• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಪ್ಪನ ಬೆಟ್ಟದ ಹುಂಡೀಲಿ ₹2.85 ಕೋಟಿ ಹಣ ಸಂಗ್ರಹ

Mar 14 2025, 12:33 AM IST
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹುಂಡಿ ಎಣಿಕೆ ಕಾರ್ಯಕ್ರಮ ನಡೆಯಿತು.

ಪೆಟ್ರೋಲ್ ಬಂಕ್‌ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಹಣ ದೋಚಿ ದುಷ್ಕರ್ಮಿಗಳು ಪರಾರಿ

Mar 13 2025, 12:52 AM IST
ನಗರದ ಸುಧಾ ಕ್ರಾಸ್ ಬಳಿಯ ಜಂಜಂ ಪೆಟ್ರೋಲ್ ಬಂಕ್‌ ನ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಳಿಕ ಬಂಕ್‌ನಲ್ಲಿದ್ದ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮೊಟ್ಟೆ ಖರೀದಿಗೆ ನಿಗದಿಯಾಗಿರುವ ಹಣ ಹೆಚ್ಚಿಸುವಂತೆ ಆಗ್ರಹ

Mar 13 2025, 12:47 AM IST
ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಡುಗೆ ಎಣ್ಣೆ ಮತ್ತು ಬೇಳೆಯನ್ನು ಸರ್ಕಾರ ೩ ತಿಂಗಳಿಂದ ಕೊಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿದ ಪ್ರಕರಣ ವಿಧಾನ ಪರಿಷತ್‌ನಲ್ಲಿ ನಡೆದಿದೆ.

ಹಣ, ಅಧಿಕಾರ ಶಾಶ್ವತವಲ್ಲ: ಶಾಸಕ ಯಾಸೀರ ಅಹ್ಮದಖಾನ ಪಠಾಣ

Mar 12 2025, 12:50 AM IST
ದೇಶಾದ್ಯಂತ ಶಿವಶರಣ ವಚನಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸದೃಢ ನಾಡು ನಿರ್ಮಾಣ ಮಾಡುತ್ತಿವೆ.

ಅರಳೇಶ್ವರ ಗ್ರಾಮದಲ್ಲಿ ಹಣ ಡಬ್ಲಿಂಗ್‌ ಮಾಡುವುದಾಗಿ ಮೋಸ: ಇಬ್ಬರ ಸೆರೆ

Mar 12 2025, 12:49 AM IST
ಹಾನಗಲ್ಲ ತಾಲೂಕಿನ ಅರಳೇಶ್ವರ ಗ್ರಾಮದ ಶೈಲಾ ಪಾಟೀಲ ಹಾಗೂ ಬೊಮ್ಮನಹಳ್ಳಿ ಗ್ರಾಮದ ಈಶ್ವರಗೌಡ ಪಾಟೀಲ ಎಂಬವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ: ಕೇಜ್ರಿ ವಿರುದ್ಧ ಎಫ್‌ಐಆರ್‌

Mar 12 2025, 12:47 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೋರ್ಡಿಂಗ್ಸ್‌ ಅಳವಡಿಕೆಯಲ್ಲಿ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ನಾಯಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಾಂಗ್ರೆಸ್‌ ಕಾರ್‍ಯಕರ್ತರಿಗೆ ಭಿಕ್ಷೆ ಎತ್ತಿ ಹಣ ಕೊಡಿ: ಅಶೋಕ್‌

Mar 12 2025, 12:45 AM IST
ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ನೀಡಬೇಕೆಂದರೆ ನಾಯಕರು ಭಿಕ್ಷೆ ಬೇಡಿಕೊಂಡು ಕೊಡಲಿ. ಅದನ್ನು ಬಿಟ್ಟು ಸರ್ಕಾರದ ಖಜಾನೆಯಿಂದ ಹಣ ಪಾವತಿಸಬಾರದು. ಯಾವುದೇ ಮುಖ್ಯಮಂತ್ರಿಯೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದಿಂದ ದುಡ್ಡು ನೀಡುವಂತಹ ಇಂತಹ ಮನೆಹಾಳು ಕೆಲಸ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಕುಂಭಮೇಳ ಟೂರ್‌ ಹೆಸರಲ್ಲಿ ಹಣ ಪಡೆದು ವಂಚಿಸಿ ಬೆಟ್ಟಿಂಗ್ ಆಡಿದ - ನೂರಕ್ಕೂ ಅಧಿಕ ಮಂದಿಗೆ ₹70 ಲಕ್ಷ ವಂಚನೆ

Mar 11 2025, 10:07 AM IST

ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡು ಪ್ಯಾಕೇಜ್‌ ಟೂರ್‌ ಹೆಸರಿನಲ್ಲಿ ಜಾಹೀರಾತು ನೀಡಿ ನೂರಕ್ಕೂ ಅಧಿಕ ಮಂದಿಯಿಂದ ಲಕ್ಷಾಂತರ ರುಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

12 ಎಕರೆ ಸಿಕ್ಕರೂ ಹಣ ಕಟ್ಟಿರಲಿಲ್ಲ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್‌!

Mar 11 2025, 07:03 AM IST

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್‌ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್‌ ಸ್ಪಷ್ಟಪಡಿಸಿದ್ದಾರೆ.

12 ಎಕರೆ ಸಿಕ್ಕರೂ ಹಣ ಕಟ್ಟಿರಲಿಲ್ಲ ರನ್ಯಾ ರಾವ್‌!

Mar 11 2025, 12:50 AM IST
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್‌ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್‌ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 78
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved