• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದು ಸಮಾಜ ಸಂಘಟಿಸುವುದೇ ಆರ್‌ಎಸ್‌ಎಸ್‌ ಗುರಿ: ರಾಘವೇಂದ್ರ

May 11 2025, 11:48 PM IST
ಭಾರತದಲ್ಲಿ ಒಂದೆಡೆ ಕ್ರಿಶ್ಚಿಯನ್ನರಿಂದ ಮತಾಂತರ, ಇನ್ನೊಂದೆಡೆ ಭಯೋತ್ಪಾದನೆ ಕೃತ್ಯಗಳು ನಡೆಯುತ್ತಿವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ನಮ್ಮ ದೇಶ ಹಾಗೂ ಹಿಂದು ಸಮಾಜವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಹಾಗೂ ಮತಾಂತರ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ನಾವು ಮತ್ತಷ್ಟು ಸಾಮರ್ಥ್ಯ ಬೆಳೆಸಿಕೊಳ್ಳಬೇಕು

ಹಿಂದುಗಳ ರಕ್ಷಣೆಗೆ ಜಾಗೃತ ಸಮಾಜ ನಿರ್ಮಾಣದ ಅಗತ್ಯ: ಕೆ ಜಿ ಬೋಪಯ್ಯ

May 08 2025, 12:34 AM IST
ದೇಶದಲ್ಲಿ ಎಲ್ಲೆಡೆ ಹಿಂದುಗಳ ರಕ್ಷಣೆ ಸಂಬಂಧ ಶಕ್ತಿಯುತ ಜಾಗೃತ ಸಮಾಜ ನಿರ್ಮಾಣ ಅಗತ್ಯ ಇದೆ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಸವಿತಾ ಸಮಾಜ ಎಲ್ಲ ರಂಗಗಳಲ್ಲಿ ಹಿಂದುಳಿದಿದ್ದು ಶಕ್ತಿ ತುಂಬಬೇಕಿದೆ: ಟಿ.ರಂಗನಾಥ್

Feb 08 2025, 12:31 AM IST
ಸವಿತ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದ ಸಮಾಜವಾಗಿದ್ದು ಈ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಇಂದಿನ ಯಾವ ರಾಜಕೀಯ ಪಕ್ಷಗಳು ಮಾಡದೆ ಇರುವುದು ಈ ಸಮಾಜದ ದುರಂತವಾಗಿದೆ ಎಂದು ತಾಲೂಕು ಸವಿತ ಸಮಾಜದ ಅಧ್ಯಕ್ಷ ಟಿ.ರಂಗನಾಥ್ ಹೇಳಿದರು.

ಶೈಕ್ಷಣಿಕ ಕೊರತೆಯಿಂದ ವಾಲ್ಮೀಕಿ ಸಮಾಜ ಹಿಂದುಳಿದಿದೆ: ಉಗ್ರಪ್ಪ

Nov 09 2024, 01:04 AM IST
Valmiki society is backward due to lack of education: Ugrappa

ಹಿಂದು ಸಮಾಜ, ದೇಶ ವಿಭಜನೆಗೆ ನಡೆದಿದೆ ಯತ್ನ

Sep 15 2024, 01:45 AM IST
ಜಾತಿಗೊಬ್ಬ ಸ್ವಾಮೀಜಿ ಹುಟ್ಟುವ ಬದಲು, ಹಿಂದೂ ಸಮಾಜವನ್ನು ಒಟ್ಟಾಗಿ ಕರೆದುಕೊಂಡು ಹೋಗಬಲ್ಲ ಸಂತರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸಲಹೆ ನೀಡಿದರು.

ಹಿಂದು ಸಮಾಜ ಅನೇಕ ಜ್ವಲಂತ ಸಮಸ್ಯೆಗಳ ಎದುರಿಸುತ್ತಿದೆ

Aug 30 2024, 01:04 AM IST
ಪ್ರಸ್ತುತ ದಿನಗಳಲ್ಲಿ ಹಿಂದು ಸಮಾಜ ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹಿಂದುಗಳು ಹಿಂದುಗಳಾಗಿಯೇ ಉಳಿಯಬೇಕಾದರೆ ಸಂಘಟನೆಯೊಂದೇ ಉತ್ತರ ಎಂದು ವಿಶ್ವ ಹಿಂದು ಪರಿಷತ್ ಬಜರಂಗದಳ ಕ್ಷೇತ್ರಿಯ ಧರ್ಮ ಪ್ರಸಾರ ಪ್ರಮುಖ ಸೂರ್ಯ ನಾರಾಯಣ್ ಜೀ ಹೇಳಿದರು.

ವೀರಶೈವ ಸಮಾಜ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದರು ಸಂಘಟನೆಯಲ್ಲಿ ಹಿಂದುಳಿದಿದೆ

Aug 04 2024, 01:17 AM IST
ಜಿಲ್ಲಾ ಕೇಂದ್ರದಲ್ಲಿ ಬಸವ ಭವನ ನಿರ್ಮಾಣ ಮಾಡುವುದರ ಜತೆಗೆ ಅಗತ್ಯವಿರುವ ತಾಲೂಕು ಕೇಂದ್ರಗಳಲ್ಲಿ ಭವನ ನಿರ್ಮಾಣಕ್ಕೆ ಆಧ್ಯತೆ

ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದ ಗಾಣಿಗ ಸಮಾಜ

Jun 18 2024, 12:49 AM IST
ಗಾಣಿಗ ಸಮಾಜವು ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಬೇಕು.

ಹಿಂದುಗಳ ಶಕ್ತಿಯಾಗಿರುವ ಬಲಿಜ ಸಮಾಜ: ಶಾಸಕ ಚನ್ನಬಸಪ್ಪ

Feb 05 2024, 01:49 AM IST
ಬಲಿಜ ಸಮಾಜ ಹಿಂದು ಸಮಾಜಕ್ಕೆ ಶಕ್ತಿ ಕೊಟ್ಟಿರುವ ಸಮಾಜ. ನಾವು ಸಣ್ಣವರು ಎಂಬ ಭಾವನೆ ಬಿಟ್ಟು ನಮ್ಮ ದೇಶ, ಕ್ಷೇತ್ರ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು. ಯಾವುದೇ ಸಮಾಜದ ಅಭಿವೃದ್ಧಿಗೆ ಸರ್ಕಾರಗಳು ಕಾರಣವಾಗುತ್ತವೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿದ ಕೊಡುಗೆಯಿಂದ ಅತ್ಯುತ್ತಮ ಭವನ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಸಮಾಜಗಳ ಏಳಿಗೆಗೆ ಮುಂದಾಗಬೇಕು ಎಂದು ಶಾಸಕ ಎಸ್‌.ಎನ್‌. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಪೂಜೆ, ಪುನಸ್ಕಾರದಲ್ಲಿ ದೀವರ ಸಮಾಜ ಹಿಂದುಳಿದಿದೆ

Nov 27 2023, 01:15 AM IST
ತೆಂಗಿನಕಾಯಿ ದೇವರ ತಲೆ, ವೀಳ್ಯವನು ಮೂರು ಎಲೆ ಇಡಬೇಕು. ದೇವ ಸಂಕೇತವಾಗಿದೆ, ದೇವರ ಆರಾಧನೆ ಮಾಡಲಾಗುತ್ತಿದೆ. ಮಹಿಳೆಯರಿಗೆ ಮಂತ್ರ ಬಾರದ ಕಾರಣ ಮೂರು ಬಾರಿ ಅಕ್ಷತೆ ಹಾಕಿ ದೇವಿಯನ್ನು ಆಹ್ವಾನಿಸಲಾಗುತ್ತದೆ. ಹೀಗೆ ಲಕ್ಷ್ಮೀಪೂಜೆ ಮಾಡಲಾಗುತ್ತದೆ. ನಿಟ್ಟೂರ ನಾರಾಯಣಗುರು ಸಂಸ್ಥಾನದ ರೇಣುಕಾನಂದ ಸ್ವಾಮೀಜಿ, ಸಂಸ್ಕೃತಿ ಉಳಿಯಬೇಕಿದೆ ಮತ್ತು ಬೆಳಸುವ ಮೂಲಕ ಪಾಲಿಸಿಕೊಂಡು ಹೋಗಬೇಕಿದೆ. ದೀವರ ಸಂಸ್ಕೃತಿ ನಮ್ಮ‌ಪೀಳಿಗೆಗೆ ಧಾರೆ ಎರೆಯುವ ಕೆಲಸವಾಗಲಿ ಎಂದು ಆಶಿಸಿದರು.

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved