• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾದಿ ಯೋಜನೆ ಹಣ ಎಗರಿಸಲು ನಕಲಿ ವಧು ವರರ ಮದುವೆ ನಾಟಕ

Feb 05 2024, 01:46 AM IST

ಉತ್ತರ ಪ್ರದೇಶ ರಾಜ್ಯ ಸರ್ಕಾರದ ‘ಶಾದಿ ಅನುದಾನ ಯೋಜನೆ’ಅಡಿಯಲ್ಲಿ ನವ ವಿವಾಹಿತರಿಗೆ ನೀಡಲಾಗುವ 51,000 ರು. ಧನಸಹಾಯವನ್ನು ಅಕ್ರಮವಾಗಿ ಪಡೆಯಲು ಕೆಲ ಮಹಿಳೆಯರು ಮತ್ತು ಪುರುಷರು ನಕಲಿ ವಧು ವರರ ಸೋಗಿನಲ್ಲಿ ವಿವಾಹವಾದ ರೀತಿ ನಾಟಕವಾಡಿರುವ ಘಟನೆ ರಾಜ್ಯದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ.

ಹಣ ಕಟ್ಟಿ 7 ವರ್ಷ ಆದರೂ ನಿವೇಶನಕ್ಕೆ ಅನುಮತಿ ನೀಡದ ಗ್ರಾ.ಪಂ.

Feb 04 2024, 01:36 AM IST
2015ರಲ್ಲಿ ಕರ್ನಾಟಕ ಗೃಹ ಮಂಡಳಿ ವಾರಂಬಳ್ಳಿ ವಸತಿ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಅದಕ್ಕಾಗಿ ಖಾಸಗಿಯಿಂದ 6 ಎಕ್ರೆ ಭೂಮಿಯನ್ನು 1.80 ಕೋಟಿ ರು. ನೀಡಿ ಖರೀದಿಸಿತ್ತು. ಈ ಯೋಜನೆಯಡಿ 88 ಮಂದಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಪೇಟಿಎಂಗೆ ಇ.ಡಿ. ಬಿಸಿ: ಅಕ್ರಮ ಹಣ ವರ್ಗ ಬಗ್ಗೆ ತನಿಖೆ ಸಾಧ್ಯತೆ

Feb 04 2024, 01:30 AM IST
ಸೈಫೋನಿಂಗ್‌ ಕುರಿತು ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವುದಾಗಿ ಕಮದಾಯ ಇಲಾಖೆ ಕಾರ್ಯದರ್ಶಿ ಸಂಜಯ್‌ ಮಲ್ಹೊತ್ರಾ ತಿಳಿಸಿದ್ದಾರೆ.

ನೆರೆ ಪರಿಹಾರ ಹಣ ದುರುಪಯೋಗ ಖಂಡಿಸಿ ರೈತರ ಪಾದಯಾತ್ರೆ

Feb 03 2024, 01:49 AM IST
ರೈತರಿಗೆ ವಿತರಣೆಯಾಗಬೇಕಿದ್ದ ನೆರೆಪರಿಹಾರದ ಹಣವನ್ನು ದುರುಪಯೋಗಪಡಿಸಿ ಕೊಂಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ಸಹಯೋಗದಲ್ಲಿ ಶುಕ್ರವಾರ ಗ್ರಾಮಸ್ಥರು ಕಲ್ಕೆರೆ ಗ್ರಾಮದಿಂದ ಕಡೂರು ಪಟ್ಟಣದ ತಾಲೂಕು ಕಚೇರಿಯವರೆಗೆ ಪಾದಯಾತ್ರೆ ನಡೆಸಿದರು.

ಭದ್ರಾ ಯೋಜನೆಗೆ ಹಣ ಬಿಡುಗಡೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ

Feb 03 2024, 01:46 AM IST
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನು ತಾಲೂಕು ಕೃಷಿಕ ಸಮಾಜದ ನಿಯೋಗ ಭೇಟಿ ಮಾಡಿ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಹಣವನ್ನು ಬಿಡುಗಡೆ ಮಾಡಲು ಮನವಿ ಸಲ್ಲಿಸಿತು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.

ದಲಿತರಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಕೆ

Jan 31 2024, 02:19 AM IST
ರಾಜ್ಯ ಸರ್ಕಾರದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಯಾವುದೇ ರೀತಿ ಅನುದಾನದ ಕೊರತೆ ಇಲ್ಲ ಎಂದು ಪ್ರಚಾರ ಮಾಡುತ್ತಿದೆ, ಹೊರತಾಗಿ ಜಿಲ್ಲಾ ಕೇಂದ್ರದಲ್ಲಿ ಸುಮಾರು ೨.೫ ಲಕ್ಷ ಜನಸಂಖ್ಯೆ ಇದ್ದು ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ

ಅಕ್ರಮ ಹಣ ವರ್ಗ: ಜಾರ್ಖಂಡ್‌ ಸಿಎಂ ಬಿಎಂಡಬ್ಲು ಕಾರು ವಶ

Jan 30 2024, 02:02 AM IST
ಭೂಹಗರಣದ ಅಕ್ರಮ ಹಣ ವರ್ಗಾವಣೆ ಕೇಸಿನ ವಿಚಾರಣೆಗೆ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ರ ದೆಹಲಿಯ ಮನೆಗೆ ಬಂದ ಇ.ಡಿ. ಸಿಬ್ಬಂದಿ, ರಾತ್ರಿವರೆಗೆ ಶೋಧ ನಡೆಸಿ ಅವರ ಬಿಎಂಡಬ್ಲ್ಯು ಕಾರು ಜಪ್ತಿ ಮಾಡಿದ್ದಾರೆ.

ಯಾತ್ರಾ ನಿವಾಸದ ಹಣ ದುರುಪಯೋಗವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ-ಸಚಿವ ಎಚ್‌.ಕೆ. ಪಾಟೀಲ

Jan 30 2024, 02:00 AM IST
ಯಾತ್ರಾ ನಿವಾಸ ಕಾಮಗಾರಿ ಪ್ರಾರಂಭಿಸಿ ಸಂಪೂರ್ಣವಾಗಿ ಹಣವನ್ನು ತೆಗೆಸಿಕೊಂಡಿದ್ದಾರೆ. ಆದರೂ ಕಾಮಗಾರಿ ಅಪೂರ್ಣವಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು, ತಕ್ಷಣವೇ ಇಲಾಖೆ ಅಧಿಕಾರಿಯೊಬ್ಬರನ್ನು ವಿಚಾರಣೆ ಮಾಡಲು ಕಳಿಸಿ ಒಂದು ವೇಳೆ ಅವರು ಹಣವನ್ನು ಸಮರ್ಪಕವಾಗಿ ಬಳಕೆ ಮಾಡದಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ದೇಗುಲ ಬದಲಾಗಿ ಶಾಲೆಗೆ ಹಣ ಖರ್ಚು ಮಾಡಿದರೆ ಸಾರ್ಥಕ: ಗುರುಮಹಾಂತ ಮಹಾಸ್ವಾಮೀಜಿ

Jan 29 2024, 01:32 AM IST
ಇಳಕಲ್ಲ: ಗುಡಿ-ಗುಂಡಾರಕ್ಕೆ ಸುಣ್ಣ ಬಣ್ಣ ಬಳೆದು ಸಿಂಗರಿಸುವ ಬದಲು, ಜೀವಂತ ದೇವರು ಇರುವ ಶಾಲೆಗಳಿಗೆ ಖರ್ಚು ಮಾಡಿ ಅಭಿವೃದ್ಧಿ ಮಾಡಿದರೆ ಸಾರ್ಥಕವಾಗುತ್ತದೆ ಎಂದು ಚಿತ್ತರಗಿ-ಇಳಕಲ್ಲ ಸಂಸ್ಥಾನ ಮಠದ ಪೀಠಾಧಿಪತಿ ಗುರುಮಹಾಂತ ಮಹಾಸ್ವಾಮೀಜಿ ಹೇಳಿದರು. ನಗರದ ಬಸವೇಶ್ವರ ಶಿಕ್ಷಣ ಸಮಿತಿ ನಡೆಸುತ್ತಿರುವ ಬಸವೇಶ್ವರ ಕನ್ನಡ ಮಾಧ್ಯಮ ಶಿಶುವಿಹಾರ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ೨೯ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಬಸವೇಶ್ವರ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟ ಶ್ರೇಷ್ಠವಾದದ್ದು ಎಂದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 78
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved