• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಕ್ಷಿತ್‌ ತೀರ್ಥಹಳ್ಳಿ ನಿರ್ದೇಶನದ ಬೆಳಕೆ ಹಾಡು

Mar 23 2024, 01:03 AM IST
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಬೆಳಕೆ ಹೆಸರಿನ ಪರಿಸರ ಜಾಗೃತಿ ಮೂಡಿಸುವ ಹಾಡು ಬಿಡುಗಡೆ.

ಟ್ರೆಂಡಿಂಗ್‌ನಲ್ಲಿದೆ ಮ್ಯಾಟ್ನಿ ಚಿತ್ರದ ಹಾಡು

Mar 23 2024, 01:02 AM IST
ನೀನಾಸಂ ಸತೀಶ್, ಅದಿತಿ ಪ್ರಭುದೇವ ನಟನೆಯ ಮ್ಯಾಟ್ನಿ ಸಿನಿಮಾದ ಹಾಡು ಬಿಡುಗಡೆಯಾಗಿದ್ದು ಜನ ಮೆಚ್ಚುಗೆ ಗಳಿಸಿದೆ.

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ‘ಕತ್ತಲ ಹಾಡು’

Mar 16 2024, 01:45 AM IST
ಉಡುಪಿ ಎಂ.ಜಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಎಲ್. ಸಾಮಗ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು. ಕಾಲೇಜಿನ ವರಾಂಡದಲ್ಲಿ ಸುತ್ತಲಿನ ವಿದ್ಯುತ್ ದೀಪಗಳ ಆರಿಸಿ ತುಂಬು ಕತ್ತಲೆಯ ನಡುವೆ 1000 ಸಣ್ಣ ಹಣತೆಗಳನ್ನು ಉರಿಸಿ ಹಾಡು ಹಾಡಲಾಯಿತು.

‘ತುಡರ್’ ತುಳು ಸಿನಿಮಾದ ಹಾಡು ಬಿಡುಗಡೆ

Mar 14 2024, 02:03 AM IST
ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 36 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಈ ಸಿನಿಮಾ ಕರಾವಳಿಯಾದ್ಯಂತ ಜೂನ್‌ನಲ್ಲಿ ತೆರೆ ಕಾಣಲಿದೆ.

ಇಂದು ಯೂಟ್ಯೂಬ್‌ ಆಫೀಸಲ್ಲೇ ಉಪೇಂದ್ರ ಸಿನಿಮಾ ಯುಐ ಹಾಡು ಬಿಡುಗಡೆ

Mar 04 2024, 01:19 AM IST
ಉಪೇಂದ್ರ ಸಿನಿಮಾ ಯುಐ ಚಿತ್ರದ ಹಾಡು ಯೂಟ್ಯೂಬ್ ಆಫೀಸಿನಲ್ಲಿ ಬಿಡುಗಡಯಾಗಲಿದೆ.

ಯುವ ಚಿತ್ರದ ಮೊದಲ ಹಾಡು ರಿಲೀಸ್

Mar 03 2024, 01:34 AM IST
ಯುವ ರಾಜ್ ಕುಮಾರ್ ನಟನೆಯ ಬಹುನಿರೀಕ್ಷೆಯ ಯುವ ಚಿತ್ರದ ಮೊದಲ ಹಾಡು ಚಾಮರಾಜನಗರದಲ್ಲಿ ಶನಿವಾರ ಬಿಡುಗಡೆಯಾಯಿತು.

ಎವಿಡೆನ್ಸ್‌ ಚಿತ್ರದ ಲಿರಿಕಲ್‌ ಹಾಡು ಬಿಡುಗಡೆ

Feb 16 2024, 01:46 AM IST
ಎವಿಡೆನ್ಸ್ ಸಿನಿಮಾದ ಲಿರಿಕಲ್ ಹಾಡು ಅನಾವರಣ.

‘ಎದೆ ಬದುವಿನ ಹಾಡು’ ಕವನ ಸಂಕಲನಕ್ಕೆ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ದತ್ತಿ ಪ್ರಶಸ್ತಿ

Feb 15 2024, 01:34 AM IST
‘ಎದೆ ಬದುವಿನ ಹಾಡು’ ಕವನ ಸಂಕಲನಕ್ಕೆ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ದತ್ತಿ ಪ್ರಶಸ್ತಿ

ಮಣಿಪಾಲದಲ್ಲಿ ನಾದ ಮಣಿನಾಲ್ಕೂರು ಹಾಡು

Feb 06 2024, 01:32 AM IST
ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ಸೌಹಾರ್ದ ಗೀತೆಗಳ ಗಾಯನ ಮತ್ತು ಮಾತುಕತೆಯನ್ನು ನಡೆಸಿಕೊಟ್ಟ ನಾದ ಮಣಿನಾಲ್ಕೂರು ಅವರು, ಕವಿ ಮೂಡ್ನಾಕೋಡು ಚಿನ್ನಾಸ್ವಾಮಿ ಅವರ ಕವಿತೆಯನ್ನು ಹಾಡುತ್ತಾ, ವಿದ್ಯಾರ್ಥಿಗಳಿಗೆ ಕನಸುಗಾರರಾಗಿ, ಕನಸು ನನಸು ಮಾಡುವಂತ ಹುಡುಗ ಹುಡುಗಿಯರಾಗಿ ಎಂದು ಸಲಹೆ ಮಾಡಿದರು.

ಲಾಡೆರ್ ಬೇಟಿ ಬಂಜಾರ ಹಾಡು ಬಿಡುಗಡೆ

Jan 22 2024, 02:15 AM IST
ನಿಹಾರಿಕಾ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾಳೆ. ನಿಹಾರಿಕಾಳಿಗೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅವಕಾಶಗಳು ದೊರೆತು ಉನ್ನತ ಮಟ್ಟದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved