• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವರ ಹೆಸರಿನಲ್ಲಿ ಹಣ ವಸೂಲಿ: ಕ್ರಮಕ್ಕೆ ಆಗ್ರಹ

Feb 22 2024, 01:45 AM IST
ದೇವಸ್ಥಾನದ ಹೆಸರಿನ ಮೇಲೆ ತಮ್ಮ ಜಂಟಿ ಹೆಸರಿನಲ್ಲಿ ತೆರೆದಿರುವ ಖಾಸಗಿ ಖಾತೆಯಲ್ಲಿರುವ ಹಣವನ್ನು ಸರ್ಕಾರದ ಅಧಿಕೃತ ಖಾತೆಗೆ ಜಮೆ ಮಾಡಲು ಆದೇಶಿಸಬೇಕು ಎಂದು ದಸಂಸ ಆಗ್ರಹಿಸಿದೆ

ಹೋಟೆಲಲ್ಲಿ ಹಣ ದೋಚುತ್ತಿದ್ದ ಕ್ಯಾಷಿಯರ್‌ನ ಹಿಡಿದ ಮಾಲಿಕ

Feb 20 2024, 01:46 AM IST
ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕ್ಯಾಷಿಯರ್‌ ಕೆಲಸಕ್ಕೆ ಸೇರಿಕೊಂಡು ಗ್ರಾಹಕರು ನೀಡುವ ಹಣವನ್ನು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ತೆರಿಗೆ ಹಣ ವಾಪಸ್ ಕೊಟ್ರೆ ಮಹಿಳೆಯರಿಗೆ 4 ಸಾವಿರ

Feb 18 2024, 01:31 AM IST
ಕುದೂರು: ನಮ್ಮ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ನಾನು ಕೇಳಿದರೆ ನನ್ನನ್ನು ವಿಲನ್ ರೀತಿ ನೋಡ್ತೀರಾ? ನೀವುಗಳು ತೆರಿಗೆ ಹಣ ವಾಪಸ್ ಕೊಟ್ಟಿದ್ದೇ ಆದರೆ ಮಹಿಳೆಯರಿಗೆ ಈಗಿರುವ ಮಾಸಿಕ ಎರಡು ಸಾವಿರದ ಜೊತೆಗೆ ಮತ್ತೆರೆಡು ಸಾವಿರ ರುಪಾಯಿ ಸೇರಿಸಿ ಕೊಡುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಹಣ ಕೊಡದ ಸ್ನೇಹಿತನ ಹೊಟ್ಟೆ ಕುಯ್ದ ಗೆಳೆಯ!

Feb 18 2024, 01:30 AM IST
ಮದ್ಯದ ಅಮಲಿನಲ್ಲಿ ಹಣದ ವಿಚಾರಕ್ಕೆ ನಡೆದ ಜಗಳದ ವೇಳೆ ಸ್ನೇಹಿತನಿಗೆ ಕಟರ್‌ ಬ್ಲೇಡ್‌ನಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿರ್ಮಾಪಕಿಯಿಂದ ಹಣ ಸುಲಿಯಲು ಕಿಡ್ನಾಪ್‌ ಕಥೆ ಕಟ್ಟಿದ ಕಾರು ಚಾಲಕ!

Feb 17 2024, 01:19 AM IST
ಬ್ಯಾಂಕ್‌ನಲ್ಲಿ ನಿರ್ಮಾಪಕಿ 1 ಕೋಟಿ ಸಾಲ ಮಾಡಿದ ವಿಚಾರ ತಿಳಿದ್ದ ಆಕೆಯ ಕಾರಿನ ಚಾಲಕನ ಕಿಡ್ನಾಪ್‌ ನಾಟಕ ಆಡಿ ಸಿಕ್ಕಬಿದ್ದಿದ್ದಾನೆ. ಆತನೊಂದಿಗೆ ಸಹಕರಿಸಿದ ಐವರನ್ನು ಬಂಧಿಸಲಾಗಿದೆ.

ಪಾರ್ಟ್‌ ಟೈಮ್‌ ಕೆಲಸ ಸೋಗಲ್ಲಿ ಯುವತಿಗೆ ₹1.07 ಲಕ್ಷ ವಂಚನೆ; ಮೊದಲು ಹಣ ವಾಪಸ್‌ ನೀಡಿ ಬಳಿಕ ಮೋಸ

Feb 16 2024, 01:57 AM IST
ಪಾರ್ಟ್‌ ಟೈಂ ಕೆಲಸದ ಸೋಗಿನಲ್ಲಿ ಸೈಬರ್‌ ವಂಚಕರು ಯುವತಿಯಿಂದ ₹1.07 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆನ್‌ಲೈನ್‌ ವಂಚನೆ: ಕೋಟ್ಯಂತರ ಹಣ ಪಂಗನಾಮ

Feb 14 2024, 02:19 AM IST
ಜನರು ಹಣದ ದುಪ್ಪಟ್ಟು ಆಸೆಗೆ ಬಿದ್ದು ಆನ್‌ಲೈನ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದ ಇರಬೇಕು.

ಬಜೆಟ್‌ನಲ್ಲಿ ಸುರಂಗ ರಸ್ತೆ, ಸ್ಕೈಡೆಕ್‌ಗೆ ಹಣ?

Feb 13 2024, 01:45 AM IST
ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.

ತೆರಿಗೆ ಹಣ ನ್ಯಾಯಯುತವಾಗಿ ರಾಜ್ಯಗಳಿಗೆ ಹಂಚಿ: ಎಚ್‌.ಜಿ.ಉಮೇಶ

Feb 13 2024, 12:49 AM IST
ಕೇಂದ್ರ ಸರ್ಕಾರ ಭಾರತದ ಒಕ್ಕೂಟ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗುವ ತೆರಿಗೆ, ಸೆಸ್‌, ಸರ್ ಚಾರ್ಜ್‌ ರೂಪದಲ್ಲಿ ಸಂಗ್ರಹಿಸುವ ತೆರಿಗೆ ಹಣವನ್ನು ಕೇಂದ್ರ, ರಾಜ್ಯಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಲೆಂದು ಹಣಕಾಸು ಆಯೋಗ ರಚಿಸಿದೆ. ಅದರಂತೆ ತೆರಿಗೆ ಹಣವನ್ನು ನ್ಯಾಯಸಮ್ಮತವಾಗಿ ರಾಜ್ಯಗಳಿಗೆ ಹಂಚಿ, ಅಗತ್ಯವಾದ ಅನುದಾನಗಳ ಕಾಲಕಾಲಕ್ಕೆ ಬಿಡುಗಡೆಗೊಳಿಸಬೇಕಿರುವುದು ಭಾರತ ಸರ್ಕಾರದ ಕರ್ತವ್ಯ.

ಅಕ್ರಮ ಹಣ ವರ್ಗಾವಣೆ: ಕೇಂದ್ರದ ಮಾಜಿ ಸಚಿವ ಸಲ್ಮಾನ್‌ ಪತ್ನಿಗೆ ನೋಟಿಸ್‌

Feb 11 2024, 01:49 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮಾಜಿ ಗೃಹ ಸಚಿವ ಸಲ್ಮಾನ್ ಖುರ್ಷಿದ್‌ ಪತ್ನಿ ಲೂಯಿಸ್‌ ಖುರ್ಷಿದ್‌ಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 78
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved