• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಯಾಣ ರೂಪದರ್ಶಿ ಶೀತಲ್ ಹತ್ಯೆ ಪ್ರಕರಣ: ಪ್ರಿಯಕರನ ಬಂಧನ

Jun 18 2025, 12:05 AM IST
ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ರೂಪದರ್ಶಿ ಶೀತಲ್ ಮೃತದೇಹ ಪತ್ತೆಯಾದ ಒಂದು ದಿನದ ಬಳಿಕ ಆಕೆಯ ಜತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ರೂಪದರ್ಶಿ ಶವ ಪತ್ತೆ

Jun 17 2025, 05:12 AM IST
ಸೋನಿಪತ್‌ನ ಕಾಲುವೆಯಲ್ಲಿ ಗಂಟಲು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ಮೂಲದ ರೂಪದರ್ಶಿ ಶೀತಲ್‌ ಅವರ ಮೃತದೇಹ ಪತ್ತೆಯಾಗಿದೆ.

ಹರ್ಯಾಣ ಭೂಖರೀದಿ ಪ್ರಕರಣ:ಇ.ಡಿ.ಯಿಂದ ವಾದ್ರಾ ವಿಚಾರಣೆ

Apr 16 2025, 12:42 AM IST
ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಕೆಲಕಾಲ ವಿಚಾರಣೆ ನಡೆಸಿದೆ.

ಪಂಜಾಬ್‌ ಮತ್ತು ಹರ್ಯಾಣ ಶಂಭು ಮತ್ತು ಕನೌರಿ ಗಡಿಯಲ್ಲಿ ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ತೆರವು ಆರಂಭ

Mar 20 2025, 01:15 AM IST
ಪಂಜಾಬ್‌ ಮತ್ತು ಹರ್ಯಾಣ ಗಡಿಯಲ್ಲಿರುವ ಶಂಭು ಮತ್ತು ಕನೌರಿ ಗಡಿಯಲ್ಲಿ ಕಳೆದೊಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವು ಮಾಡುವ ಕೆಲಸಕ್ಕೆ ಬುಧವಾರ ಚಾಲನೆ ನೀಡಲಾಗಿದೆ.

ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರ್ಯಾಣ ಸರ್ಕಾರದಿಂದಲೇ ಕೇಸು : ಕೋರ್ಟ್‌ನಿಂದ ಸಮನ್ಸ್‌

Jan 30 2025, 12:31 AM IST

ಹರ್ಯಾಣ ಬಿಜೆಪಿಗರು ಯಮುನಾ ನದಿ ನೀರಿಗೆ ವಿಷ ಬೆರೆಸಿದ್ದಾರೆ ಎಂದು ಆರೋಪಿಸಿದ ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ಹರ್ಯಾಣ ಸರ್ಕಾರ ಸೋನಿಪತ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. 

ಹರ್ಯಾಣ ವಿರುದ್ಧದ ಪಂದ್ಯಕ್ಕೆ ಕರ್ನಾಟಕ ತಂಡದ ಪ್ರಕಟ : 5 ವರ್ಷ ಬಳಿಕ ರಣಜಿಗೆ ಕೆ.ಎಲ್‌.ರಾಹುಲ್‌

Jan 28 2025, 12:49 AM IST
ಹರ್ಯಾಣ ವಿರುದ್ಧದ ಪಂದ್ಯಕ್ಕೆ ಕರ್ನಾಟಕ ತಂಡದ ಪ್ರಕಟ. ಕೆ.ಎಲ್‌.ರಾಹುಲ್‌ಗೆ ಸ್ಥಾನ. 5 ವರ್ಷ ಬಳಿಕ ರಣಜಿ ಪಂದ್ಯವನ್ನಾಡಲಿರುವ ರಾಹುಲ್‌.

ಆಂತರಿಕ ಕಚ್ಚಾಟದಿಂದಾಗಿ ಹರ್ಯಾಣ, ಮಹಾರಾಷ್ಟ್ರದಲ್ಲಿ ಸೋತೆವು : ಮಲ್ಲಿಕಾರ್ಜುನ ಖರ್ಗೆ

Nov 30 2024, 07:46 AM IST

 ಹರ್ಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚಾಟಿ ಬೀಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆಂತರಿಕ ಕಚ್ಚಾಟ ಮತ್ತು ಪರಸ್ಪರರ ಮೇಲಿನ ಟೀಕೆಗಳು ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಿವೆ ಎಂದರು

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಹರ್ಯಾಣ ಸಿಎಂ ಆಗಿಇಂದು ಸೈನಿ ಪ್ರಮಾಣ

Oct 17 2024, 12:07 AM IST
ಇತ್ತೀಚೆಗೆ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ, ಹಾಲಿ ಮುಖ್ಯಮಂತ್ರಿ ನಯಾಬ್‌ ಸಿಂಗ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ.

ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾದವ್‌ ವೀಕ್ಷಕರು

Oct 14 2024, 01:25 AM IST
ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved