• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್ ಕದ್ದು ಆನ್‌ಲೈನ್‌ ಪೇಮೆಂಟ್‌ ಆ್ಯಪ್‌ ಮೂಲಕ ಹಣ ದೋಚುತ್ತಿದ್ದವ ಸೆರೆ!

Feb 28 2024, 02:36 AM IST
ಬಸ್‌ ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರಿಂದ ಮೊಬೈಲ್ ಕದ್ದು ಬಳಿಕ ಆ ಮೊಬೈಲ್‌ನಲ್ಲಿರುವ ಆನ್‌ಲೈನ್‌ ಪೇಮೆಂಟ್‌ ಆ್ಯಪ್‌ಗಳ ಮೂಲಕ ಹಣ ದೋಚುತ್ತಿದ್ದ ಖದೀಮನೊಬ್ಬನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತೆರಿಗೆ ಹಣ: ಸಚಿವ- ಸಂಸದರ ಜುಗಲ್‌ ಬಂಧಿ

Feb 27 2024, 01:35 AM IST
ಕೇಂದ್ರದ ತೆರಿಗೆ ಹಣ ತಾರತಮ್ಯ ವಿಚಾರವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಏಟು-ಎದಿರೇಟು ನೀಡಿದ ಘಟನೆ ಸೋಮವಾರ ನಡೆಯಿತು.

ಕೇಂದ್ರದ ಹಣ ನಿಮ್ಮಪ್ಪನ ಮನೆ ಆಸ್ತೀನಾ?: ಅನಂತಕುಮಾರ ಹೆಗಡೆ

Feb 25 2024, 01:49 AM IST
‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ನಮ್ಮ ತೆರಿಗೆ ಹಣ, ನಮ್ಮ ಹಕ್ಕು’ ಎನ್ನುತ್ತಾರೆ. ಕೇಂದ್ರ ಸರ್ಕಾರ ನೀಡಿದ ಸಾವಿರಾರು ಕೋಟಿ ರು. ಬಗ್ಗೆ ಲೆಕ್ಕ ಕೊಡಿ ಎಂದರೆ ನಾವು ಲೆಕ್ಕ ಕೊಡುವುದಿಲ್ಲ ಎನ್ನುತ್ತಾರೆ. ಕೇಂದ್ರದ ಹಣವೇನು ನಿಮ್ಮಪ್ಪನ ಮನೆ ಆಸ್ತೀನಾ?’ ಎಂದು ಸಂಸದ ಅನಂತಕುಮಾರ ಹೆಗಡೆ ಕಿಡಿಕಾರಿದ್ದಾರೆ.

ದೇಗುಲಗಳ ಹಣ ದೇಗುಲಗಳ ಅಭಿವೃದ್ಧಿಗೇ ಬಳಕೆ: ಸಿದ್ದು ಸ್ಪಷ್ಟನೆ

Feb 25 2024, 01:48 AM IST
ಹಿಂದೂ ದೇವಾಲಯಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ದೇವಾಲಯಗಳ ಅಭಿವೃದ್ಧಿಗೇ ಬಳಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿಯವರಿಗೆ ಮೀಸಲಾದ ಹಣ ಬಳಕೆಗೆ ವಿರೋಧ

Feb 24 2024, 02:32 AM IST
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ರು.ಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ದಲಿತರ ಮೀಸಲು ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 24 2024, 02:32 AM IST
ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಹಣ ಬಳಕೆಗೆ ಆಕ್ರೋಶ

Feb 24 2024, 02:31 AM IST
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬರ ಪರಿಹಾರ: ರೈತರ ಖಾತೆಗೆ ಹಣ ಜಮಾವಣೆಗೆ ಆಗ್ರಹ

Feb 23 2024, 01:51 AM IST
ರೈತರ ಖಾತೆಗಳಿಗೆ ಸರ್ಕಾರದ ಹಣ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕ ವತಿಯಿಂದ ಗುರುಮಠಕಲ್ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಉಪ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಹಣ ಡಬಲ್‌ ಮಾಡ್ತೀನಿ ಎಂದು ಮಹಿಳೆತನ್ನು ನಂಬಿಸಿ ₹ 70 ಲಕ್ಷ ದೋಚಿ ಪರಾರಿ

Feb 23 2024, 01:48 AM IST
ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಮಹಿಳೆಯಿಂದ 70 ಲಕ್ಷ ರು. ದೋಚಿದ್ದ ಆರೋಪಿಯನ್ನು ಬಂಧಿಸಿ 43,88,500 ರು ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು 7 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಎನ್ ಯತೀಶ್ ತಿಳಿಸಿದರು.

ಭದ್ರಾ ಮೇಲ್ದಂಡೆ ಹಣ ಬಿಡುಗಡೆಗೆ ಹಕ್ಕೊತ್ತಾಯ

Feb 23 2024, 01:48 AM IST
ಭದ್ರಾಮೇಲ್ದಂಡೆ ಯೋಜನೆಗೆ 5300 ಕೋಟಿ ರು. ಬಿಡಗಡೆ ಮಾಡದ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಸಂಸದರ ಕಚೇರಿ ಎದುರು ಕಳೆದ 18 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ ವಿವಿಧ ಜನಪರ, ಪ್ರಗತಿಪರ, ದಲಿತ ಸಂಘಟನೆಗಳಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಲಾಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved