• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದ್ದೆ ನಾಟಿ: ಸಂಸದ ಮದುವೆ ಒತ್ತಾಯಿಸಿ ರೈತ ಮುಖಂಡ ಹಾಡು!

Aug 13 2024, 12:52 AM IST
ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಹಮ್ಮಿಕೊಂಡಿದ್ದ ಪೊಸಕಂಡೊಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬೃಜೇಶ್‌ ಚೌಟ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ ಭಾಗವಹಿಸಿದರು.

ಕಾಡುವ ಹುಡುಗನ ಹಾಡು ಪುಸ್ತಕವು ಹೊಸ ನಾಂದಿ ಹಾಡಲಿ: ಡಾ.ಭಾರತಿ

Aug 10 2024, 01:36 AM IST
ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಉಪನ್ಯಾಸಕಿ ಬಿ.ಎಸ್. ಅಂಜುಮ್ ರವರ ಕಾಡುವ ಹುಡುಗನ ಹಾಡು ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.

ರಾಮನಗರ ಕರಗ ಉತ್ಸವ: ಹಾಡು ಆಲಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯ

Jul 24 2024, 12:25 AM IST
ಚಾಮುಂಡೇಶ್ವರಿ ದೇವಿ ಕರಗ ಮಹೋತ್ಸವ ಪ್ರಯುಕ್ತ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನ ರಂಜಿಸಿತು. ಆಗಾಗೆ ಜಿನುಗುತ್ತಿದ್ದ ತುಂತುರು ಮಳೆಯ ನಡುವೆಯೂ ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ವಾದ್ಯಗೋಷ್ಠಿ, ಗಾಯನ, ನೃತ್ಯ ಕಾರ್ಯಕ್ರಮಗಳು ತಡ ರಾತ್ರಿವರೆಗೂ ಜರುಗಿದವು.

ಅನುಮತಿ ಇಲ್ಲದೆ ಹಾಡು ಬಳಕೆ ಆರೋಪದಡಿ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಸ್

Jul 16 2024, 12:41 AM IST
ಮ್ಯೂಸಿಕ್‌ ಕಂಪನಿಯ ಅನುಮತಿ ಪಡೆಯದೆ ‘ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಸಿ ಹಕ್ಕುಸ್ವಾಮ್ಯ ಕಾಯ್ದೆ ಉಲ್ಲಂಘಿಸಿದ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಹಾಗೂ ಅವರ ಮಾಲೀಕತ್ವದ ಚಿತ್ರ ನಿರ್ಮಾಣ ಕಂಪನಿ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಪಾರ್ಟಿ ಹಾಡು ಬಿಡುಗಡೆ

Jun 16 2024, 01:50 AM IST
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಪಾರ್ಟಿ ಹಾಡು ಬಿಡುಗಡೆ ಆಗಿದೆ.

ಗೌರಿ ಚಿತ್ರದ ಧೂಳ್ ಎಬ್ಬಿಸಾವ ಹಾಡು ಬಿಡುಗಡೆ

Jun 16 2024, 01:48 AM IST
ಇಂದ್ರಜಿತ್‌ ನಿರ್ದೇಶನದ ಗೌರಿ ಸಿನಿಮಾದ ಧೂಳ್‌ ಎಬ್ಬಿಸ್ತಾವ ಹಾಡು ಬಿಡುಗಡೆಯಾಗಿದೆ.

ವಿದ್ಯುತ್‌ ಕಂಬ ಏರಿ ಹಾಡು ಹೇಳಿದ ಮಾನಸಿಕ ಅಸ್ವಸ್ಥ

May 25 2024, 12:46 AM IST
ಅದೃಷ್ಟವಶಾತ್‌ ವಿದ್ಯುತ್‌ ಪೂರೈಕೆ ಇಲ್ಲದ್ದರಿಂದ ಆತನ ಜೀವಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಇದು ನಮ್‌ ಶಾಲೆ ಚಿತ್ರದ ಹಾಡು ರಿಲೀಸ್‌ ಮಾಡಿದ ರವಿ ಡಿ ಚನ್ನಣ್ಣನವರ್‌

May 15 2024, 01:30 AM IST
ಜಿ ಕೃಷ್ಣ ಬೆಳ್ತಂಗಡಿ ನಿರ್ದೇಶನದ ಇದು ನಮ್‌ ಶಾಲೆ ಸಿನಿಮಾದ ಮೊದಲ ಹಾಡನ್ನು ರವಿ ಡಿ ಚನ್ನಣ್ಣನವರ್‌ ಬಿಡುಗಡೆ ಮಾಡಿದರು.

ಶರಣರ ಶಕ್ತಿ ಚಿತ್ರದ ಹಾಡು ಬಿಡುಗಡೆ

May 10 2024, 01:32 AM IST
ಶರಣರ ಶಕ್ತಿ ಚಿತ್ರದ ಹಾಡು ಇತ್ತೀಚೆಗೆ ಬಿಡುಗಡೆ ಆಯಿತು. ಬಸವಣ್ಣನವರ ಕ್ರಾಂತಿಕಾರಿ ಹೆಜ್ಜೆ ಗುರುತುಗಳನ್ನು ತೋರುವ ಸಿನಿಮಾ ಇದು.

ಹಾಡು ನಿಲ್ಲಿಸಿದ ಪಾರಿಜಾತ ಕಲಾವಿದ ಹೊಳಬಸಯ್ಯ

May 03 2024, 01:13 AM IST
ಕನ್ನಡಪ್ರಭ ವಾರ್ತೆ ಲೋಕಾಪುರಪಾರಿಜಾತ ಕಥಾ ಮೂಲಕ ಕರ್ನಾಟಕ ಮಾತ್ರವಲ್ಲ ಹೊರರಾಜ್ಯದಲ್ಲೂ ಮನೆಮಾತಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳಬಸಯ್ಯ ದುಂಡಯ್ಯ ಸಂಬಾಳದ (90) ವಯೋಸಹಜ ಕಾಯಿಲೆಯಿಂದ ಗುರುವಾರ ಇಹಲೋಕ ತ್ಯಜಿಸಿದರು. ಮೃತರಿಗೆ ಪತ್ನಿ, 4 ಜನ ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved