• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯಕೀಯ ಉಪಕರಣದಲ್ಲಿ ಹಣ ಕಡಿತ ವಿಚಾರ: ಶಾಸಕರ ಹೇಳಿಕೆ ಶುದ್ಧ ಸುಳ್ಳು: ಅನಂತಮೂರ್ತಿ ಹೆಗಡೆ

Mar 19 2025, 12:33 AM IST
ಶಿರಸಿ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆ ವೈದ್ಯಕೀಯ ಉಪಕರಣಗಳ ವಿಚಾರದಲ್ಲಿ ಹಣ ಕಡಿತಗೊಂಡಿರುವ ವಿಷಯವೇ ತಮಗೆ ಗೊತ್ತಿಲ್ಲ

ದಲಿತರ ಹಣ ಬೇರೆಡೆಗೆ ವರ್ಗಾಯಿಸಿಲ್ಲ - ಆ ರೀತಿ ಮಾಡಿದ್ದು ಬಿಜೆಪಿ : ಸಿಎಂ ಸಿದ್ದರಾಮಯ್ಯ

Mar 18 2025, 10:14 AM IST

‘ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ, ನಾವು ಎಸ್ಸಿಪಿ-ಟಿಎಸ್‌ಪಿ ಅನುದಾನ ಬೇರೆಡೆ ವರ್ಗಾವಣೆ ಮಾಡಿಲ್ಲ. ಎಸ್ಸಿಪಿ-ಟಿಎಸ್‌ಪಿ ಕಾಯಿದೆ ತಂದು ಎಸ್ಸಿ-ಎಸ್ಟಿಗೆ ಬಿಜೆಪಿಗಿಂತ ಆರು ಪಟ್ಟು ಹೆಚ್ಚು ಅನುದಾನ ನೀಡಿದ್ದೇನೆ.

ದುಶ್ಚಟಗಳಿಗೆ ಹಣ ಹೊಂದಿಸಲು ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ಬೈಕ್‌ ಕದ್ದ ಗಾರೆ ಕೆಲಸಗಾರ ಸೆರೆ

Mar 18 2025, 01:46 AM IST
ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿನ್ನ ದಂಧೆ ಹಣ ಬಿಳಿ ಮಾಡಿಕೊಳ್ಳಲೆಂದೇ ರನ್ಯಾ ಕಂಪನಿ ಸ್ಥಾಪನೆ? ರನ್ಯಾ ಜತೆ ಇಬ್ಬರು ಸಚಿವರಿಗೆ ನಂಟು

Mar 17 2025, 01:30 AM IST
ದುಬೈನಿಂದ ಚಿನ್ನ ಕಳ್ಳ ಸಾಗಣೆ ವೇಳೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ ಅಕ್ರಮವಾಗಿ ಗಳಿಸಿದ ಹಣವನ್ನು ಸಕ್ರಮಗೊಳಿಸಲು ನಗರದಲ್ಲಿ ತನ್ನ ಒಡೆತನದ ಕಂಪನಿಗಳನ್ನೇ ಬಳಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರನ್ಯಾದು ರಾಜ್ಯದ 2ನೇ ಅತಿದೊಡ್ಡ ಚಿನ್ನ ಸ್ಮಗ್ಲಿಂಗ್‌ ಕೇಸ್‌! ಸ್ಮಗ್ಲಿಂಗ್ ಹಣ ಆಮೇಲೇನಾಗುತ್ತೆ ?

Mar 16 2025, 10:03 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೂ ಮುನ್ನ ದುಬೈಗೆ ತೆರಳಿದ್ದ ನಟಿ ರನ್ಯಾರಾವ್‌ ಅವರ ಪಿಕಪ್ ಆ್ಯಂಡ್ ಡ್ರಾಪ್‌ಗೆ ವಿಮಾನ ನಿಲ್ದಾಣಕ್ಕೆ ಅವರ ಪತಿ ಹಾಗೂ ವಾಸ್ತು ಶಿಲ್ಪಿ ಜತಿನ್‌ ಹುಕ್ಕೇರಿ ಅವರ ಕಾರು ಚಾಲಕ ಬಂದಿದ್ದ.

ಹುಂಡಿ ಹಣ ಸಾಮಾಜಮುಖಿ ಕಾರ್ಯಕ್ಕೆ ಬಳಕೆ

Mar 16 2025, 01:50 AM IST
ಮಾಲೂರು ಪಟ್ಟಣದಲ್ಲಿ ಕಸದ ವಿಲೇವಾರಿ ಮಾಡುವುದು ಪುರಸಭೆಗೆ ಕಷ್ಟವಾಗಿತ್ತು. ಮಾರಿಕಾಂಬ ಟ್ರಸ್ಟಿನ್ ಅವರ ಬಳಿ ಸ್ವಚ್ಛತ ವಾಹನಗಳು ನೀಡಲು ಮನವಿ ಮಾಡಲಾಗಿತ್ತು, ಅದರಂತೆ ೫೦ ಲಕ್ಷ ವೆಚ್ಚದ ೫ ಸ್ವಚ್ಛತಾ ವಾಹನಗಳು ಪುರಸಭೆಗೆ ನೀಡಿರುವುದು ಸ್ವಾಗತಾರ್ಹ. ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು.

ಉಳ್ಳವರ ಪಾಲಾಗುತ್ತಿರುವ ನರೇಗಾ ಹಣ

Mar 16 2025, 01:46 AM IST
ಹೊಸದುರ್ಗ ತಾಲೂಕಿನ ದೊಡ್ಡಘಟ್ಟ ಗ್ರಾಪಂ ವ್ಯಾಪ್ತಿಯ ಗೂಳಿಹಟ್ಟಿ ಗ್ರಾಮದಿಂದ ಹೀರೇಹಳ್ಳದವರೆಗೆ ಮೆಟ್ಲಿಂಗ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಇದೆ. ಮಾ.13 ರಂದು ಬೆಳಗ್ಗೆ ಕೆಲಸಕ್ಕೆ ಬಂದಾಗ ಮಾಡಿದ ಕ್ಲಿಕ್‌ ಮಾಡಿದ ಪೋಟೋಗೋ ಸಂಜೆ ಕ್ಲಿಕ್‌ ಮಾಡಿದ ಪೋಟೋ ವ್ಯತ್ಯಾಸವಿರುವುದು.

ಗ್ಯಾರಂಟಿಗೆ ದಲಿತರ ಹಣ: ಮೇಲ್ಮನೆಯಲ್ಲಿ ಗದ್ದಲ

Mar 15 2025, 01:02 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣ ಬಳಕೆ ಮಾಡಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪ ಆಡಳಿತ ಹಾಗೂ ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ, ವಾಗ್ವಾದಿಂದ ಗದ್ದಲದ ವಾತಾವರಣ ಉಂಟಾಗಿ ಎರಡು ಬಾರಿ ಸದನ ಮುಂದೂಡಿದ ಪ್ರಸಂಗ ನಡೆಯಿತು.

ಕಾವೇರಿ-2, ಇ-ಆಸ್ತಿ, ಇ-ಸ್ವತ್ತು ಎಂಬ ಕ್ರಾಂತಿ ! ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ

Mar 14 2025, 10:53 AM IST

ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ ನೀಡಿದ ಯೋಜನೆ । ತಂತ್ರಾಂಶಗಳ ಸಂಯೋಜನೆಯಿಂದ ಅಕ್ರಮಗಳಿಗೆ ತಡೆ

ಶಿಗ್ಗಾಂವಿಯಲ್ಲಿ ನರೇಗಾ ಹಣ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ

Mar 14 2025, 12:35 AM IST
ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಳಕೆ ಮಾಡಬಹುದಾದ ₹೧೫ ಲಕ್ಷ ಅನುದಾನ ರದ್ದಾಗಿದೆ. ೭ ದಿನ ಗಡುವು ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 78
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved