• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಹಲ್ಲೆ

Apr 20 2024, 12:43 PM IST

‘ಜೈ ಹೋ ಮೋದಿ’ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ಶುಕ್ರವಾರ ನಡೆದಿದೆ.

ರಾಜ ರಾಣಿ ಚಿತ್ರದ ಹಾಡು, ಟೀಸರ್‌ ಅನಾವರಣ

Mar 31 2024, 02:01 AM IST
ರಾಜರಾಣಿ ಚಿತ್ರದ ಆಡಿಯೋ ಬಿಡುಗಡೆ ಆಗಿದೆ. ಇದು ಹೊಸಬರೇ ಸೇರಿ ಮಾಡಿರುವ ಚಿತ್ರ.

ಖಾಲಿ ಡಬ್ಬ ಚಿತ್ರದ ಹಾಡು ಬಿಡುಗಡೆ

Mar 29 2024, 12:47 AM IST
ಹೊಸ ಪ್ರತಿಭೆಗಳು ಸೇರಿ ಮಾಡಿರುವ ಖಾಲಿ ಡಬ್ಬ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ.

ಬ್ಯಾಕ್ ಬೆಂಚರ್ಸ್ ಚಿತ್ರದ ಹೋಳಿ ಹಾಡು ಬಿಡುಗಡೆ

Mar 29 2024, 12:45 AM IST
ಬ್ಯಾಕ್ ಬೆಂಚರ್ಸ್ ಚಿತ್ರಕ್ಕೆ ಶಂಕರ್ ಮಹಾದೇವನ್ ಹಾಡಿರುವ ಹೋಳಿ ಹಾಡು ಬಿಡುಗಡೆ ಆಗಿದೆ.

ಆದಿಮ ೨೦೩ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ

Mar 27 2024, 01:08 AM IST
ಹೆಣ್ಣು ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊತ್ತು ಪುರಸೊತ್ತಿಲ್ಲದೇ ಎಷ್ಟೇ ದುಡಿದರೂ ಗುರುತಿಸುತ್ತಿಲ್ಲ. ಸಾಮಾಜಿಕವಾಗಿ ಶೋಷಿಣೆಗೊಳಪಡಿಸಿ, ಹಕ್ಕುಗಳನ್ನು ನೀಡದೇ ವಂಚಿಸುತ್ತಿದ್ದಾರೆ. ಹುಡುಗ ಹುಡುಗಿಯರು ಪ್ರೀತಿ, ಪ್ರೇಮ ಎಂದು ಜಾತಿ, ಕುಲ ನೋಡದೇ ಪ್ರೀತಿಸಿಬಿಡುತ್ತಾರೆ. ಅವರ ಜಾತಿಗಳು ಒಂದು ಹೀನ ಮತ್ತೊಂದು ಮೇಲು ಜಾತಿಯಾಗಿದ್ದರೆ ಅವರನ್ನು ಹೊರಗೆ ಹಾಕುತ್ತಾರೆ. ಹಿಂಸಿಸುತ್ತಾರೆ,ಈ ವಿಚಾರಗಳಲ್ಲಿ ಮರ್ಯಾದಾ ಹತ್ಯೆಗಳು ಕೂಡ ನಡೆದಿವೆ

ರಕ್ಷಿತ್‌ ತೀರ್ಥಹಳ್ಳಿ ನಿರ್ದೇಶನದ ಬೆಳಕೆ ಹಾಡು

Mar 23 2024, 01:03 AM IST
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಬೆಳಕೆ ಹೆಸರಿನ ಪರಿಸರ ಜಾಗೃತಿ ಮೂಡಿಸುವ ಹಾಡು ಬಿಡುಗಡೆ.

ಟ್ರೆಂಡಿಂಗ್‌ನಲ್ಲಿದೆ ಮ್ಯಾಟ್ನಿ ಚಿತ್ರದ ಹಾಡು

Mar 23 2024, 01:02 AM IST
ನೀನಾಸಂ ಸತೀಶ್, ಅದಿತಿ ಪ್ರಭುದೇವ ನಟನೆಯ ಮ್ಯಾಟ್ನಿ ಸಿನಿಮಾದ ಹಾಡು ಬಿಡುಗಡೆಯಾಗಿದ್ದು ಜನ ಮೆಚ್ಚುಗೆ ಗಳಿಸಿದೆ.

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ‘ಕತ್ತಲ ಹಾಡು’

Mar 16 2024, 01:45 AM IST
ಉಡುಪಿ ಎಂ.ಜಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಎಲ್. ಸಾಮಗ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು. ಕಾಲೇಜಿನ ವರಾಂಡದಲ್ಲಿ ಸುತ್ತಲಿನ ವಿದ್ಯುತ್ ದೀಪಗಳ ಆರಿಸಿ ತುಂಬು ಕತ್ತಲೆಯ ನಡುವೆ 1000 ಸಣ್ಣ ಹಣತೆಗಳನ್ನು ಉರಿಸಿ ಹಾಡು ಹಾಡಲಾಯಿತು.

‘ತುಡರ್’ ತುಳು ಸಿನಿಮಾದ ಹಾಡು ಬಿಡುಗಡೆ

Mar 14 2024, 02:03 AM IST
ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 36 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಈ ಸಿನಿಮಾ ಕರಾವಳಿಯಾದ್ಯಂತ ಜೂನ್‌ನಲ್ಲಿ ತೆರೆ ಕಾಣಲಿದೆ.

ಇಂದು ಯೂಟ್ಯೂಬ್‌ ಆಫೀಸಲ್ಲೇ ಉಪೇಂದ್ರ ಸಿನಿಮಾ ಯುಐ ಹಾಡು ಬಿಡುಗಡೆ

Mar 04 2024, 01:19 AM IST
ಉಪೇಂದ್ರ ಸಿನಿಮಾ ಯುಐ ಚಿತ್ರದ ಹಾಡು ಯೂಟ್ಯೂಬ್ ಆಫೀಸಿನಲ್ಲಿ ಬಿಡುಗಡಯಾಗಲಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved