• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರುಷದಿಂದ ಹಿಂಗಾರು ಬಿತ್ತನೆ ಶುರು ಮಾಡಿದ ಅನ್ನದಾತರು

Oct 16 2025, 02:01 AM IST
ಉಳಿದಂತೆ ಕೇಂದ್ರ ಸರ್ಕಾರ ಕುಸುಬೆಗೆ ಅತಿ ಹೆಚ್ಚು ಅಂದರೆ ಈ ಬಾರಿ ಕ್ವಿಂಟಲ್‌ಗೆ 6540 ರು. ವರೆಗೂ ಬೆಂಬಲ ಬೆಲೆ ಘೋಷಿಸಿದ್ದರೂ ರೈತರು ಕುಸುಬೆ ಬೇಸಾಯಕ್ಕೆ ಆದ್ಯತೆ ನೀಡಲು ಮುಂದೆ ಬರುತ್ತಿಲ್ಲ ಎಂಬುದು ಅಂಕಿಸಂಖ್ಯೆಗಳಿಂದ ಗೋಚರವಾಗುತ್ತಿದೆ.

ಲಕ್ಷ್ಮೇಶ್ವರ ತಾಲೂಕಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯ ಚುರುಕು

Oct 16 2025, 02:01 AM IST
ಈ ವರ್ಷ ವರುಣ ಸ್ವಲ್ಪ ಹೆಚ್ಚಾಗಿ ಅರ್ಭಟಿಸಿದ್ದರಿಂದ ಮುಂಗಾರು ಬೆಳೆ ಬಹುತೇಕ ಹಾಳಾಗಿದ್ದು, ಇದೀಗ ರೈತರು ಮತ್ತೆ ಹಿಂಗಾರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದು ಕಂಡುಬಂದಿತು. ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಜೋರಾಗಿ ನಡೆದಿದೆ.

ಅತಿಯಾದ ತೇವಾಂಶ, ಹಿಂಗಾರು ಬಿತ್ತನೆಗೂ ಹಿನ್ನಡೆ!

Oct 08 2025, 01:01 AM IST
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಜೋಳ, ಗೋದಿ, ಕುಸುಬೆ, ಕಡಲೆ ಬಿತ್ತನೆ ಮಾಡಲು ಹಾಗೂ ಕಟಾವಿಗೆ ಬಂದ ಗೋವಿಜೋಳ, ಈರುಳ್ಳಿ ಬೆಳೆಗಳನ್ನು ರಕ್ಷಣೆ ಮಾಡುವುದು ಸವಾಲಿನ ಕೆಲಸವಾಗಿದೆ.

ನರಗುಂದ ತಾಲೂಕಿನಲ್ಲಿ ಹಿಂಗಾರು ಬಿತ್ತನೆಗೆ ಬಾರದ ಬೀಜ!

Sep 30 2025, 12:00 AM IST
ತಾಲೂಕಿನಲ್ಲಿ ಬಿಳಿಜೋಳ 4300 ಹೆ., ಗೋದಿ 3500 ಹೆ., ಕಡಲೆ 20700 ಹೆ., ಕುಸುಬೆ 100 ಹೆ., ಸೂರ್ಯಕಾಂತಿ 8645 ಹೆಕ್ಟೇರ್‌ ಸೇರಿ ಒಟ್ಟು 37245 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಬಿತ್ತನೆ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ.

ಹಿಂಗಾರು ಬಿತ್ತನೆಗೆ ರಸಗೊಬ್ಬರ, ಬೀಜ ಕೊರತೆ ಆಗದಿರಲಿ

Sep 20 2025, 01:01 AM IST
ಮುಂಗಾರು ಹಂಗಾಮು ಪೂರ್ಣಗೊಂಡಿದ್ದು, ಹಿಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಹೀಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ಪೂರೈಸಬೇಕು.

ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಪರಿಹಾರಕ್ಕೆ ಒತ್ತಾಯ

Mar 29 2025, 12:36 AM IST
ತಾಲೂಕಿನ ಹಲವು ಗ್ರಾಮಗಳ ಕೊಳವೆಬಾವಿಗಳು ನೀರಿಲ್ಲದೆ ಬತ್ತಿ ಹೋಗಿದ್ದು, ರೈತರು ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಶೇಂಗಾ, ಅಲಸಂದಿ, ಗೋವಿನ ಜೋಳ ಒಣಗಿ ಹೋಗುತ್ತಿವೆ. ಆದ್ದರಿಂದ ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಅಜಯ ಕರಿಗೌಡರ ಒತ್ತಾಯಿಸಿದ್ದಾರೆ.

ಹಾನಗಲ್ಲ ತಾಲೂಕಿನಲ್ಲಿ ಉತ್ತಮ ಹಿಂಗಾರು ಫಸಲಿನ ನಿರೀಕ್ಷೆಯಲ್ಲಿ ರೈತ

Jan 17 2025, 12:47 AM IST
ಹಾನಗಲ್ಲ ತಾಲೂಕಿನಲ್ಲಿ ಹಿಂಗಾರು ಬೆಳೆ ಈ ಬಾರಿ ಉತ್ತಮವಾಗಿದ್ದು, ಕಳೆದ ವರ್ಷದ ಮಳೆಯಿಂದಾಗಿ ಭೂಮಿ ತಂಪಾಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತ ಸಮುದಾಯವಿದೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಹಾಗೂ ಬಾಳಂಬೀಡ ಏತ ನೀರಾವರಿಯಿಂದ ತಾಲೂಕಿನ ಬಹುತೇಕ ಕೆರೆಗಳನ್ನು ತುಂಬಿರುವುದರಿಂದ ಅಂತರ್ಜಲವೂ ಚೆನ್ನಾಗಿದೆ.

ಹಿಂಗಾರು ಹಂಗಾಮು ನೀರು ಪೂರೈಕೆಗೆ ಕ್ರಮ

Nov 22 2024, 01:19 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಅಬಕಾರಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಡಿಸೆಂಬರ್‌ 9, 2024ರಿಂದ ಮಾರ್ಚ್‌ 23, 2025ರವರೆಗೆ ಕಾಲುವೆ ಜಾಗಕ್ಕೆ ನೀರು ಹರಿಸಲಾಗುತ್ತದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧೀಕ್ಷಕ ಅಭಿಯಂತರ ಗೋವಿಂದ ರಾಠೋಡ ತಿಳಿಸಿದ್ದಾರೆ.

ವಾರಾಬಂಧಿ ಪದ್ಧತಿಯಡಿ ಹಿಂಗಾರು ಹಂಗಾಮಿಗೆ ನೀರು

Nov 18 2024, 01:16 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಡಿ.9ರಿಂದ 2025ರ ಮಾ.23ರವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯ ಸಭೆಯ ಅಧ್ಯಕ್ಷ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ಶನಿವಾರ ಆಲಮಟ್ಟಿಯ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಐಸಿಸಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಹಿಂಗಾರು ಬಿತ್ತನೆ ವಿಳಂಬವಾದರೂ ಕೃಷಿ ಚಟುವಟಿಕೆ ಚುರುಕು

Nov 13 2024, 12:00 AM IST
ಮಳೆಯಿಂದ ಮುಂಗಾರು ಬೆಳೆ ನಾಶವಾದರೂ ರೈತರು ಕೈಕಟ್ಟಿ ಕುಳಿತುಕೊಳ್ಳದೆ ಮತ್ತೆ ಹಿಂಗಾರು ಬಿತ್ತನೆಯತ್ತ ಮುಖ ಮಾಡಿದ್ದಾರೆ. ರೈತರು ಸಾಲ ಮಾಡಿ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ಈಗಾಗಲೇ ರೈತರು ಟ್ರ್ಯಾಕ್ಟರ್‌ ಯಂತ್ರೋಪಕರಣಗಳಿಂದ ಕಡಲೆಬೀಜ ಅತಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಲ್ಲಿ ತೊಡಗಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved