಾನಕ್ಕೆ ಬಿಬಿಎಂಪಿ ಹಣ: ತುಷಾರ್‌

Mar 01 2024, 02:16 AM IST
ಬ್ರ್ಯಾಂಡ್‌ ಬೆಂಗಳೂರಿಗಾಗಿ ಆಯವ್ಯಯದಲ್ಲಿ 1580 ಕೋಟಿ ಮೀಸಲು ಇಡಲಾಗಿದ್ದು, ಇದಕ್ಕಾಗಿ ಎಸ್ಕ್ರೋ ಖಾತೆ ತೆರೆದು ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಕಾರ್ಮಿಕರ ಹಣ ಬೇರೆಯದ್ದಕ್ಕೆ ಬಳಸಬಾರದು: ಗಿರೀಶ್‌

Mar 01 2024, 02:16 AM IST
ದೇಶದ ಯಾವುದೇ ರಾಜ್ಯಗಳು ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಯೋಜನೆಗಳಿಗೆ ಬಳಸದೆ ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮಾತ್ರ ಬಳಸಬೇಕು ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಗ್ರಹಿಸಿದರು.

ಮುಖಾ-ಮುಖಿ: ಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಇಲ್ಲ

Feb 29 2024, 02:00 AM IST
ಹುಂಡಿ ಹಣವನ್ನು ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಬೆದರಿಸಿ ₹8000 ಹಣ ಸುಲಿಗೆ ಪ್ರಕರಣ ಸಂಬಂಧ ನಾಲ್ವರು ಪೊಲೀಸರ ಅಮಾನತು

Feb 28 2024, 02:40 AM IST
ಇತ್ತೀಚಿಗೆ ಪಾನಮತ್ತ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ 8 ಸಾವಿರ ರು. ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರನ್ನು ನಗರ ಪೊಲೀಸ್ ಆಯುಕ್ತರು ಮಂಗಳವಾರ ಅಮಾನತುಗೊಳಿಸಿದ್ದಾರೆ.

ಗೋವಾಗೆ ತೆರಳಲು ಹಣ ಕೊಡದ ಅತ್ತೆ ಕತ್ತು ಹಿಸುಕಿ ಬೆಂಕಿ ಇಟ್ಟ!

Feb 28 2024, 02:39 AM IST
ದುಶ್ಚಟಗಳ ದಾಸನಾಗಿರುವ ಜಶ್ವಂತ್‌ ರೆಡ್ಡಿ ವಾರಂತ್ಯ ಹಾಗೂ ರಜೆ ದಿನಗಳಲ್ಲಿ ಬೆಂಗಳೂರಿಗೆ ಬರುತ್ತಿದ್ದ. ಖರ್ಚಿಗೆ ಹಣ ಇಲ್ಲದಿರುವುದಾಗ ತನ್ನ ಮಾವನ ಹೆಂಡತಿ ಸುಕನ್ಯಾ ಅವರ ಬಳಿ ಆಗಾಗ ಸ್ವಲ್ಪ ಹಣ ಪಡೆಯುತ್ತಿದ್ದ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved