• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಯಚೂರು : ವಾಯುಭಾರ ಕುಸಿತದಿಂದ ಹಿಂಗಾರು ಮಳೆಯಬ್ಬರ ಈರುಳ್ಳಿ ಬೆಳೆ ಸಂಪೂರ್ಣ ಹಾನಿ

Oct 21 2024, 01:30 AM IST
ರಾಯಚೂರು ತಾಲೂಕಿನ ಕಡಗಮದೊಡ್ಡಿ ಗ್ರಾಮದಲ್ಲಿ ಸತತ ಮಳೆಯಿಂದಾಗಿ ರೈತ ಮಹಿಳೆ ಅಂಜನಮ್ಮ ಹಾಗೂ ರೈತ ಮುಖಂಡ ಲಕ್ಷ್ಮಣ ಗೌಡ ಕಡಗಮದೊಡ್ಡಿ ಅವರ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆನಾಶಗೊಂಡಿದೆ.

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕು : 3-4 ದಿನ ಭಾರಿ ಮಳೆ ಸಾಧ್ಯತೆ

Oct 20 2024, 11:59 AM IST

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕುಕನೂರಲ್ಲಿ ಅತಿ ಮಳೆ, ಹಿಂಗಾರು ಬಿತ್ತನೆ ವಿಳಂಬ

Oct 20 2024, 02:05 AM IST
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಪಾರ ಮಳೆಗೆ ಜಮೀನುಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ಕುಕನೂರು ತಾಲೂಕಿನಲ್ಲಿ ಹಿಂಗಾರು ಹಂಗಾಮು ಬಿತ್ತನೆ ವಿಳಂಬವಾಗಲಿದೆ. ಮೊದಲೇ ಯರೇ ಭೂಮಿ ಆಗಿರುವುದರಿಂದ ಜಮೀನಿನಲ್ಲಿ ಕಾಲಿಡುವುದು ಸಹ ಅಸಾಧ್ಯವಾಗಿದೆ. ಅದರಲ್ಲೂ ಬಿತ್ತನೆ ಮಾಡಬೇಕೆಂದರೆ ಇನ್ನೂ ಒಂದು ವಾರ ಭೂಮಿಯ ತೇವಾಂಶ ಒಣಗಬೇಕು.

ಹಿಂಗಾರು ಹಂಗಾಮಿಗೆ ಹದ ನೀಡಿದ ಮಳೆ

Oct 13 2024, 01:01 AM IST
ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗೆಯವರೆಗೆ ಸುರಿದ ಚಿತ್ತಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಹಿಂಗಾಮು ಹಂಗಾಮಿಗೆ ಚಿತ್ತಿ ಮಳೆ ಇಂಬು ನೀಡಿದೆ.

ಹಿಂಗಾರು ಹಂಗಾಮಿಗೆ ಸಿದ್ಧನಾದ ರೈತ!

Oct 05 2024, 01:37 AM IST
ಮುಂಗಾರು ಹಂಗಾಮಿಗೆ ಬಿತ್ತಿದ ಹತ್ತಿ, ಮೆಣಸಿನಕಾಯಿ ಅಂತಹ ಕೆಲವು ಬೆಳೆಗಳು ವರ್ಷದ ಬೆಳೆಗಳು. ಈ ಹಿನ್ನೆಲೆಯಲ್ಲಿ ಮುಂಗಾರಿಗೆ ಹೆಚ್ಚಿನ ಬಿತ್ತನೆ ಪ್ರದೇಶವಿದ್ದು, ಹಿಂಗಾರಿಗೆ ಇಳಿಮುಖವಾಗಲಿದೆ. ಮುಂಗಾರಿಗಿಂತ ಹೆಚ್ಚು ಹಿಂಗಾರು ರೈತರಿಗೆ ಹಣದ ಬೆಳೆಯಾಗಿದ್ದು, ಖರ್ಚು ಸಹ ಕಡಿಮೆ.

ಹಿಂಗಾರು ಹಂಗಾಮಿಗೂ ಮಳೆ ಹೆಚ್ಚಾಗುತ್ತದೆ, ವಿಷ ವಾಯು ಬೀಸಿದರೂ ಅಚ್ಚರಿ ಏನಿಲ್ಲ : ಕೋಡಿ ಶ್ರೀ

Sep 28 2024, 01:20 AM IST

ನಾನು ಈ ಮೊದಲು ಹೇಳಿರುವ ಭವಿಷ್ಯವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಮೂಲಕ ನಿಜವಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಹಲವೆಡೆ ಭಾರೀ ಮಳೆ : ಹಿಂಗಾರು ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತ-ಹಿಮಾಚಲದಲ್ಲಿ ಮೇಘ ಸ್ಫೋಟ

Sep 27 2024, 01:23 AM IST
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊನಾರ್ಕ್‌ ಸೂರ್ಯ ದೇಗುಲಕ್ಕೆ ನೀರು ನುಗ್ಗಿದ್ದು, ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟದಿಂದಾಗಿ ಓರ್ವರು ಸಾವನ್ನಪ್ಪಿದ್ದಾರೆ.

ಹಿಂಗಾರು ಬೆಳೆ ರೈತರಿಗೆ ₹24,474 ಕೋಟಿ ರಸಗೊಬ್ಬರ ಸಬ್ಸಿಡಿ - ಕೇಂದ್ರ ಸಚಿವ ಸಂಪುಟ ಅನುಮೋದನೆ

Sep 19 2024, 01:48 AM IST
ಹಿಂಗಾರು ಬೆಳೆಗಾರರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಒದಗಿಸಲು ಕೇಂದ್ರ ಸರ್ಕಾರ ₹24,474 ಕೋಟಿ ಸಬ್ಸಿಡಿ ಘೋಷಿಸಿದೆ. ಬುಡಕಟ್ಟು ಅಭಿವೃದ್ಧಿಗೆ ₹79,000 ಕೋಟಿ ಮತ್ತು ಪಿಎಂ-ಆಶಾ ಯೋಜನೆಗೆ ₹35,000 ಕೋಟಿ ನೆರವು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ರೈತರಿಗೆ ಹಿಂಗಾರು ಬೆಳೆ ಪರಿಹಾರ ದೊರಕಿಸಿ: ಜೋಶಿ

Sep 14 2024, 01:58 AM IST
ಹಿಂಗಾರು ಬೆಳೆ ಪರಿಹಾರ ಹಲವು ರೈತರಿಗೆ ದೊರಕದೆ ಇರುವ ಕುರಿತು ಅಹವಾಲು ಸಲ್ಲಿಸಿದ್ದು ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಸ್ಪಂದಿಸಬೇಕೆಂದು ಜೋಶಿ ಸೂಚಿಸಿದರು.

ಕರಿ ಹರಿದ ಬಿಳಿ ಎತ್ತು; ಹಿಂಗಾರು ಬೆಳೆ ಆಶಾದಾಯಕ

Jun 22 2024, 12:47 AM IST
ಕಲಾದಗಿ : ಉತ್ತರ ಕರ್ನಾಟಕದ ರೈತರ ಹಬ್ಬ ಕಾರ ಹುಣ್ಣಿಮೆಯನ್ನು ರೈತರು ಅತ್ಯಂತ ಸಂಭ್ರಮದಿಂದ ಆಚರಿಸಿದರು.
  • < previous
  • 1
  • 2
  • 3
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved