• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಿಲೀಸ್ದ್‌....ಪಡಿತರ ಚೀಟಿದಾರರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆ

Jan 12 2024, 01:46 AM IST
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರ ಕುಟುಂಬಗಳಿಗೆ ನೀಡಲಾಗುವ 5 ಕೆ.ಜಿ ಅಕ್ಕಿ, ಹೆಚ್ಚುವರಿ ಅಕ್ಕಿಯ ಬದಲಾಗಿ ಡಿ.ಬಿ.ಟಿ ಮೂಲಕ ನಗದು ಹಣವನ್ನು ಪಾವತಿ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ಡಿ.ಬಿ.ಟಿ ಕೋಶದಿಂದ 14 ಕಡತಗಳ ಪೈಕಿ 11 ಕಡತಗಳು ಖಜಾನೆ-2 ತಂತ್ರಾಂಶಕ್ಕೆ ಸ್ವೀಕೃತಗೊಂಡಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇಗುಲದ ಹುಂಡಿ ಎಣಿಕೆ: 7 ಲಕ್ಷ ಹಣ ಸಂಗ್ರಹ

Jan 12 2024, 01:45 AM IST
ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇಗುಲದ ಹುಂಡಿ ಎಣಿಕೆ.

ಇಂದು 5ನೇ ಗ್ಯಾರಂಟಿ ‘ಯುವನಿಧಿ’ ಹಣ ಜಮೆ

Jan 12 2024, 01:45 AM IST
ನಿರುದ್ಯೋಗಿಗಳಿಗೆ ಭತ್ಯೆಯನ್ನು ನೀಡುವ ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯಡಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ.

ಎಟಿಎಂ ಹಣ ಲಪಟಾಯಿಸುವ ನೂತನ ವಂಚನೆ ಬೆಳಕಿಗೆ!

Jan 11 2024, 01:31 AM IST
ಬೇರೆಯವರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಚಿತ್ರವಿಚಿತ್ರ ವಿಧಾನಗಳು ವರದಿಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಇಂತಹ ಇನ್ನೊಂದು ವಿಧಾನ ಬೆಳಕಿಗೆ ಬಂದಿದೆ.

ಕೂಲಿ ಮಾಡದಿದ್ದರೂ ಖಾತೆಗೆ ಬಂತು ನರೇಗಾ ಹಣ

Jan 11 2024, 01:30 AM IST
ನರೇಗಾ ಯೋಜನೆಯಡಿ ಕೂಲಿ ಮಾಡದಿದ್ದರೂ ಕೂಲಿಯ ಹಣವನ್ನು ದೊಡ್ಡಿಂದುವಾಡಿ ಗ್ರಾಪಂ ಖಾತೆದಾರರೊಬ್ಬರಿಗೆ 3476 ರು. ಹಣ ಹಾಕುವ ಮೂಲಕ ವಿವಾದಕ್ಕಿಡಾಗಿದೆ. ತಾಲೂಕಿನ ದೊಡ್ಡಿಂದುವಾಡಿ ಗ್ರಾಪಂಯಲ್ಲಿನ ನಿವಾಸಿ ಪ್ರಸಾದ್ ಎಂಬುವರು ಉದ್ಯೋಗಖಾತ್ರಿ ಯೋಜನೆಯಡಿ ಒಂದು ದಿನವೂ ಕೂಲಿ ಕೆಲಸಕ್ಕೆ ತೆರಳಿಲ್ಲ, ಅರ್ಜಿಯನ್ನು ಸಹಾ ಹಾಕಿಲ್ಲ, ಆದರೂ ಸಹಾ ಇವರ ಭಾರತೀಯ ಸ್ಟೇಟ್ ಬ್ಯಾಂಕ್, ದೊಡ್ಡಿಂದುವಾಡಿ ಗ್ರಾಮ ಶಾಖೆಯಲ್ಲಿ 64142948060 ಈ ಖಾತೆಗೆ ದಿನಾಂಕ 10-11-2023 ರಲ್ಲಿ 2 ಬಾರಿ ಕ್ರಮವಾಗಿ 1580 ರು., 1896 ರು. ಗಳನ್ನು ಹಾಕುವ ಮೂಲಕ ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಒಟ್ಟಾರೆ ಪ್ರಸಾದ್ ಅವರ ಖಾತೆಗೆ 3476 ಜಮಾ ಮಾಡಿದೆ.

ಬ್ಯಾಡಗಿ: ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ತಹಸೀಲ್ದಾರ ಅಮಾನತು

Jan 11 2024, 01:30 AM IST

ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡಗಿ ತಹಸೀಲ್ದಾರ ಆಗಿ ಸೇವೆ ಸಲ್ಲಿಸಿರುವ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಹಸೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಮ್ಮ ಕಾರಿ ಅವರನ್ನು ಸೇವೆಯಿಂದ ಅಮಾ ನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಾಮನ್‌ ಪುಟಕ್ಕೆ..ಹಣ ದುರ್ಬಳಕೆ ಆರೋಪ: ಪಿಡಿಒ ಅಮಾನತು

Jan 10 2024, 01:46 AM IST
ದೊಡ್ಡ ಕವಲಂದೆ ಗ್ರಾಪಂ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ

ಕೋರ್ಟ್‌ನಿಂದ ಬಂಧನ ವಾರೆಂಟ್‌ಜಾರಿ ಎಂದು ಬೆದರಿಸಿ ಹಣ ಸುಲಿಗೆ

Jan 10 2024, 01:46 AM IST
ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಸುಪ್ರೀಂ ಕೋರ್ಟ್‌ ಬಂಧನ ವಾರಂಟ್‌ ಹೊರಡಿಸಿದೆ ಎಂದು ಬೆದರಿಸಿ ಬೆಂಗಳೂರಿನ ಮಹಿಳೆಗೆ ವಂಚನೆ

ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲರಿಗೂ ಬರುತ್ತದೆ

Jan 10 2024, 01:45 AM IST
ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲರಿಗೂ ಬರುತ್ತದೆ- ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ನಂಜನಗೂಡು

ಶೀಘ್ರವೇ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

Jan 09 2024, 02:00 AM IST
ನರೇಗಾ ಕೂಲಿ ಹಣ 316 ರು.ಗೆ 100 ರು. ಸೇರಿಸಿ ನೀಡಬೇಕು. ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ 484 ರು.ಸಂದಾಯ ಮಾಡಬೇಕು, ನೂರು ದಿನ ಕೆಲಸ ಮಾಡಿರುವ ಕೂಲಿಕಾರರಿಗೆ ಹೆಚ್ಚುವರಿ 50 ದಿನ ಕೆಲಸ ನೀಡಬೇಕು. ಬರಗಾಲ ಪರಿಸ್ಥಿತಿ ಇರುವುದರಿಂದ ಬ್ಯಾಂಕ್, ಮೈಕ್ರೋ ಫೈನಾನ್ಸ್ ಗಳಲ್ಲಿ ಕೂಲಿಕಾರರು ಪಡೆದಿರುವ ಸಾಲ ವಸೂಲಾತಿ ನಿಲ್ಲಿಸಬೇಕು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • 78
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved