• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಕಂಬ ಏರಿ ಹಾಡು ಹೇಳಿದ ಮಾನಸಿಕ ಅಸ್ವಸ್ಥ

May 25 2024, 12:46 AM IST
ಅದೃಷ್ಟವಶಾತ್‌ ವಿದ್ಯುತ್‌ ಪೂರೈಕೆ ಇಲ್ಲದ್ದರಿಂದ ಆತನ ಜೀವಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಇದು ನಮ್‌ ಶಾಲೆ ಚಿತ್ರದ ಹಾಡು ರಿಲೀಸ್‌ ಮಾಡಿದ ರವಿ ಡಿ ಚನ್ನಣ್ಣನವರ್‌

May 15 2024, 01:30 AM IST
ಜಿ ಕೃಷ್ಣ ಬೆಳ್ತಂಗಡಿ ನಿರ್ದೇಶನದ ಇದು ನಮ್‌ ಶಾಲೆ ಸಿನಿಮಾದ ಮೊದಲ ಹಾಡನ್ನು ರವಿ ಡಿ ಚನ್ನಣ್ಣನವರ್‌ ಬಿಡುಗಡೆ ಮಾಡಿದರು.

ಶರಣರ ಶಕ್ತಿ ಚಿತ್ರದ ಹಾಡು ಬಿಡುಗಡೆ

May 10 2024, 01:32 AM IST
ಶರಣರ ಶಕ್ತಿ ಚಿತ್ರದ ಹಾಡು ಇತ್ತೀಚೆಗೆ ಬಿಡುಗಡೆ ಆಯಿತು. ಬಸವಣ್ಣನವರ ಕ್ರಾಂತಿಕಾರಿ ಹೆಜ್ಜೆ ಗುರುತುಗಳನ್ನು ತೋರುವ ಸಿನಿಮಾ ಇದು.

ಹಾಡು ನಿಲ್ಲಿಸಿದ ಪಾರಿಜಾತ ಕಲಾವಿದ ಹೊಳಬಸಯ್ಯ

May 03 2024, 01:13 AM IST
ಕನ್ನಡಪ್ರಭ ವಾರ್ತೆ ಲೋಕಾಪುರಪಾರಿಜಾತ ಕಥಾ ಮೂಲಕ ಕರ್ನಾಟಕ ಮಾತ್ರವಲ್ಲ ಹೊರರಾಜ್ಯದಲ್ಲೂ ಮನೆಮಾತಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳಬಸಯ್ಯ ದುಂಡಯ್ಯ ಸಂಬಾಳದ (90) ವಯೋಸಹಜ ಕಾಯಿಲೆಯಿಂದ ಗುರುವಾರ ಇಹಲೋಕ ತ್ಯಜಿಸಿದರು. ಮೃತರಿಗೆ ಪತ್ನಿ, 4 ಜನ ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದಾರೆ.

50 ಲಕ್ಷ ವೆಚ್ಚದಲ್ಲಿ ಸಂಜು ವೆಡ್ಸ್‌ ಗೀತಾ 2 ಚಿತ್ರದ ಹಾಡು

Apr 24 2024, 02:18 AM IST
ಕನ್ನಡದ ಬಹು ನಿರೀಕ್ಷೆಯ ಸಂಜು ವೆಡ್ಸ್ ಗೀತಾ 2 ಚಿತ್ರದ ಅದ್ದೂರಿ ಹಾಡೊಂದು ಚಿತ್ರೀಕರಣಗೊಂಡಿದೆ. ಒಂದೇ ಹಾಡಿಗೆ ಲಕ್ಷ ಲಕ್ಷಗಳ ವೆಚ್ಚದಲ್ಲಿ ವಿಶೇಷಲಾದ ಸೆಟ್ ನಿರ್ಮಿಸಿ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ಸದ್ಯದಲ್ಲೇ ಈ ಹಾಡು ಬಿಡುಗಡೆ ಆಗಲಿದೆ.

ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಹಲ್ಲೆ

Apr 20 2024, 12:43 PM IST

‘ಜೈ ಹೋ ಮೋದಿ’ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ಶುಕ್ರವಾರ ನಡೆದಿದೆ.

ರಾಜ ರಾಣಿ ಚಿತ್ರದ ಹಾಡು, ಟೀಸರ್‌ ಅನಾವರಣ

Mar 31 2024, 02:01 AM IST
ರಾಜರಾಣಿ ಚಿತ್ರದ ಆಡಿಯೋ ಬಿಡುಗಡೆ ಆಗಿದೆ. ಇದು ಹೊಸಬರೇ ಸೇರಿ ಮಾಡಿರುವ ಚಿತ್ರ.

ಖಾಲಿ ಡಬ್ಬ ಚಿತ್ರದ ಹಾಡು ಬಿಡುಗಡೆ

Mar 29 2024, 12:47 AM IST
ಹೊಸ ಪ್ರತಿಭೆಗಳು ಸೇರಿ ಮಾಡಿರುವ ಖಾಲಿ ಡಬ್ಬ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ.

ಬ್ಯಾಕ್ ಬೆಂಚರ್ಸ್ ಚಿತ್ರದ ಹೋಳಿ ಹಾಡು ಬಿಡುಗಡೆ

Mar 29 2024, 12:45 AM IST
ಬ್ಯಾಕ್ ಬೆಂಚರ್ಸ್ ಚಿತ್ರಕ್ಕೆ ಶಂಕರ್ ಮಹಾದೇವನ್ ಹಾಡಿರುವ ಹೋಳಿ ಹಾಡು ಬಿಡುಗಡೆ ಆಗಿದೆ.

ಆದಿಮ ೨೦೩ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ

Mar 27 2024, 01:08 AM IST
ಹೆಣ್ಣು ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊತ್ತು ಪುರಸೊತ್ತಿಲ್ಲದೇ ಎಷ್ಟೇ ದುಡಿದರೂ ಗುರುತಿಸುತ್ತಿಲ್ಲ. ಸಾಮಾಜಿಕವಾಗಿ ಶೋಷಿಣೆಗೊಳಪಡಿಸಿ, ಹಕ್ಕುಗಳನ್ನು ನೀಡದೇ ವಂಚಿಸುತ್ತಿದ್ದಾರೆ. ಹುಡುಗ ಹುಡುಗಿಯರು ಪ್ರೀತಿ, ಪ್ರೇಮ ಎಂದು ಜಾತಿ, ಕುಲ ನೋಡದೇ ಪ್ರೀತಿಸಿಬಿಡುತ್ತಾರೆ. ಅವರ ಜಾತಿಗಳು ಒಂದು ಹೀನ ಮತ್ತೊಂದು ಮೇಲು ಜಾತಿಯಾಗಿದ್ದರೆ ಅವರನ್ನು ಹೊರಗೆ ಹಾಕುತ್ತಾರೆ. ಹಿಂಸಿಸುತ್ತಾರೆ,ಈ ವಿಚಾರಗಳಲ್ಲಿ ಮರ್ಯಾದಾ ಹತ್ಯೆಗಳು ಕೂಡ ನಡೆದಿವೆ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved