• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲೇ ಅತಿ ಹೆಚ್ಚು ಹುಲಿ ಹೊಂದಿದ ದೇಶ ಭಾರತ

Jul 31 2025, 12:45 AM IST
ವಿಶ್ವದಲ್ಲೇ ಅತಿ ಹೆಚ್ಚು ಹುಲಿ ಹೊಂದಿರುವ ದೇಶ ಭಾರತ ಎಂದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ವನ್ಯಜೀವಿ ಛಾಯಗ್ರಾಹಕ ಆರ್.ಕೆ.ಮಧು ಹೇಳಿದರು.

ಜೀವ ವೈವಿದ್ಯತೆ ಸಮತೋಲನ ಕಾಪಾಡುವಲ್ಲಿ ಹುಲಿ ಪಾತ್ರ ಮಹತ್ತದ್ದು

Jul 30 2025, 12:45 AM IST
ಹುಲಿಯು ಆಹಾರ ಸರಪಳಿಯಲ್ಲಿ ಅಗ್ರ ಸ್ಥಾನದ ಪರಭಕ್ಷಕ ಪ್ರಾಣಿಯಾಗಿದ್ದು, ಕಡವೆ, ಜಿಂಕೆ, ಕಾಡೆಮ್ಮೆ ಸೇರಿದಂತೆ ಇತರೆ ದೊಡ್ಡ ಗಾತ್ರದ ಸಸ್ಯಹಾರಿ ಪ್ರಾಣಿಗಳನ್ನು ಬೇಟೆಯಾಡಿ ಅವುಗಳ ಸಂಖ್ಯೆಯನ್ನು ನಿಯಂತ್ರಿಸುತ್ತದೆ. ಪರಿಸರ ಮತ್ತು ಜೀವ ವೈವಿಧ್ಯತೆ ವ್ಯವಸ್ಥೆಯ ಸಮತೋಲನ ಕಾಪಾಡುವಲ್ಲಿ ಹುಲಿಯು ಮಹತ್ವ ಪಾತ್ರವನ್ನು ವಹಿಸುತ್ತಿದೆ ಎಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಹೇಳಿದರು

ಹುಲಿ ಸೇರಿ ಕಾಡು ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಿದ್ದರಾಮ ಪೂಜಾರಿ

Jul 30 2025, 12:45 AM IST
ಹೊಲ- ಗದ್ದೆಗಳಲ್ಲಿ ಗಿಡಗಳನ್ನು ನೆಟ್ಟು ಮರವನ್ನು ಬೆಳೆಸಿದರೆ ಉತ್ತಮ ಆಮ್ಲಜನಕ ದೊರಕುತ್ತದೆ. ಆದ್ದರಿಂದ ನಮ್ಮ ಆರೋಗ್ಯವು ಸಮೃದ್ಧಿಯಾಗಲು ಸಹಕಾರಿಯಾಗಲಿದೆ. ಇದರ ಜೊತೆಗೆ ಕಾಡುಪ್ರಾಣಿಗಳ ಸಂರಕ್ಷಣೆ ಬಹಳ ಮುಖ್ಯ.

ಕೊಡಗು ಜಿಲ್ಲೆಯಲ್ಲಿ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಆತಂಕ

Jul 29 2025, 02:04 AM IST
ಹುಲಿಯೊಂದು ಮರಿಗಳೊಂದಿಗೆ ಟೀ ಎಸ್ಟೇಟ್‌ ಒಳಗಡೆ ಪ್ರತ್ಯಕ್ಷವಾದ ಘಟನೆ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ.

ಹುದಿಕೇರಿಯಲ್ಲಿ ಹುಲಿ ದಾಳಿ: ಹಸು ಬಲಿ, ಮತ್ತೆರಡು ಗಂಭೀರ

Jul 15 2025, 01:00 AM IST
ಹುದಿಕೇರಿ ಗ್ರಾಮದಲ್ಲಿ ಮೇಯಲು ಕಟ್ಟಿದ ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು ಒಂದು ಹಸುವನ್ನು ಕೊಂದು ಹಾಕಿದೆ.

ಹುಲಿ ಆಯ್ತು, ಈಗ ಚಾ.ನಗರದಲ್ಲಿ ಚಿರತೆ ಶವ ಪತ್ತೆ: ವಿಷ ಪ್ರಾಶನ?

Jul 12 2025, 07:25 AM IST

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳು ವಿಷಪ್ರಾಶನಕ್ಕೆ ಮೃತಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿದ್ದು, ಈಗ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಕರಿಕಲ್ಲು ಕ್ವಾರಿಯ ಬಳಿ ನಡೆದಿದೆ

ಎಂಎಂ ಹಿಲ್ಸ್‌ ಇನ್ನು ಹುಲಿ ಸಂರಕ್ಷಿತ ಅರಣ್ಯ? ತ.ನಾಡಿಂದ ಜಾನುವಾರು ಕರೆತರುವುದಕ್ಕೂ ನಿಷೇಧ

Jul 09 2025, 10:27 AM IST

ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸುವುದು ಹಾಗೂ ತಮಿಳುನಾಡಿನಿಂದ ಮೇವಿಗಾಗಿ ವನ್ಯಜೀವಿಧಾಮಕ್ಕೆ ಜಾನುವಾರುಗಳನ್ನು ಕರೆತರುವುದಕ್ಕೆ ನಿಷೇಧ ಹೇರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಿರಿಯ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಹುಲಿ ಸಾವು ಕೇಸ್‌: ನ್ಯಾಯಾಧೀಶರಿಂದ ತನಿಖೆಗೊಳಪಡಿಸಿ

Jul 02 2025, 12:19 AM IST
ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಧಾಮದ ಹೂಗ್ಯಂ ವಲಯದ ಮೀಣ್ಯಂ ಗಸ್ತಿನ ಗಾಜನೂರು ಬಳಿ ಹುಲಿಗಳ ಮಾರಣಹೋಮ ಅರಣ್ಯ ಕಾಯ್ದೆಯ ಘೋರ ಹಕ್ಕು ಚ್ಯುತಿಯಾಗಿದ್ದು ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರನ್ನೊಳಗೊಂಡ ಸಮಿತಿಯಿಂದ ತನಿಖೆ ಮಾಡಿಸಬೇಕು ಎಂದು ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್. ರಾಜು ಆಗ್ರಹಿಸಿದರು.

ಹುಲಿ ಸಾವು ಕೇಸ್‌: 3 ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

Jul 01 2025, 10:32 AM IST

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

ತಮಿಳುನಾಡಿನ ಗೊಬ್ಬರ ಮಾಫಿಯಾಕ್ಕೆ ಹುಲಿ ಬಲಿ?

Jun 28 2025, 12:18 AM IST
ತಮಿಳುನಾಡು ಕಾಡಿನಲ್ಲಿ ದನಗಳನ್ನು ಮೇಯಿಸಲು ಅಲ್ಲಿನ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಇದರಿಂದ ಅಲ್ಲಿನವರು ರಾಜ್ಯದ ಅರಣ್ಯವನ್ನು ದನ ಮೇಯಿಸಲು ಬಳಸಿಕೊಂಡು ಬಳಿಕ ಕೇರಳಕ್ಕೆ ದನದ ಗೊಬ್ಬರ ಮಾರುವ ಮಾಫಿಯಾ ಹಿಂದಿನಿಂದಲೂ ಇದೆ. ಇದೇ ಮಾಫಿಯಾ 5 ಹುಲಿಗಳ ಸಾವಿಗೆ ಕಾರಣವಾಯ್ತೆ ಎಂಬ ಪ್ರಶ್ನೆ ಉದ್ಭವವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
ಆರೆಸ್ಸೆಸ್‌ ಪಥಸಂಚಲನಕ್ಕೆ ಗುರುಮಠ್ಕಲ್‌ನಲ್ಲೂ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved