• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ, ಅಧಿಕಾರದ ಹುಚ್ಚು ಹಿಡಿಯಬಾರದು

Jan 01 2024, 01:15 AM IST
ಮನುಷ್ಯನಿಗೆ ಹಣ, ಅಧಿಕಾರದ ಹುಚ್ಚು ಹಿಡಿಯಬಾರದು. ಅವುಗಳನ್ನು ಮಣ್ಣಲ್ಲಿ ಮುಚ್ಚಿ ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಸಮಾಜದಲ್ಲಿ ಗೌರವ ಮನ್ನಣೆ ಸಿಗಲಿದೆ

ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಗೆ ಶೇ. 66 ಹಣ ಬಿಡುಗಡೆ

Dec 27 2023, 01:30 AM IST
ಪ್ರತಿ ತಿಂಗಳು ಶಕ್ತಿ ಯೋಜನೆ ಹಣ ಉಳಿಸಿಕೊಂಡು ಬರುತ್ತಿರುವುದರಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಇನ್ನೂ ₹213.80 ಕೋಟಿ ಕೊಡುವುದು ಬಾಕಿಯುಳಿದಿದೆ. ಮುಂದಿನ ತಿಂಗಳಿಗೆ ಇದು ಮತ್ತಷ್ಟು ಏರಿಕೆಯಾಗುತ್ತದೆ.

ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ

Dec 25 2023, 01:30 AM IST
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.

ದಲಿತರ ಹಣ ಗ್ಯಾರಂಟಿಗೆ ಉಪಯೋಗಿಸಿರುವುದು ಮೋಸ

Dec 24 2023, 01:45 AM IST
೩೪ ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗಕೆ ಮೀಸಲಿಟ್ಟು, ಅದರಲ್ಲಿ ೧೧ ಸಾವಿರ ಕೋಟಿ ರು. ಗಳನ್ನು ತೆಗೆದುಕೊಂಡು ಹೋಗಿರುವುದು ದಲಿತ ಸಮುದಾಯಕ್ಕೆ ಮಾಡಿದ ಮೋಸ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭಾ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರ ಹಣ ಕೇಳಲು ಲಕ್ಷುರಿ ಪ್ಲೇನ್‌ನಲ್ಲಿ ಸಿದ್ದು: ಬಿಜೆಪಿ

Dec 23 2023, 01:47 AM IST
ಬರ ಪರಿಹಾರ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಖಾಸದಿ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಕಿಡಿಕಾರಿದೆ.

ಶಿಕ್ಷಣ ಹಣ ಗಳಿಸುವ ವ್ಯಾಪಾರ ಆಗಬಾರದು

Dec 21 2023, 01:15 AM IST
ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ.

ಬ್ಯಾಕೋಡು ನಾರಾಯಣ ಗುರು ಸಹಕಾರಿ ಬ್ಯಾಂಕ್‌ನಲ್ಲಿ ಹಣ ಕಳವು

Dec 19 2023, 01:45 AM IST
ಸಾಗರದ ಕರೂರು ಹೋಬಳಿಯಲ್ಲಿ ದಿನೇದಿನೆ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಬ್ಯಾಕೋಡು ಗ್ರಾಮದ ನಾರಾಯಣಗುರು ಸಹಕಾರಿ ಬ್ಯಾಂಕಿನಲ್ಲಿ ಭಾನುವಾರ ತಡರಾತ್ರಿ ಕಳ್ಳರು ಕೈ ಚಳಕ ಮೆರೆದು, ₹1 ಲಕ್ಷಕ್ಕೂ ಅಧಿಕ ಮೊತ್ತದ ನಗದು ದೋಚಿದ್ದಾರೆ.

ಅಸಮರ್ಪಕ ಬರ ಪರಿಹಾರ: ಹಣ ಸಂಗ್ರಹಿಸಿಸರ್ಕಾರಕ್ಕೆ ನೀಡಲು ಮುಂದಾದ ರೈತರು

Dec 12 2023, 12:45 AM IST
ಬರ ಪರಿಹಾರವಾಗಿ 2 ಸಾವಿರ ರುಪಾಯಿ ನೀಡಿರುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಡೆಸಲು ಸಿಎಂ, ಡಿಸಿಎಂಗೆ ನೀಡಲೆಂದು ಹಣ ಸಂಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. ರೈತ ಮುಖಂಡರಾದ ಎಂ.ಎನ್. ನಾಯಕ್ ಹಾಗೂ ಮಾಲತೇಶ ಪೂಜಾರ ನೇತೃತ್ವದಲ್ಲಿ ಸವಣೂರು ತಹಸೀಲ್ದಾರ್ ಕಚೇರಿ ಎದುರು ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಅಕ್ರಮ ಹಣ ಪತ್ತೆ ಹಿನ್ನೆಲೆ ಸಂಸದ ಸಾಹು ಬಂಧಿಸಿ

Dec 12 2023, 12:45 AM IST
ಭದ್ರಾವತಿಯ ಬಿಜೆಪಿ ನಾಯಕ ಗೋಕುಲ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಸುಮೊಟೋ ಕೇಸ್ ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬಿಜೆಪಿ ಸತ್ತಿಲ್ಲ. ಜೀವಂತವಾಗಿದೆ. ಒತ್ತಡಕ್ಕೆ ಮಣಿದು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದರೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಹಣ ವಂಚನೆ ಆರೋಪ!

Dec 12 2023, 12:45 AM IST
ಚನ್ನಪಟ್ಟಣ: ನಿರಂತರ ಜ್ಯೋತಿ ಕಾಮಗಾರಿಯ ಉಪಗುತ್ತಿಗೆ ಪಡೆದು ಕೆಲಸ ಮುಗಿಸಿ ಮೂರು ವರ್ಷ ಕಳೆದಿದ್ದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಕಾಮಗಾರಿ ಹಣ ನೀಡದೇ ವಂಚಿಸಿದ್ದು, ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಗುತ್ತಿಗೆದಾರ ಸುರೇಶ್ ಬಾಬು ಗಂಭೀರ ಆರೋಪ ಮಾಡಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved