• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ದುರ್ಬಳಕೆ: ಪಶು ವೈದ್ಯಾಧಿಕಾರಿ ಪ್ರವೀಣ್‌ಕುಮಾರ್ ಅಮಾನತು...!

Jan 09 2024, 02:00 AM IST
ಡಾ.ಬಿ.ಬಿ. ಪ್ರವೀಣ್‌ಕುಮಾರ್ ಅವರು ಪಾಂಡವಪುರ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ೨೦೧೮-೧೯ನೇ ಸಾಲಿನ ಆರ್‌ಕೆವಿವೈ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸಿದ್ದ ೫೦೦ ಮಾಂಸದ ಕೋಳಿ ಘಟಕಗಳನ್ನು ಸ್ಥಾಪಿಸಲು ಫಲಾನುಭವಿಗಳನ್ನು ಆಯ್ಕೆ ಮಾಡದೆ, ಮಂಜೂರು ಮಾಡದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಹಣ ದುರುಪಯೋಗಪಡಿಸಿಕೊಂಡಿದ್ದರು.

ಅಭಿವೃದ್ಧಿಗೆ ಹಣ ಮೀಸಲಿಡಿ, ಹಿಂದಿನ ಕಾಮಗಾರಿ ಮುಗಿಸಿ

Jan 07 2024, 01:30 AM IST
ದಾವಣಗೆರೆ ಮಹಾನಗರದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು, ಪಾಲಿಕೆ ಸದಸ್ಯರಿಂದ ಸಾಕಷ್ಟು ಸಲಹೆ, ಸೂಚನೆಗಳು ವ್ಯಕ್ತವಾದವು. ಪಾಲಿಕೆ ಸಭಾಂಗಣದಲ್ಲಿ ಮೇಯರ್ ಬಿ.ಎಚ್.ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ನಡೆದ ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ, ಜಿಲ್ಲಾ ಕೇಂದ್ರದ ಗುಂಡಿ ಬಿದ್ದ ರಸ್ತೆಗಳ ದುರಸ್ತಿ, ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು, ಶಿಥಿಲ ದೇವಸ್ಥಾನಗಳ ಜೀರ್ಣೋದ್ಧಾರ, ಕಳೆದ ಬಜೆಟ್‌ನಲ್ಲಿ ಮಂಡಿಸಿದ ಯೋಜನೆ, ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.

ಇಲಾಖೆಗೆ ಬಂದ ಹಣ ವಾಪಸ್ ಹೋದರೆ ಅಧಿಕಾರಿಗಳೇ ಹೊಣೆ

Jan 05 2024, 01:45 AM IST
ಮಾರ್ಚ 15ರೊಳಗೆ ಇಲಾಖೆಗಳ ಹಣ ಖರ್ಚಾಗಬೇಕು. ನಂತರ ಲ್ಯಾಪ್ಸ್ ಆಗುತ್ತದೆ. ಹಣ ತರುವುದು ಕಷ್ಟ. ಲ್ಯಾಪ್ಸಾದರೆ ಆಇಲಾಖೆಗಳ ಅಧಿಕಾರಿಗಳೇ ಜವಾಬ್ದಾರರು. ಹಣ ಲ್ಯಾಪ್ಸಾದರೆ ನೀವು ಆ ಇಲಾಖೆಯಲ್ಲಿ ಇರಲು ಯೋಗ್ಯರಲ್ಲ. ನೀವು ಇಲ್ಲಿಗೆ ಬೇಕಾಗಿಲ್ಲ.

ಪಾರ್ಟಿ ಮಾಡಲು ಹಣ ಕೊಡದಿದ್ದಕ್ಕೆ ಯುವಕ ಆತ್ಮಹತ್ಯೆ

Jan 02 2024, 02:15 AM IST

ಹೊಸ ವರ್ಷದ ಹಿನ್ನೆಲೆ ಪಾರ್ಟಿಗೆ ಮನೆಯಲ್ಲಿ ಹಣ ನೀಡಲು ನಿರಾಕರಿಸಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹಣ, ಅಧಿಕಾರದ ಹುಚ್ಚು ಹಿಡಿಯಬಾರದು

Jan 01 2024, 01:15 AM IST
ಮನುಷ್ಯನಿಗೆ ಹಣ, ಅಧಿಕಾರದ ಹುಚ್ಚು ಹಿಡಿಯಬಾರದು. ಅವುಗಳನ್ನು ಮಣ್ಣಲ್ಲಿ ಮುಚ್ಚಿ ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಸಮಾಜದಲ್ಲಿ ಗೌರವ ಮನ್ನಣೆ ಸಿಗಲಿದೆ

ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಗೆ ಶೇ. 66 ಹಣ ಬಿಡುಗಡೆ

Dec 27 2023, 01:30 AM IST
ಪ್ರತಿ ತಿಂಗಳು ಶಕ್ತಿ ಯೋಜನೆ ಹಣ ಉಳಿಸಿಕೊಂಡು ಬರುತ್ತಿರುವುದರಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಇನ್ನೂ ₹213.80 ಕೋಟಿ ಕೊಡುವುದು ಬಾಕಿಯುಳಿದಿದೆ. ಮುಂದಿನ ತಿಂಗಳಿಗೆ ಇದು ಮತ್ತಷ್ಟು ಏರಿಕೆಯಾಗುತ್ತದೆ.

ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ

Dec 25 2023, 01:30 AM IST
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.

ದಲಿತರ ಹಣ ಗ್ಯಾರಂಟಿಗೆ ಉಪಯೋಗಿಸಿರುವುದು ಮೋಸ

Dec 24 2023, 01:45 AM IST
೩೪ ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗಕೆ ಮೀಸಲಿಟ್ಟು, ಅದರಲ್ಲಿ ೧೧ ಸಾವಿರ ಕೋಟಿ ರು. ಗಳನ್ನು ತೆಗೆದುಕೊಂಡು ಹೋಗಿರುವುದು ದಲಿತ ಸಮುದಾಯಕ್ಕೆ ಮಾಡಿದ ಮೋಸ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭಾ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರ ಹಣ ಕೇಳಲು ಲಕ್ಷುರಿ ಪ್ಲೇನ್‌ನಲ್ಲಿ ಸಿದ್ದು: ಬಿಜೆಪಿ

Dec 23 2023, 01:47 AM IST
ಬರ ಪರಿಹಾರ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಖಾಸದಿ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಕಿಡಿಕಾರಿದೆ.

ಶಿಕ್ಷಣ ಹಣ ಗಳಿಸುವ ವ್ಯಾಪಾರ ಆಗಬಾರದು

Dec 21 2023, 01:15 AM IST
ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved