• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ಳೂರು ವ್ಯಾಪ್ತಿ ಹುಲಿ ಸೆರೆ ಕಾರ್ಯಾಚರಣೆಗೆ ಮಳೆ ಅಡ್ಡಿ

Dec 03 2024, 12:32 AM IST
ಎರಡನೇ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸುಳಿಯು ಪತ್ತೆಯಾಗಿಲ್ಲ. ಹುಲಿ ಪತ್ತೆಯಾಗುವವರೆಗೆ ಕಾರ್ಯಾಚರಣೆ ಮುಂದುವರಿಯಲಿದೆ.

ಬೆಳ್ಳೂರು ಗ್ರಾಮ: ಹುಲಿ ಸೆರೆಗೆ ಕಾರ್ಯಾಚರಣೆ

Dec 02 2024, 01:20 AM IST
ಹುಲಿ ದಾಳಿ ನಡೆಸಿ ಹಸು ಕೊಂದಿರುವ ಸ್ಥಳಕ್ಕೆ ಮೇರಿಯಂಡ ಸಂಕೇತ್‌ ಪೂವಯ್ಯ ಭೇಟಿ ನೀಡಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದರು.

ಗುಂಡ್ಲುಪೇಟೆಯಲ್ಲಿ ಹುಲಿ ದಾಳಿಗೆ ಹಸು ಬಲಿ ಶಂಕೆ

Nov 27 2024, 01:00 AM IST
ಕೆ.ಕೆ.ಹುಂಡಿ ಗ್ರಾಮದ ರೇವಪ್ಪ ಎಂಬವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದೆ.

ಹುಲಿ-ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

Nov 22 2024, 01:15 AM IST
ಶಿವಮೊಗ್ಗದ ಹೊರವಲಯಯದಲ್ಲಿರುವ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಹೊರ ನೋಟ.

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಚಿಂತನೆಗೆ ವಿರೋಧ

Nov 14 2024, 11:01 AM IST

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ವಿರಾಜಪೇಟೆ ತಾಲೂಕಿನ ವಿವಿಧೆಡೆ ಹುಲಿ ಸಂಚಾರ ಪತ್ತೆ: ನಾಗರಿಕರಿಗೆ ಆತಂಕ

Nov 13 2024, 12:09 AM IST
ಸಿದ್ದಾಪುರ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಉಪಟಳದಿಂದ ಸಾರ್ವಜನಿಕರು ಕಂಗಾಲಾಗಿದ್ದು ವನ್ಯಜೀವಿಗಳ ಆಕ್ರಮಣದಿಂದ ಅದೆಷ್ಟೋ ಸಾವು ನೋವುಗಳು ಸಂಭವಿಸಿರುವುದಲ್ಲದೆ ಕೃಷಿಕರ ಬೆಳೆಗಳು ನಾಶವಾಗಿದ್ದು ಕೃಷಿಕರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ.

ಹುಲಿ ದಾಳಿಗೆ ಜಾನುವಾರು ಬಲಿ: 7 ಪ್ರಕರಣಗಳಿಗೆ ಪರಿಹಾರ ವಿತರಣೆ

Nov 07 2024, 11:56 PM IST
ಶ್ರೀಮಂಗಲ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹುಲಿ ದಾಳಿಯಿಂದ ಏಳು ಜಾನುವಾರು ಸಾವು ಪ್ರಕರಣಗಳಿಗೆ ಸ್ಪಂದಿಸಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಪರಿಹಾರ ವಿತರಿಸಿದರು. ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಜಾನುವಾರುಗಳ ಮಾಲೀಕರಿಗೆ ತಲಾ ರು. 30 ಸಾವಿರದಂತೆ ಒಟ್ಟು 2.10 ಲಕ್ಷದ ಪರಿಹಾರ ವಿತರಿಸಿದರು.

ಎಚ್.ಡಿ. ಕೋಟೆ ಪಟ್ಟಣದಲ್ಲಿ ಹುಲಿ ಪ್ರತ್ಯಕ್ಷ !

Nov 05 2024, 12:37 AM IST
ಹೆಬ್ಬಳ್ಳ ಗ್ರಾಮದ ಬಳಿ ಮತ್ತು ಟೈಗರ್ ಬ್ಲಾಕ್ ಬಳಿ ಹುಲಿ ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಎರಡು ಕಡೆ ಒಂದೊಂದು ದಸರಾ ಆನೆಗಳ ಸಹಾಯದಿಂದ ಕಾರ್ಯಾಚಣೆ ಆರಂಭಿಸಿದರು

ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಪಾರ್ಕ್‌ಗೆ ಬಿಳಿ ಹುಲಿ,ಕಾಡು ಬೆಕ್ಕು, 3 ಮೊಸಳೆ ಆಗಮನ

Oct 19 2024, 01:32 AM IST
ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ಮತ್ತು ಬಿಹಾರದ ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನವನಗಳ ನಡುವೆ ಯಶಸ್ವಿ ಪ್ರಾಣಿ ವಿನಿಮಯ ನಡೆದಿದೆ.

ಬಾಳೆಲೆ: ಹುಲಿ ಸೆರೆ ಕಾರ್ಯಾಚರಣೆ ಶುರು

Oct 19 2024, 12:16 AM IST
ದಕ್ಷಿಣ ಕೊಡಗಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿ ಸೆರೆಗೆ ಕೂಂಬಿಂಗ್ ಆಪರೇಷನ್ ನಡೆಸಿ ಹುಲಿಯನ್ನು ವಾಸ ಸ್ಥಾನ ಅರಣ್ಯಕ್ಕೆ ಕಳುಹಿಸಿದ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಮತ್ತೊಂದು ಕಾರ್ಯಾಚರಣೆಗೆ ಶುರುವಾಗಿದೆ.ಹುಲಿ ಬಾಧಿತವಾಗಿರುವ ದಕ್ಷಿಣ ಕೊಡಗಿನ ಬಾಳೆಲೆ ವ್ಯಾಪ್ತಿಯಲ್ಲಿ ಜಾನುವಾರಗಳ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆ ಹಿಡಿಯಲು ಅನುಮತಿ ಸಹಿತ ಕಾರ್ಯಾಚರಣೆ ಶುಕ್ರವಾರ ಆರಂಭವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved