ತೆರಿಗೆ ಹಣ ನ್ಯಾಯಯುತವಾಗಿ ರಾಜ್ಯಗಳಿಗೆ ಹಂಚಿ: ಎಚ್.ಜಿ.ಉಮೇಶ
Feb 13 2024, 12:49 AM ISTಕೇಂದ್ರ ಸರ್ಕಾರ ಭಾರತದ ಒಕ್ಕೂಟ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗುವ ತೆರಿಗೆ, ಸೆಸ್, ಸರ್ ಚಾರ್ಜ್ ರೂಪದಲ್ಲಿ ಸಂಗ್ರಹಿಸುವ ತೆರಿಗೆ ಹಣವನ್ನು ಕೇಂದ್ರ, ರಾಜ್ಯಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಲೆಂದು ಹಣಕಾಸು ಆಯೋಗ ರಚಿಸಿದೆ. ಅದರಂತೆ ತೆರಿಗೆ ಹಣವನ್ನು ನ್ಯಾಯಸಮ್ಮತವಾಗಿ ರಾಜ್ಯಗಳಿಗೆ ಹಂಚಿ, ಅಗತ್ಯವಾದ ಅನುದಾನಗಳ ಕಾಲಕಾಲಕ್ಕೆ ಬಿಡುಗಡೆಗೊಳಿಸಬೇಕಿರುವುದು ಭಾರತ ಸರ್ಕಾರದ ಕರ್ತವ್ಯ.