• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ 2912 ಕಿಮಿ ಫೈರ್‌ ಲೈನ್ !

Jan 08 2025, 12:19 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಫೈರ್‌ಲೈನ್‌ ಮಾಡುವ ಮುನ್ನ ಗಿಡ ಗಂಟಿಗಳಿಗೆ ಬೆಂಕಿ ಹಾಕಿರುವುದು.

ತಾಯಿ ಹುಲಿಯೊಂದಿಗೆ 4 ಹುಲಿ ಮರಿಗಳು ಪ್ರತ್ಯಕ್ಷ

Jan 01 2025, 12:01 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಮೂರ್ಕೆರೆಯಲ್ಲಿ ತಾಯಿ ಹುಲಿಯೊಂದಿಗೆ ನಾಲ್ಕು ಹುಲಿ ಮರಿ ಕಾಣಿಸಿಕೊಂಡಿರುವುದು.

ಹುಲಿ ಉಗುರು ಸಾಗಣೆ: ಇಬ್ಬರ ಬಂಧನ

Dec 22 2024, 01:33 AM IST
ಹನೂರು ತಾಲೂಕಿನ ಲೊಕ್ಕನಹಳ್ಳಿ ಬಳಿ ಅರಣ್ಯ ಸಂಚಾರಿದಳ ಪೊಲೀಸರು ಹುಲಿ ಉಗುರು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿರಾಜಪೇಟೆ ಪಟ್ಟಣದಲ್ಲಿ ಹುಲಿ ಪ್ರತ್ಯಕ್ಷ ಪ್ರಕರಣ: ಕಾರ್ಯಾಚರಣೆ ತಂಡಕ್ಕೆ ಸುಳಿವು

Dec 20 2024, 12:45 AM IST
ಹುಲಿ ಸಂಚಾರ ಕಂಡು ಬಂದಿರುವ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ ಯಿಂದ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಬೆಳ್ಳೂರು: ಹುಲಿ ಘರ್ಜನೆ ಬೆನ್ನಲ್ಲೇ ಕೂಂಬಿಂಗ್ ಶುರು

Dec 11 2024, 12:45 AM IST
ಹುದಿಕೇರಿ ಗ್ರಾ. ಪಂ. ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಮತ್ತೆ ಹುಲಿಯ ಘರ್ಜನೆ ಶಬ್ದ ಗ್ರಾಮಸ್ಥರು ಕೇಳಿದ ಬೆನ್ನಲ್ಲೇ ಮಂಗಳವಾರದಿಂದ ಹೆಚ್ಚಿನ ಸಿಬ್ಬಂದಿಯೊಂದಿಗೆ ಹುಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ.

ಬೆಳ್ಳೂರು ವ್ಯಾಪ್ತಿ ಹುಲಿ ಸೆರೆ ಕಾರ್ಯಾಚರಣೆಗೆ ಮಳೆ ಅಡ್ಡಿ

Dec 03 2024, 12:32 AM IST
ಎರಡನೇ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸುಳಿಯು ಪತ್ತೆಯಾಗಿಲ್ಲ. ಹುಲಿ ಪತ್ತೆಯಾಗುವವರೆಗೆ ಕಾರ್ಯಾಚರಣೆ ಮುಂದುವರಿಯಲಿದೆ.

ಬೆಳ್ಳೂರು ಗ್ರಾಮ: ಹುಲಿ ಸೆರೆಗೆ ಕಾರ್ಯಾಚರಣೆ

Dec 02 2024, 01:20 AM IST
ಹುಲಿ ದಾಳಿ ನಡೆಸಿ ಹಸು ಕೊಂದಿರುವ ಸ್ಥಳಕ್ಕೆ ಮೇರಿಯಂಡ ಸಂಕೇತ್‌ ಪೂವಯ್ಯ ಭೇಟಿ ನೀಡಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದರು.

ಗುಂಡ್ಲುಪೇಟೆಯಲ್ಲಿ ಹುಲಿ ದಾಳಿಗೆ ಹಸು ಬಲಿ ಶಂಕೆ

Nov 27 2024, 01:00 AM IST
ಕೆ.ಕೆ.ಹುಂಡಿ ಗ್ರಾಮದ ರೇವಪ್ಪ ಎಂಬವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದೆ.

ಹುಲಿ-ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

Nov 22 2024, 01:15 AM IST
ಶಿವಮೊಗ್ಗದ ಹೊರವಲಯಯದಲ್ಲಿರುವ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಹೊರ ನೋಟ.

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಚಿಂತನೆಗೆ ವಿರೋಧ

Nov 14 2024, 11:01 AM IST

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
ಆರೆಸ್ಸೆಸ್‌ ಪಥಸಂಚಲನಕ್ಕೆ ಗುರುಮಠ್ಕಲ್‌ನಲ್ಲೂ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved