• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಹಣ ನೀಡದ ಕಾರಣವೈದ್ಯರಿಗೆ ವೇತನ ವಿಳಂಬ : ರಾಜ್ಯ ಸರ್ಕಾರದ ಸ್ಪಷ್ಟನೆ

May 15 2025, 01:57 AM IST

 ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ವೇತನ ಪಾವತಿ ಬಾಕಿ ಉಳಿದಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ರೀತಿ ಸಮಸ್ಯೆಯಾಗಿದೆ. 2-3 ದಿನದಲ್ಲಿ ವೇತನ ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ನರೇಗಾ ಯೋಜನೆ: ಸತ್ತವರ ಹೆಸರಿಗೂ ಹಣ ಜಮೆ

May 15 2025, 01:35 AM IST
ಮಾಗಡಿ: ಸೀಗೆಕುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ನಡೆದಿದೆಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬೆಳಗವಾಡಿ ವೆಂಕಟೇಶ್ ಆರೋಪಿಸಿದರು.

ಭಾಗ್ಯಲಕ್ಷ್ಮಿ ಬಾಂಡ್ : ಹಣ ಪಡೆಯಲು ಮನವಿ

May 10 2025, 01:11 AM IST

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸುಮಾರು 1000 ಹೆಣ್ಣು ಮಕ್ಕಳಿಗೆ ಈ ಭಾಗ್ಯ ಲಭಿಸಿದ್ದು, ಪ್ರಾರಂಭದಲ್ಲಿ ನೋಂದಣಿ ಮಾಡಿಸಿದ ಹೆಣ್ಣು ಮಕ್ಕಳಿಗೆ ಹದಿನೆಂಟು ವರ್ಷ ಮುಕ್ತಾಯಕೊಂಡಿದ್ದು, ಆ ವರ್ಷದ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ 31,650 ರು.ಗಳು ಅವರ ಖಾತೆಗೆ ಜಮೆ 

ಮರಣ ಹೊಂದಿದ ರಾಸುಗಳಿಗೆ ವಿಮಾ ಹಣ ಬಿಡುಗಡೆ

May 10 2025, 01:03 AM IST
ತಾಲೂಕಿನಲ್ಲಿ ವಿವಿಧ ಕಾರಣಗಳಿಗೆ ಮೃತಪಟ್ಟಿದ್ದ ರಾಸುಗಳ ಮಾಲೀಕರಿಗೆ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ವಿಮಾ ಹಣದ ಚೆಕ್ ನ್ನು ತಾಲೂಕಿನ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ವಿತರಿಸಿದರು.

ನ್ಯಾ। ವರ್ಮಾ ಮನೆಯಲ್ಲಿ ಹಣ ಪತ್ತೆ ದೃಢ : ಸುಪ್ರೀಂ ತನಿಖಾ ವರದಿ

May 08 2025, 12:34 AM IST

 ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆ ಪ್ರಕರಣದ ವರದಿಯನ್ನು ಸುಪ್ರೀಂ ಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ ಸಲ್ಲಿಸಿದ್ದು, ನ್ಯಾ। ವರ್ಮಾ ಮನೆಯಲ್ಲಿ ಅವರ ಮನೆಯಲ್ಲಿ ಹಣ ಸಿಕ್ಕಿದ್ದು ನಿಜ ಎಂದು ದೃಢಪಡಿಸಿದೆ.

ವಸತಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

May 07 2025, 12:45 AM IST
ಸ್ವಂತ ಜಾಗ ಹೊಂದಿರದವರಿಗೆ ರಾಜ್ಯ ಸರ್ಕಾರ ಮನೆ ಮಂಜೂರು ಮಾಡುತ್ತಿರಲಿಲ್ಲ

ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್

May 02 2025, 12:15 AM IST
ಹೆಣ್ಣು ಮಕ್ಕಳಿಗೆ ತಂದೆ ಮನೆ, ಅಣ್ಣ ತಮ್ಮಂದಿರ ಮನೆಯವರು ಬಾಗಿನ ಕೊಡುತ್ತಾರೆ. ಆದರೆ, ಶಾಸಕ ಇಕ್ಬಾಲ್ ಹುಸೇನ್ ರವರು ಮಹಿಳೆಯರನ್ನು ತಾಯಂದಿರು, ಸಹೋದರಿಯರು ಎಂದು ಭಾವಿಸಿ ಸಹಸ್ರಾರು ಮಹಿಳೆಯರಿಗೆ ಬಾಗಿನ ನೀಡುವ ಕೆಲಸ ಮಾಡಿದರು. ಆದರೆ, ಕಿಡಿಗೇಡಿಗಳು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ.

ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ

May 01 2025, 12:50 AM IST

 ಗ್ಯಾರಂಟಿ ಯೋಜನೆಯ ಅನುಷ್ಟಾನಗೊಳಿಸುವುದು ರಾಜ್ಯ ಸರ್ಕಾರದ ಪ್ರಮುಖ ಸಂಕಲ್ಪವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎಸ್.ಪಾಪಣ್ಣ ತಿಳಿಸಿದರು.

ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ: ಎಲ್.ಎನ್. ಭರತ್ ರಾಜ್ ಆರೋಪ

Apr 28 2025, 11:46 PM IST
ಬೆಂಗಳೂರು, ಮಾಗಡಿ ಇತರೆ ಪಟ್ಟಣಗಳಿಗೆ ಭಾರೀ ಗಾತ್ರದ ಕೊಳವೆಗಳ ಮೂಲಕ ನೀರು ಹೋಗಲು ಜಮೀನು ನೀಡಿದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲದ ಸರ್ಕಾರ ಇದಾಗಿದೆ.

ಗ್ಯಾರಂಟಿಯಿಂದ ಹಣ ಕೊರತೆ ಆಗಿಲ್ಲ : ಸಿದ್ದರಾಮಯ್ಯ

Apr 28 2025, 12:46 AM IST

  ಅಭಿವೃದ್ಧಿ ಮೂಲಕವೇ ಆರೋಪಗಳಿಗೆ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved